Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಮಾಜಿ ಫುಟ್ಬಾಲ್ ಆಟಗಾರನ ಕುಟುಂಬಿಕರಿಗೆ...

​ಮಾಜಿ ಫುಟ್ಬಾಲ್ ಆಟಗಾರನ ಕುಟುಂಬಿಕರಿಗೆ ದುಬೈಗೆ ಪ್ರಯಾಣಿಸದಂತೆ ತಡೆದ ಇರಾನ್: ಪ್ರಯಾಣದ ಮಧ್ಯೆ ವಿಮಾನ ವಾಪಸ್

27 Dec 2022 11:56 PM IST
share
​ಮಾಜಿ ಫುಟ್ಬಾಲ್ ಆಟಗಾರನ ಕುಟುಂಬಿಕರಿಗೆ ದುಬೈಗೆ ಪ್ರಯಾಣಿಸದಂತೆ ತಡೆದ ಇರಾನ್: ಪ್ರಯಾಣದ ಮಧ್ಯೆ ವಿಮಾನ ವಾಪಸ್

ಟೆಹರಾನ್,ಡಿ.27: ರಾಜಧಾನಿ ಟೆಹರಾನ್ನಿಂದ ದುಬೈಗೆ ಪ್ರಯಾಣಿಸುತ್ತಿದ್ದ ವಿಮಾನವನ್ನು ವಾಯುಮಾರ್ಗದ ಮಧ್ಯದಲ್ಲೇ ಇರಾನ್ಗೆ ಹಿಂತಿರುಗುವಂತೆ ಮಾಡಿ, ಅದರಲ್ಲಿದ್ದ ತನ್ನ ಕುಟುಂಬವನ್ನು ಕೆಳಗಿಳಿಸಲಾಯಿತೆಂದು ಇರಾನಿನ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಅಲಿ ದಯಿ ತಿಳಿಸಿದ್ದಾರೆ.
 ಕುರ್ದಿಷ್ ಯುವತಿ ಮಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಘಟನೆಯ ಬಳಿಕ ಇರಾನ್ನಲ್ಲಿ ಭುಗಿಲೆದ್ದ ಆಡಳಿತ ವಿರೋಧಿ ಪ್ರತಿಭಟನೆಗೆ ಇರಾನ್ನ ಖ್ಯಾತ ಫುಟ್ಬಾಲ್ ಆಟಗಾರ ಅಲಿ ದಯೆಲ್ ಅವರು ಬೆಂಬಲ ವ್ಯಕ್ತಪಡಿಸಿದ್ದರು.

ಜರ್ಮನಿಯ ಬುಂಡೆಸ್ಲಿಗಾ ಫುಟ್ಬಾಲ್ ತಂಡದ ಮಾಜಿ ಆಟಗಾರನಾದ 53 ವರ್ಷ ವಯಸ್ಸಿನ ದಯಿ ಅವರು ಈವರೆಗೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಒಟ್ಟು 109 ಗೋಲುಗಳನ್ನು ಬಾರಿಸಿದ್ದರು.ರಾಜಧಾನಿ ಟೆಹರಾನ್ನಲ್ಲಿರುವ ಇಮಾಮ್ ಖೊಮೇನಿ ವಿಮಾನಿಲ್ದಾಣದಿಂದ ದಯಿ ಅವರ ಪತ್ನಿ ಹಾಗೂ ಪುತ್ರಿ ಮಹಾನ್ ಏರ್ಲೈನ್ಸ್ ಮೂಲಕ ದುಬೈಗೆ ಪ್ರಯಾಣಿಸಿದ್ದರು. ಆದರೆ ವಾಯುಮಾರ್ಗ ಮಧ್ಯೆ ವಿಮಾನವನ್ನು ಹಿಂದಕ್ಕೆ ಕರೆಸಿ ಇರಾನ್ ಕೊಲ್ಲಿಯಲ್ಲಿರುವ ಕಿಶ್ ದ್ವೀಪದಲ್ಲಿ ಇಳಿಸಲಾಗಿತ್ತು. ಅಲ್ಲಿ ದಯಿ ಅವರ ಪತ್ನಿ ಹಾಗೂ ಪುತ್ರಿಯನ್ನು ವಿಮಾನದಿಂದ ಕೆಳಗಿಳಿಸಲಾಯಿತೆಂದು ಸರಕಾರಿ ಸಾಮ್ಯದ ಇರ್ನಾ ಸುದ್ದಿಸಂಸ್ಥೆ ವರದಿ ಮಾಡಿದೆ.

ದಯಿ ಕುಟುಂಬಿಕರು ಇರಾನ್ನ ಇಸ್ಲಾಮಿಕ್ ಕ್ರಾಂತಿ ವಿರೋಧಿ ಗುಂಪುಗಳು ಹಾಗೂ ಗಲಭೆಕೋರರ ಜೊತೆ ನಂಟು ಹೊಂದಿರುವುದರಿಂದ ಅವರುದೇಶವನ್ನು ತೊರೆಯುವ ಮುನ್ನ ಸಂಬಂಧಪಟ್ಟ ಸಂಸ್ಥೆಗಳಗೆ ಮಾಹಿತಿ ನೀಡಬೇಕಿತ್ತು ಎಂದು ಇರ್ನಾ ಸುದ್ದಿಸಂಸ್ಥೆ ವರದಿ ಮಾಡಿದೆ.
ನನ್ನ ಪುತ್ರಿ ಹಾಗೂ ಪತ್ನಿಯನ್ನು ವಿಮಾನದಿಂದ ಇಳೞಿಸಲಾಗಿದೆ. ಆದರೆ ಅವರನ್ನು ಬಂಧಿಸಿಲ್ಲವೆಂದು ದಯಿ ಹೇಳಿರುವುದಾಗಿ ಇರ್ನಾ ವರದಿ ಮಾಡಿದೆ.
 ತನ್ನ ಕುಟುಂಬವು ಟೆಹರಾನ್ಗೆ ವಾಪಾಸಾಗುವಂತೆ ಮಾಡಲು ತಾನು ಏರ್ಪಾಡುಗಳನ್ನು ಮಾಡುವುದಾಗಿ ದಯಿ ಹೇಳಿದ್ದಾರೆ.

share
Next Story
X