Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ​ಎಸ್ಐಒ ವತಿಯಿಂದ ಸೈಬರ್ ಅಪರಾಧ ತಡೆ...

​ಎಸ್ಐಒ ವತಿಯಿಂದ ಸೈಬರ್ ಅಪರಾಧ ತಡೆ ಮತ್ತು ಪೋಕ್ಸೊ ಕುರಿತು ಜಾಗೃತಿ

27 Dec 2022 12:04 AM IST
share

ಮಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ, 2012, (ಪೋಕ್ಸೊ ಕಾಯಿದೆ 2012) ಮತ್ತು ಸೈಬರ್ ಅಪರಾಧಗಳನ್ನು ತಡೆಯುವ ಬಗ್ಗೆ ಮಂಗಳೂರು ನಗರ ಎಸ್ಐಒ ಘಟಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಪೋಕ್ಸೊ 2012 ಕಾಯಿದೆ ಎಲ್ಲಾ ಬಗೆಯ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಕಾಯಿದೆಯಾಗಿದೆ. ಇಂದಿನ ಸಮಾಜವು ಪ್ರತಿಯೊಂದು ವಿಷಯದಲ್ಲೂ ತಂತ್ರಜ್ಞಾನವು, ಸಾಮಾಜಿಕ ಜಾಲತಾಣಗಳ ಮೂಲಕ  ಹೊಸ ಅವತಾರಗಳು ಮತ್ತು ಅಪರಾಧಗಳಿಗೆ ಜನ್ಮ ನೀಡಿದೆ. ಸುಲಭವಾಗಿ ಪ್ರವೇಶಿಸಬಹುದಾದ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳು ನಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರಗಳನ್ನು ಹೊಂದಿರಬಹುದು, ಆದರೆ, ನಮಗೆ ಮತ್ತು ನಮ್ಮ ಸುತ್ತಮುತ್ತಲಿನ ಜನರಿಗೆ ಅಗಣಿತ ಅಪಾಯಗಳನ್ನು ಪರಿಚಯಿಸಿವೆ, ಎಸ್ಐಒ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕವು ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ಮತ್ತು ಸೈಬರ್ ಅಪರಾಧಗಳು ಹೆಚ್ಚುತ್ತಿರುವುದನ್ನು ಗಮನಿಸಿ ಜಾಗೃತಿ ಅಭಿಯಾನವನ್ನು ಆರಂಭಿಸಿತು.

ಎಸ್ಐಒ ಮಂಗಳೂರು ಘಟಕವು (ಸೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್) (IO ದಕ್ಷಿಣ ಕನ್ನಡ (ಗರ್ಲ್, ಇಸ್ಲಾಮಿಕ್ ಆರ್ಗನೈಸೇಶನ್ ) ಸಹಯೋಗದೊಂದಿಗೆ ಸೈಬರ್ -ಕ್ರೈಂ  ಮತ್ತು ಪೋಕ್ಸೊ ಕಾಯಿದೆ 2012 ಕುರಿತು ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿತು. ಜಿಲ್ಲಾದ್ಯಂತ 30 ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳನ್ನು ಗುರಿಯಾಗಿಸಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾನೂನು, ಅಪಾಪ್ತರ ನಡುವಿನ ಸಂಬಂಧದ ಅಪಾಯಗಳು, ಅಪರಾಧ ಮತ್ತು ಪರಿಹಾರ, ಜೊತೆಗೆ ಸೈಬರ್ ಕ್ರೈಮ್ ಮತ್ತು ಸೈಬರ್ ಭದ್ರತೆಯ ವಿವಿಧ ಬಗೆಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು, ಕೌಟುಂಬಿಕ ಸಂಬಂಧಗಳ ಪ್ರಾಮುಖ್ಯತೆ, ಗುರಿಯನ್ನು ಹೊಂದುವ ಅಗತ್ಯತೆ ಮತ್ತು ಅದನ್ನು ಸಾಧಿಸುವಲ್ಲಿ ಸ್ಥಿರತೆಯ ಬಗ್ಗೆಯೂ ಅವರಿಗೆ ಸಲಹೆ ನೀಡಲಾಯಿತು.

2022ರ ಆಗಸ್ಟ್ 16ರಂದು ಮಂಗಳೂರಿನ ಬಬ್ಬುಕಟ್ಟೆಯ ಹಿರಾ ಮಹಿಳಾ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ಅಭಿಯಾನದ ಉದ್ಘಾಟನೆ ನಡೆಯಿತು. ಅನಂತ್ ಪ್ರಭು (ಕರ್ನಾಟಕ ನ್ಯಾಯಾಂಗ ಅಕಾಡಮಿಯಲ್ಲಿ ಸೈಬರ್ ಲಾ ಮತ್ತು ಭದ್ರತಾ ತರಬೇತು ದಾರರು; ಹಾಗೆಯೇ, ಡಿಜಿಟಲ್ ಫೋರೆನ್ಸಿಕ್ ಮತ್ತು ಸೈಬರ್ ಸೆಕ್ಯುರಿಟಿ ಸಿಇಒ ಸಹ್ಯಾದ್ರಿ ಕಾಲೇಜಿನ ಪ್ರಧಾನ ತನಿಖಾಧಿಕಾರಿ), ಮುಖ್ಯ ಅತಿಥಿಗಳಾಗಿದ್ದರು ಮತ್ತು ರೆನ್ನಿ ಡಿಸೋಜಾ, ಸಬೀಹಾ ಫಾತಿಮಾ (ಉಪ ಸಂಪಾದಕರು, ಅನುಪಮಾ ಮಹಿಳಾ ಮಾಸಿಕ), ಹರ್ಷಿತ (ಸಮಾಲೋಚಕರು),ಶಹಜಾದ್‌ ಶಕೀಬ್‌ ಮುಲ್ಲಾ (ರಾಜ್ಯಾಧ್ಯಕ್ಷರು, ಎಸ್.ಐ.ಓ. ಕರ್ನಾಟಕ) ಮೊದಲಾದ  ಗಣ್ಯರು ಉಪಸ್ಥಿತರಿದ್ದರು.

share
Next Story
X