Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಟೆಸ್ಟ್: ಬಾಂಗ್ಲಾದೇಶ ಆಟಗಾರರ...

ದ್ವಿತೀಯ ಟೆಸ್ಟ್: ಬಾಂಗ್ಲಾದೇಶ ಆಟಗಾರರ ಸಂಭ್ರಮಾಚರಣೆಯ ರೀತಿಗೆ ವಿರಾಟ್ ಕೊಹ್ಲಿ ಅಸಮಾಧಾನ

25 Dec 2022 1:19 PM IST
share
ದ್ವಿತೀಯ ಟೆಸ್ಟ್: ಬಾಂಗ್ಲಾದೇಶ ಆಟಗಾರರ ಸಂಭ್ರಮಾಚರಣೆಯ ರೀತಿಗೆ ವಿರಾಟ್ ಕೊಹ್ಲಿ ಅಸಮಾಧಾನ

ಢಾಕಾ: ದ್ವಿತೀಯ ಟೆಸ್ಟ್ ಪಂದ್ಯದ ಭಾರತದ ಎರಡನೇ ಇನಿಂಗ್ಸ್ ನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಪಡೆದಾಗ ಬಾಂಗ್ಲಾದೇಶ ಆಟಗಾರರು ಹುಚ್ಚೆದ್ದು ಕುಣಿದು ಸಂಭ್ರಮಾಚರಣೆ ಮಾಡಿದರು. ಆದರೆ ಕೊಹ್ಲಿಗೆ ಬಾಂಗ್ಲಾ ಆಟಗಾರರ ವರ್ತನೆ ಇಷ್ಟವಾಗದೆ ಈ ಕುರಿತು ಬಾಂಗ್ಲಾ ನಾಯಕ ಶಾಕಿಬ್ ಅಲ್ ಹಸನ್ ಬಳಿ ತನ್ನಅಸಮಾಧಾನ ವ್ಯಕ್ತಪಡಿಸಿದರು. ಆಗ ಅಂಪೈರ್ ಗಳು ಸಮಾಧಾನಪಡಿಸಿದ  ಘಟನೆ ನಡೆದಿದೆ.

ದ್ವಿತೀಯ ಟೆಸ್ಟ್ ನ 3ನೇ ದಿನದಾಟವಾದ ಶನಿವಾರ ಈ ಘಟನೆ ನಡೆದಿದೆ. ಪಿಚ್ ಹೆಚ್ಚು ಸ್ಪಿನ್ ಬೌಲರ್ ಗೆ ನೆರವು ನೀಡುತ್ತಿತ್ತು.  ಡಿಆರ್‌ಎಸ್ ನಿಂದಾಗಿ  ತೈಜುಲ್ ಇಸ್ಲಾಮ್‌ಗೆ ಲೆಗ್ ಬಿಫೋರ್ ಆಗುವುದರಿಂದ ಬಚಾವಾದ ಕೊಹ್ಲಿ (22 ಎಸೆತಗಳಲ್ಲಿ 1 ರನ್)19.5ನೇ ಓವರ್ ನಲ್ಲಿ ಮೆಹಿದಿ ಹಸನ್ ಮಿರಾಝ್ ಬೌಲಿಂಗ್ ನಲ್ಲಿ ಮೊಮಿನುಲ್ ಹಕ್ ಪಡೆದ ಕ್ಯಾಚ್ ನಲ್ಲಿ ಔಟಾದರು.

ಕೊಹ್ಲಿ ಬೇಗನೆ ಔಟಾದ ಕಾರಣ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನೈಟ್ ವಾಚ್‌ಮನ್ ಅಕ್ಷರ್ ಪಟೇಲ್ (26 ಬ್ಯಾಟಿಂಗ್) ಅವರನ್ನು 15 ಓವರ್‌ಗಳಿಗಿಂತ ಹೆಚ್ಚು ಬಾಕಿ ಇರುವಾಗಲೇ ಮೈದಾನಕ್ಕೆ ಕಳುಹಿಸಿದರು.

Virat Kohli and Taijul Islam's few words exchange. pic.twitter.com/pqvmLgTMHA

— CricketMAN2 (@ImTanujSingh) December 24, 2022

Exchange of words between Taijul Islam and Virat Kohli #INDvsBAN #INDvBAN #BANvsINDpic.twitter.com/JbLkAkAbhw

— CricketFans (@_fans_cricket) December 24, 2022

Virat Kohli and Taijul Islam's few words exchange. revenge time very soon comingpic.twitter.com/EPTkQGEw1p

— Chakri_ VKohli (@Chakri05224357) December 24, 2022
share
Next Story
X