Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದ್ಯಪಾನಿ ಅಧಿಕಾರಿಗಿಂತ ಕಾರ್ಮಿಕ, ಚಾಲಕ...

ಮದ್ಯಪಾನಿ ಅಧಿಕಾರಿಗಿಂತ ಕಾರ್ಮಿಕ, ಚಾಲಕ ಉತ್ತಮ ವರ: ಕೇಂದ್ರ ಸಚಿವ ಕೌಶಲ್‌ ಕಿಶೋರ್‌

ಮದ್ಯವ್ಯಸನಿಗಳಿಗೆ ಮದುವೆಯಾಗಲು ಹೆಣ್ಣು ಕೊಡಬೇಡಿ ಎಂದು ಮನವಿ ಮಾಡಿದ ಕೇಂದ್ರ ಸಚಿವ

25 Dec 2022 1:03 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮದ್ಯಪಾನಿ ಅಧಿಕಾರಿಗಿಂತ ಕಾರ್ಮಿಕ, ಚಾಲಕ ಉತ್ತಮ ವರ: ಕೇಂದ್ರ ಸಚಿವ ಕೌಶಲ್‌ ಕಿಶೋರ್‌
ಮದ್ಯವ್ಯಸನಿಗಳಿಗೆ ಮದುವೆಯಾಗಲು ಹೆಣ್ಣು ಕೊಡಬೇಡಿ ಎಂದು ಮನವಿ ಮಾಡಿದ ಕೇಂದ್ರ ಸಚಿವ

‌

ಸುಲ್ತಾನ್‌ಪುರ: ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಚಾಲಕ ಅಥವಾ ಕಾರ್ಮಿಕ ಉತ್ತಮ ವರ ಎಂದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಹೇಳಿದ್ದಾರೆ.

ಮದ್ಯವರ್ಜನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ತಮ್ಮ ಹೆಣ್ಣುಮಕ್ಕಳನ್ನು ಮತ್ತು ಸಹೋದರಿಯರನ್ನು ಮದ್ಯವ್ಯಸನಿಗಳಿಗೆ ಮದುವೆ ಮಾಡಬೇಡಿ” ಎಂದು ಜನರಿಗೆ ಮನವಿ ಮಾಡಿದರು.

ಮದ್ಯವ್ಯಸನಿಗಳ ಜೀವಿತಾವಧಿ ತುಂಬಾ ಕಡಿಮೆ ಎಂದು ವಾದಿಸಿದ ಅವರು, ತಮ್ಮ ವೈಯಕ್ತಿಕ ಅನುಭವವನ್ನು ವಿವರಿಸಿದ್ದಾರೆ.

 'ನಾನು ಸಂಸದನಾಗಿ ಮತ್ತು ನನ್ನ ಪತ್ನಿ ಶಾಸಕಿಯಾಗಿ ನಮ್ಮ ಮಗನ ಜೀವ ಉಳಿಸಲು ಸಾಧ್ಯವಾಗದಿದ್ದರೆ, ಸಾಮಾನ್ಯ ಜನರು ಏನು ಮಾಡುತ್ತಾರೆ' ಎಂದು ಪ್ರಶ್ನಿಸಿದರು.

“ನನ್ನ ಮಗ (ಆಕಾಶ್ ಕಿಶೋರ್) ತನ್ನ ಸ್ನೇಹಿತರೊಂದಿಗೆ ಮದ್ಯ ಸೇವಿಸುವ ಅಭ್ಯಾಸವನ್ನು ಹೊಂದಿದ್ದನು, ಅವನನ್ನು ಡಿ-ಅಡಿಕ್ಷನ್ ಸೆಂಟರ್‌ಗೆ ಸೇರಿಸಲಾಯಿತು, ಅವನು ಕೆಟ್ಟ ಚಟವನ್ನು ಬಿಡುತ್ತಾನೆ ಎಂದು ಭಾವಿಸಿ ಆರು ತಿಂಗಳ ನಂತರ ಮದುವೆ ಮಾಡಿಸಿದೆವು. ಆದರೆ ಅವನು ಮತ್ತೆ ಕುಡಿಯಲು ಪ್ರಾರಂಭಿಸಿದನು. ಅದು ಅಂತಿಮವಾಗಿ ಅವನ ಸಾವಿಗೆ ಕಾರಣವಾಯಿತು. ಎರಡು ವರ್ಷಗಳ ಹಿಂದೆ, ಅಕ್ಟೋಬರ್ 19 ರಂದು, ಆಕಾಶ್ ನಿಧನರಾದಾಗ, ಆತನ ಮಗನಿಗೆ ಕೇವಲ ಎರಡು ವರ್ಷ ವಯಸ್ಸಾಗಿತ್ತು" ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

 "ನನ್ನ ಮಗನನ್ನು ನಾನು ಉಳಿಸಲು ಸಾಧ್ಯವಾಗಲಿಲ್ಲ, ಇದರಿಂದ ಅವನ ಹೆಂಡತಿ ವಿಧವೆಯಾದಳು, ಇದರಿಂದ ನಿಮ್ಮ ಹೆಣ್ಣು ಮತ್ತು ಸಹೋದರಿಯರನ್ನು ನೀವು ರಕ್ಷಿಸಬೇಕು" ಎಂದು ಹೇಳಿದರು.

 "ಸ್ವಾತಂತ್ರ್ಯ ಚಳವಳಿಯಲ್ಲಿ, 90 ವರ್ಷಗಳ ಅವಧಿಯಲ್ಲಿ 6.32 ಲಕ್ಷ ಜನರು ಬ್ರಿಟಿಷರ ವಿರುದ್ಧ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದರು, ಆದರೆ ವ್ಯಸನದಿಂದಾಗಿ ಪ್ರತಿ ವರ್ಷ ಸುಮಾರು 20 ಲಕ್ಷ ಜನರು ಸಾಯುತ್ತಾರೆ" ಎಂದು ಸಚಿವರು ಹೇಳಿದರು.

ಜಿಲ್ಲೆಯನ್ನು ವ್ಯಸನಮುಕ್ತವನ್ನಾಗಿ ಮಾಡಲು ಎಲ್ಲಾ ಶಾಲೆಗಳಿಗೆ ವ್ಯಸನಮುಕ್ತ ಅಭಿಯಾನವನ್ನು ಕೊಂಡೊಯ್ಯಬೇಕು ಮತ್ತು ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಈ ಬಗ್ಗೆ ಸಲಹೆಗಳನ್ನು ನೀಡಬೇಕು ಎಂದು ಸಚಿವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X