Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೂಸ್ಟರ್ ಡೋಸ್ ಪಡೆದವರು ಮೂಗಿನ ಮೂಲಕ...

ಬೂಸ್ಟರ್ ಡೋಸ್ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ

28 Dec 2022 8:11 AM IST
share
ಬೂಸ್ಟರ್ ಡೋಸ್ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ

ಹೊಸದಿಲ್ಲಿ: ಈಗಾಗಲೇ ಕೋವಿಡ್-19 (Covid19) ಬೂಸ್ಟರ್ ಡೋಸ್ ಲಸಿಕೆ ಪಡೆದವರು, ಸರ್ಕಾರ ಹೊಸದಾಗಿ ಅನುಮೋದಿಸಿದ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆ ಪಡೆಯುವಂತಿಲ್ಲ ಎಂಬ ಅಂಶವನ್ನು ದೇಶದ ಲಸಿಕಾ ಕಾರ್ಯಪಡೆ ಮುಖ್ಯಸ್ಥರು NDTVಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ಇನ್‍ಕೊವ್ಯಾಕ್ (iNCOVACC) ಲಸಿಕೆಯನ್ನು ಕಳೆದ ವಾರ ಕೋವಿನ್ ಪ್ಲಾಟ್‍ಫಾರಂನಲ್ಲಿ ಪರಿಚಯಿಸಲಾಗಿತ್ತು. "ಇದನ್ನು ಬೂಸ್ಟರ್ ಡೋಸ್ ಆಗಿ ಶಿಫಾರಸ್ಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿ ಈಗಾಗಲೇ ಮುಂಜಾಗ್ರತಾ ಡೋಸ್ ಪಡೆದಿದ್ದಲ್ಲಿ, ಮೂಗಿನ ಮೂಲಕ ನೀಡುವ ಡೋಸನ್ನು ಅವರಿಗೆ ಶಿಫಾರಸ್ಸು ಮಾಡಲಾಗದು. ಇದುವರೆಗೂ ಬೂಸ್ಟರ್ ಡೋಸ್ ಪಡೆಯದವರಿಗಾಗಿ ಈ ಡೋಸ್ ಇದೆ" ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಎನ್.ಕೆ.ಅರೋರಾ ಸ್ಪಷ್ಟಪಡಿಸಿದ್ದಾರೆ.

"ಲಸಿಕಾ ಕಾರ್ಯಕ್ರಮದ ಅಂಗವಾಗಿ ಕೋವಿನ್ ಪೋರ್ಟೆಲ್ ನಾಲ್ಕನೇ ಡೋಸ್ ಅನ್ನು ಸ್ವೀಕರಿಸುವುದಿಲ್ಲ. ಒಬ್ಬ ವ್ಯಕ್ತಿ ನಾಲ್ಕನೇ ಡೋಸ್ ಪಡೆಯಲು ಬಯಸುತ್ತಾರೆ ಎಂದುಕೊಳ್ಳೋಣ. ಆ್ಯಂಟಿಜಿನ್ ಸಿಂಕ್ ಎಂಬ ಒಂದು ಪರಿಕಲ್ಪನೆ ಇದೆ. ಒಬ್ಬ ವ್ಯಕ್ತಿಗೆ ಪದೇ ಪದೇ ನಿರ್ದಿಷ್ಟ ಬಗೆಯ ಆ್ಯಂಟಿಜಿನ್ ಪ್ರತಿರೋಧ ಲಸಿಕೆ ನೀಡಿದಲ್ಲಿ ದೇಹ ಅದಕ್ಕೆ ಸ್ಪಂದಿಸುವುದು ನಿಲ್ಲಿಸುತ್ತದೆ ಅಥವಾ ತೀರಾ ಕಳಪೆಯಾಗಿ ಸ್ಪಂದಿಸುತ್ತದೆ. ಆದ್ದರಿಂದ ಆರಂಭದಲ್ಲಿ ಎಂಆರ್ ಎನ್‍ಎ ಲಸಿಕೆಗಳನ್ನು ಆರು ತಿಂಗಳ ಅಂತರದಲ್ಲಿ ನೀಡಲಾಗಿತ್ತು. ಬಳಿಕ ಜನ ಮೂರು ತಿಂಗಳ ಅಂತರದಲ್ಲಿ ಪಡೆದಿದ್ದಾರೆ. ಆದರೆ ಅದು ಇಂಥ ಪ್ರಕರಣಗಳಲ್ಲಿ ಭಾರಿ ಪ್ರಯೋಜನವಾಗಿದೆ. ಆದ್ದರಿಂದ ತಕ್ಷಣಕ್ಕೆ ನಾಲ್ಕನೇ ಡೋಸ್ ಪಡೆಯುವುದರಲ್ಲಿ ಅರ್ಥವಿಲ್ಲ" ಎಂದು ವಿಶ್ಲೇಷಿಸಿದರು.

ಇದನ್ನೂ ಓದಿ: '2036ರ ಒಲಿಂಪಿಕ್ಸ್ ಬಿಡ್‍ಗೆ ಭಾರತ ಸಿದ್ಧ'

share
Next Story
X