Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯರ ವಯಸ್ಸಿನ ನಿಖರತೆ ಅರಿಯಲು...

ಸಿದ್ದರಾಮಯ್ಯರ ವಯಸ್ಸಿನ ನಿಖರತೆ ಅರಿಯಲು ತನಿಖೆ..!: ಸದನದಲ್ಲಿ ಹೀಗೊಂದು ಸ್ವಾರಸ್ಯಕರ ಚರ್ಚೆ

28 Dec 2022 4:23 PM IST
share
ಸಿದ್ದರಾಮಯ್ಯರ ವಯಸ್ಸಿನ ನಿಖರತೆ ಅರಿಯಲು ತನಿಖೆ..!: ಸದನದಲ್ಲಿ ಹೀಗೊಂದು ಸ್ವಾರಸ್ಯಕರ ಚರ್ಚೆ

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ. 28: ‘ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ‘ವಯಸ್ಸಿನ ನಿಖರತೆ ಅರಿಯಲು ತನಿಖೆ’ ನಡೆಸಲು ಸದನ ಸಮಿತಿ ರಚನೆ ಮಾಡಬೇಕೆಂಬ ಆಗ್ರಹ ವಿಧಾನಸಭೆಯಲ್ಲಿ ಕೆಲಕಾಲ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು.

ಬುಧವಾರ ವಿಧಾನಸಭೆಯಲ್ಲಿಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ‘ಅತ್ಯುತ್ತಮ ಶಾಸಕ ಪ್ರಶಸ್ತಿ’ ಪ್ರದಾನ ಮಾಡಿದ ನಂತರ ಅವರನ್ನು ಅಭಿನಂದಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ, ದೇಶಪಾಂಡೆ ನನಗಿಂತ ನಾಲ್ಕು ತಿಂಗಳು ದೊಡ್ಡವ. ಆದರೆ, ನನಗಿಂತ ಹೆಚ್ಚು ವಯಸ್ಸಾದಂತೆ ಕಾಣುತ್ತಾನೆ. ಕಾರಣಗಳಿಂದ ಸ್ವಲ್ಪ ಕುಗ್ಗಿದ್ದಾರೆ’ ಎಂದು ಹೇಳಿದರು.

ಈ ವೇಳೆ ಮಧ್ಯೆಪ್ರವೇಶಿಸಿ ಕಾಂಗ್ರೆಸ್ ಸದಸ್ಯ ಕೃಷ್ಣ ಭೈರೇಗೌಡ, ‘ಸಿದ್ದರಾಮಯ್ಯರನ್ನು ನೋಡಿದರೆ, ಅವರಿಗೆ 75 ವರ್ಷ ಆಗಿದೆಯೇ ಎಂಬ ಬಗ್ಗೆ ಅನುಮಾನ ಮೂಡುತ್ತದೆ.ದಾವಣಗೆರೆಯಲ್ಲಿ ನಡೆದ ಅವರ 75ನೇ ಹುಟ್ಟುಹಬ್ಬದ ಸಮಾರಂಭದಲ್ಲಿ ಹಾಜರಿದ್ದ ಎಐಸಿಸಿ ಮುಖಂಡ ರಾಹುಲ್ ಗಾಂಧಿ, ‘ಸಿದ್ದರಾಮಯ್ಯ ಆರ್ ಯು ರಿಯಲಿ 75 ಇಯರ್ ಓಲ್ಡ್’ ಎಂದು ಅವರ ಕೈಹಿಡಿದೆ ಕೇಳಿದ್ದರು.ಹೀಗಾಗಿ ಅವರ ವಯಸ್ಸಿನ ನಿಖರತೆಯ ಬಗ್ಗೆ ಒಂದು ತನಿಖೆ ಅಗತ್ಯ’ ಎಂದು ಚಟಾಕಿ ಹಾರಿಸಿದರು.

ಮಧ್ಯೆಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಈ ವಿಚಾರದ ಬಗ್ಗೆ  ತನಿಖೆ ನಡೆಸುವಂತೆ ಸೂಚಿಸಲು ನನಗೆ ಅಧಿಕಾರವಿಲ್ಲ. ಹಾಗಾಗಿ ಸದನ ಸಮಿತಿ ರಚನೆ ಮಾಡಬೇಕೆಂದರೆ, ತಮ್ಮ ಅಧಿಕಾರ ಚಲಾಯಿಸಿ ಮಾಡಬಹುದು ಎಂದಾಗ ಸದನದಲ್ಲಿ ನಗುವಿನ ಅಲೆಯುಕ್ಕಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಸದನ ಸಮಿತಿ ಕೃಷ್ಣ ಭೈರೇಗೌಡರ ನೇತೃತ್ವದಲ್ಲೇ ಮಾಡಿ’ ಎಂದು ಹೇಳಿದ್ದು ಎಲ್ಲರನ್ನು ನಗೆಗಡಲಲ್ಲಿ ತೇಲಿಸಿತು.

‘2023ರ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ದೇಶಪಾಂಡೆ ಹೇಳಿದ್ದರು.ಆದರೆ, ನಾನು ‘ಇದೊಂದು ಚುನಾವಣೆ ಸ್ಪರ್ಧಿಸು.ನಾನೂ ಸ್ಪರ್ಧಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ’ ಎಂದು ಸಲಹೆ ನೀಡಿದ್ದೇನೆ. ಮಾಜಿ ಸಿಎಂ ಬಿಎಸ್‍ವೈ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ’

-ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ

share
Next Story
X