Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ನೇಪಾಳ ಪ್ರಧಾನಿಯಾಗಿ ಪುಷ್ಪಕಮಲ...

​ನೇಪಾಳ ಪ್ರಧಾನಿಯಾಗಿ ಪುಷ್ಪಕಮಲ ‘ಪ್ರಚಂಡ’ ಪ್ರಮಾಣ ವಚನ

26 Dec 2022 11:39 PM IST
share
​ನೇಪಾಳ ಪ್ರಧಾನಿಯಾಗಿ ಪುಷ್ಪಕಮಲ ‘ಪ್ರಚಂಡ’ ಪ್ರಮಾಣ ವಚನ

ಕಠ್ಮಂಡು, ಡಿ.26: ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪಕಮಲ ದಹಾಲ್ ‘ಪ್ರಚಂಡ’ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
  169 ಸದಸ್ಯರ ಬೆಂಬಲ ಇರುವ ಪತ್ರವನ್ನು ಅಧ್ಯಕ್ಷೆ ಬಿದ್ಯಾದೇವಿ ಭಂಡಾರಿಗೆ ಹಸ್ತಾಂತರಿಸಿದ ಬಳಿಕ ‘ಪ್ರಚಂಡ’ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಚುನಾವಣಾ ಪೂರ್ವ ಮೈತ್ರಿಕೂಟದಿಂದ ನಾಟಕೀಯ ರೀತಿಯಲ್ಲಿ ಹೊರನಡೆದ ಪುಷ್ಪಕಮಲ ದಹಾಲ್ ‘‘ಪ್ರಚಂಡ’ ವಿಪಕ್ಷ ಮುಖಂಡ ಕೆ.ಪಿ. ಶರ್ಮಾ ಒಲಿ ಅವರೊಂದಿಗೆ ಕೈಜೋಡಿಸಿದ್ದರು.

ಮೈತ್ರಿಕೂಟದ ಸರಕಾರದ ಐವರು ಕ್ಯಾಬಿನೆಟ್ ಸಚಿವರೂ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಒಲಿ ಅವರ ಸಿಪಿಎನ್-ಯುಎಂಎಲ್ ಪಕ್ಷದ ಬಿಷ್ಣು ಪಾವ್ದೆಲ್, ಸಿಪಿಎನ್- ಮಾವೋವಾದಿ ಕೇಂದ್ರ ಪಕ್ಷದ ನಾರಾಯಣ್ ಕಾಜಿ ಶ್ರೇಷ್ಟ, ಆರ್ಎಸ್ಪಿ ಪಕ್ಷದ ರಬಿ ಲ್ಯಾಮಿಚನೆ ನೂತನ ಸರಕಾರದಲ್ಲಿರುವ ಮೂವರು ಉಪಪ್ರಧಾನಿಗಳಾಗಿದ್ದಾರೆ. ಸರಕಾರ ರಚಿಸಿರುವ ‘ಪ್ರಚಂಡ’ ಇದೀಗ 30 ದಿನದೊಳಗೆ ಸಂಸತ್ನ ಕೆಳಮನೆಯಲ್ಲಿ ಬಹುಮತ ಸಾಬೀತುಪಡಿಸಬೇಕಿದೆ.

ಚೀನಾ ಪರ ನಿಲುವು ಹೊಂದಿರುವ ‘ಪ್ರಚಂಡ’ ನೇಪಾಳದ ಪ್ರಧಾನಿಯಾಗಿ ನೇಮಕಗೊಂಡಿರುವುದು ಭಾರತ-ನೇಪಾಳ ನಡುವಿನ ಸಂಬಂಧ ಸುಧಾರಣೆಗೆ ಹಿನ್ನಡೆಯಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ. ‘ನೇಪಾಳದಲ್ಲಿ ‘ಬದಲಾದ ಸನ್ನಿವೇಶದ’ ಆಧಾರದ ಮೇಲೆ ಮತ್ತು 1950ರ ಸ್ನೇಹ ಒಪ್ಪಂದದ ಪರಿಷ್ಕರಣೆ, ಕಾಲಾಪಾನಿ ಮತ್ತು ಸುಸ್ತಾ ಗಡಿವಿವಾದದ ಪರಿಹಾರದಂತಹ ಮಹೋನ್ನತ ಸಮಸ್ಯೆಗಳನ್ನು ಪರಿಹರಿಸಿದ ನಂತರ ಭಾರತದೊಂದಿಗೆ ಹೊಸ ತಿಳುವಳಿಕೆಯನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ’ ಎಂದು ಇತ್ತೀಚೆಗೆ ಅವರು ಹೇಳಿಕೆ ನೀಡಿದ್ದರು.

1950ರ ಭಾರತ-ನೇಪಾಳ ಶಾಂತಿ ಮತ್ತು ಸ್ನೇಹ ಒಪ್ಪಂದ ಎರಡೂ ದೇಶಗಳ ನಡುವಿನ ವಿಶೇಷ ಸಂಬಂಧದ ಅಡಿಪಾಯವಾಗಿದೆ. ಆದರೆ, ‘ಭಾರತ ಮತ್ತು ನೇಪಾಳವು ದ್ವಿಪಕ್ಷೀಯ ಸಹಕಾರದ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ‘ಇತಿಹಾಸದಿಂದ ಉಳಿದುಕೊಂಡಿರುವ’ ಕೆಲವು ವಿಷಯಗಳ ಬಗ್ಗೆ ರಾಜತಾಂತ್ರಿಕವಾಗಿ ಪರಿಹರಿಸಬೇಕಾಗಿದೆ’ ಎಂದು ‘ಪ್ರಚಂಡ’ ಪ್ರತಿಪಾದಿಸುತ್ತಿದ್ದಾರೆ.ಅವರ ಮೈತ್ರಿಕೂಟದ ಮತ್ತೋರ್ವ ಪ್ರಮುಖ ಮುಖಂಡ ಕೆ.ಪಿ.ಶರ್ಮಾ ಒಲಿ ಕೂಡಾ ಚೀನಾ ಪರ ನಿಲುವು ಹೊಂದಿದ್ದಾರೆ.

share
Next Story
X