Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿಶತಕದ ಸಂಭ್ರಮಾಚರಣೆ ಬೆನ್ನಲ್ಲೇ ಕಾಲು...

ದ್ವಿಶತಕದ ಸಂಭ್ರಮಾಚರಣೆ ಬೆನ್ನಲ್ಲೇ ಕಾಲು ನೋವಿನೊಂದಿಗೆ ಮೈದಾನದಿಂದ ಹೊರನಡೆದ ಡೇವಿಡ್‌ ವಾರ್ನರ್‌

27 Dec 2022 3:40 PM IST
share
ದ್ವಿಶತಕದ ಸಂಭ್ರಮಾಚರಣೆ ಬೆನ್ನಲ್ಲೇ ಕಾಲು ನೋವಿನೊಂದಿಗೆ ಮೈದಾನದಿಂದ ಹೊರನಡೆದ ಡೇವಿಡ್‌ ವಾರ್ನರ್‌

ಮೆಲ್ಬೋರ್ನ್: ಜನವರಿ 2020 ರಿಂದೀಚೆಗೆ ಒಂದು ಶತಕವನ್ನೂ ಸಿಡಿಸಲು ಸಾಧ್ಯವಾಗದೆ ನಿರಾಶರಾಗಿದ್ದ ಆಸ್ಟ್ರೇಲಿಯಾದ ಬ್ಯಾಟರ್ ಡೇವಿಡ್‌ ವಾರ್ನರ್‌ ಮಂಗಳವಾರ ಮೆಲ್ಬೋರ್ನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಎರಡನೇ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದಾರೆ. ಆದರೆ ಈ ದ್ವಿಶತಕ ಸಾಧಿಸಿದ ಸಂತಸದ ಭರದಲ್ಲಿ  ಕ್ರೀಡಾಂಗಣದಲ್ಲಿ ಕುಣಿದು ಕುಪ್ಪಳಿಸಿದ ವಾರ್ನರ್‌ ಕೊನೆಗೆ ಕಾಲಿನ ತೀವ್ರ ಸೆಳೆತಕ್ಕೊಳಗಾಗಿ ಅಂಗಣದಿಂದ ಇತರರ ಸಹಾಯದೊಂದಿಗೆ ಹೊರನಡೆಯಬೇಕಾದ ಘಟನೆ ನಡೆದಿದೆ.

ತಮ್ಮ ದ್ವಿಶತಕ ಸಿಡಿಸುವ ಸಂದರ್ಭ ಹಲವು ಬಾರಿ ಕಾಲಿನ ಸ್ನಾಯು ಸೆಳೆತಕ್ಕೊಳಗಾಗಿದ್ದ ವಾರ್ನರ್‌ ಅಂತಿಮವಾಗಿ ದ್ವಿಶತಕ ಸಿಡಿಸಿದಾಗ ಸಂತಸ ತಾಳಲಾರದೆ ಹಾರಿದ್ದರು. ಇದು ಅವರ ಸ್ನಾಯು ಸೆಳೆತ ಸಮಸ್ಯೆ ಬಿಗಡಾಯಿಸಿ ಅವರು ಮೈದಾನದಿಂದ ಹೊರನಡೆಯುವಂತಾಯಿತು.

ದಿನದ ಆಟ ಅಂತ್ಯವಾಗಿರುವುದರಿಂದ ನಾಳೆ ಮತ್ತೆ ಮೂರನೇ ದಿನ ಅವರಿಗೆ ಆಡುವ ಅವಕಾಶ ದೊರೆಯಲಿದೆ. ಅವರು ಇಂದು ತಮ್ಮ ಸಮಸ್ಯೆಯಿಂದ ಚೇತರಿಸಿಕೊಂಡು ನಾಳೆ ಅಗತ್ಯವಿದ್ದರೆ ಬ್ಯಾಟಿಂಗ್‌ಗೆ ಲಭ್ಯವಾಗುವರೆಂಬ ಆತ್ಮವಿಶ್ವಾಸವನ್ನು ಆಸ್ಟ್ರೇಲಿಯಾ ತಂಡ ಹೊಂದಿದೆ.

ಮೂವತ್ತಾರು ವರ್ಷದ ವಾರ್ನರ್‌  ಈಗ 8000 ರನ್‌ಗಳ ಗಡಿ ದಾಟಿದ್ದು ಈ ಮೈಲಿಗಲ್ಲನ್ನು ಸಾಧಿಸಿದ ಎಂಟನೇ ಆಸ್ಟ್ರೇಲಿಯನ್‌ ಕ್ರಿಕೆಟಿಗರಾಗಿದ್ದಾರೆ.

A double century for David Warner!

But his #OhWhatAFeeling jump comes at a cost! #AUSvSA | @Toyota_Aus pic.twitter.com/RqJLcQpWHa

— cricket.com.au (@cricketcomau) December 27, 2022
share
Next Story
X