Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನ | ಕೊರಿಯರ್​​ ಮೂಲಕ ಬಂದಿದ್ದ...

ಹಾಸನ | ಕೊರಿಯರ್​​ ಮೂಲಕ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ತಿರುವು: ಇಬ್ಬರು ವಶಕ್ಕೆ

27 Dec 2022 10:22 PM IST
share
ಹಾಸನ | ಕೊರಿಯರ್​​ ಮೂಲಕ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ತಿರುವು: ಇಬ್ಬರು ವಶಕ್ಕೆ

ಹಾಸನ, ಡಿ, 27 : ಕೊರಿಯರ್​​ ಮೂಲಕ ಬಂದಿದ್ದ ಹೊಸ ಮಿಕ್ಸರ್ ಒಂದು ​ಸ್ಫೋಟಗೊಂಡಿದ್ದು, ಅಂಗಡಿ  ಮಾಲಕ ಗಂಭೀರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವು ಸಿಕ್ಕಿದೆ. 

ಮಂಗಳವಾರ ಈ ಕುರಿತು  ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಸ್‌ಪಿ ಹರಿರಾಮ್ ಶಂಕರ್, ಇದೊಂದು ವೈಯಕ್ತಿಕ ದ್ವೇಷದಿಂದ ನಡೆದಿರುವ ಘಟನೆ ಎಂದು ತಿಳಿಸಿದ್ದಾರೆ. 

ಇದು ಉಗ್ರ ಸಂಘಟನೆ ಕೈವಾಡವಲ್ಲ. ಬದಲಿಗೆ ಪಾರ್ಸಲ್ ಪಡೆಯಬೇಕಾಗಿದ್ದ ವ್ಯಕ್ತಿಯನ್ನು ವೈಯಕ್ತಿಕವಾಗಿ ಟಾರ್ಗೆಟ್  ಮಾಡಲಾಗಿದೆ. ಇದರಲ್ಲಿ ಉಗ್ರರು ನಡೆಸುವ ಯಾವುದೇ ರೀತಿಯಾದ ತಂತ್ರಜ್ಞಾನ ಬಳಸಿಲ್ಲ. ಮೈಸೂರಿನ ಎಫ್‌ಎಸ್‌ಎಲ್ ತಂಡ ಕೆಲವು ಅವಶೇಷಗಳನ್ನು ಪಡೆದು ಪರಿಶೀಲಿಸಿದ್ದಾರೆ. ಇದರಲ್ಲಿ ಯಾವುದೇ ಉಗ್ರರ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ಕೊರಿಯರ್ ಪಡೆದು ವಾಪಸ್ ನೀಡಿದವರನ್ನು ಹಾಗೂ ಕೊರಿಯರ್ ಮಾಡಿದವರನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಯಿಂದ ಶೀಘ್ರ ಸತ್ಯಾಂಶ ಹೊರಬೀಳಲಿದೆ ಎಂದರು.  

ಮಿಕ್ಸಿ ಸ್ಫೋಟದಿಂದಾಗಿ ಕೊರಿಯರ್ ಸರ್ವೀಸ್‌ನ ಮಾಲಕ ಶಶಿಕುಮಾರ್ ಎಂಬವರಿಗೆ ಕೈ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದೆ. ಆತನನ್ನು ಆಸ್ಪತ್ರೆಗೆ ಸೇರಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಅವರು ಮಾಹಿತಿ ನೀಡಿದರು.

ಉಗ್ರ ಸಂಘಟನೆಗಳ ನಂಟಿದೆಯೇ ಅಥವಾ ಇನ್ಯಾವ ಕಾರಣಕ್ಕಾಗಿ ಸ್ಫೋಟಿಸಲಾಗಿದೆ ಎಂಬುದರ ಬಗ್ಗೆ ಪೊಲೀಸರ ತಂಡ ಹಲವು ಆಯಾಮಗಳಲ್ಲಿ ತನಿಖೆ ಆರಂಭಿಸಿತು. ಕೊರಿಯರ್ ಬಂದ ಸ್ಥಳದಿಂದ ಹಿಡಿದು ತಲುಪಿದ ಸ್ಥಳದವರೆಗೂ ತೀವ್ರ ವಿಚಾರಣೆ ನಡೆಸಿದಾಗ ಕೆಲವು ಸತ್ಯಾಂಶಗಳು ಹೊರಬಂದಿದೆ. ಈಗಾಗಲೇ ಬಾಂಬ್ ನಿಷ್ಕ್ರಿಯ ದಳ, ಎಫ್‌ಎಸ್‌ಎಲ್ ತಂಡ ಹಾಗೂ ಆಂತರಿಕ ಭದ್ರತಾ ತಂಡದವರೂ ಕೂಡ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಉಗ್ರ ಸಂಘಟನೆಗಳ ನಂಟಿನ ಬಗ್ಗೆ ಯಾವುದೇ ಸುಳಿವುಗಳಿಲ್ಲ. ಆದ್ದರಿಂದ ನಗರದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಸುಳ್ಳು ಸುಳ್ಳು ಸುದ್ದಿಗಳನ್ನು ಹಬ್ಬಿಸುವುದನ್ನು ಯಾರೂ ನಂಬಬಾರದು. ಇಲೆಕ್ಟ್ರಾನಿಕ್ ಶಾರ್ಟ್ ಸರ್ಕ್ಯೂರ್ಟ್‌ಂದ ಇಷ್ಟೊಂದು ಪ್ರಮಾಣದ ಸ್ಫೋಟವಾಗುವುದಿಲ್ಲ. ಮಿಕ್ಸಿಯಲ್ಲಿ ಸಣ್ಣ ಪ್ರಮಾಣದ ಸ್ಫೋಟಕದ ವಸ್ತುಗಳನ್ನು ಇರಿಸಿ ಸ್ಫೋಟಿಸಲಾಗಿದೆ. ಯಾವುದೇ ಊಹಾಪೋಹಗಳನ್ನು ನಂಬಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

share
Next Story
X