Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನನ್ನ ಬ್ಯಾಗೇಜ್ ಕಾಣೆಯಾಗಿದೆ ಎಂದು...

ನನ್ನ ಬ್ಯಾಗೇಜ್ ಕಾಣೆಯಾಗಿದೆ ಎಂದು ಟ್ವೀಟ್ ಮಾಡಿದ್ದ ಕ್ರಿಕೆಟಿಗ ಸಿರಾಜ್‌ಗೆ ಏರ್‌ಲೈನ್ಸ್ ಪ್ರತಿಕ್ರಿಯಿಸಿದ್ದು ಹೀಗೆ..

28 Dec 2022 11:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನನ್ನ ಬ್ಯಾಗೇಜ್ ಕಾಣೆಯಾಗಿದೆ ಎಂದು ಟ್ವೀಟ್ ಮಾಡಿದ್ದ ಕ್ರಿಕೆಟಿಗ ಸಿರಾಜ್‌ಗೆ ಏರ್‌ಲೈನ್ಸ್ ಪ್ರತಿಕ್ರಿಯಿಸಿದ್ದು ಹೀಗೆ..

ಮುಂಬೈ: ಡಿಸೆಂಬರ್ 26ರಂದು ಢಾಕಾದಿಂದ ಮುಂಬೈಗೆ ಪ್ರಯಾಣಿಸಿದ ವಿಮಾನದಲ್ಲಿನ ನನ್ನ ಸಾಮಗ್ರಿಗಳಿದ್ದ ಬ್ಯಾಗ್ ಕಾಣೆಯಾಗಿದೆ. ಮೂರು ಬ್ಯಾಗ್‌ ಗಳನ್ನು ಹುಡುಕುವ ವೇಳೆ ವಿಸ್ತಾರ ಏರ್‌ಲೈನ್ಸ್ ಒಂದು ಬ್ಯಾಗ್‌ ಅನ್ನು ಮಾತ್ರ ತುಂಬಾ ಸಮಯ ನೀಡಲಿಲ್ಲ" ಎಂದು ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ದೂರಿದ್ದಾರೆ.

ಈ ಕುರಿತು ಡಿಸೆಂಬರ್ 27ರಂದು ಟ್ವೀಟ್ ಮಾಡಿರುವ ಮೊಹಮ್ಮದ್ ಸಿರಾಜ್, "@airvistara ಡಿಸೆಂಬರ್ 26ರಂದು ದಿಲ್ಲಿ ಮಾರ್ಗವಾಗಿ ನಾನು ಢಾಕಾದಿಂದ ಮುಂಬೈಗೆ ಕ್ರಮವಾಗಿ ವಿಮಾನ ಸಂಖ್ಯೆ UK182 ಮತ್ತು UK951ರಲ್ಲಿ ಪ್ರಯಾಣಿಸಿದ್ದೆ. ನಾನು ಪರಿಶೀಲಿಸಿದ ಮೂರು ಬ್ಯಾಗ್‌ ಗಳ ಪೈಕಿ ಒಂದು ‌ಬ್ಯಾಗ್ ಪತ್ತೆಯಾಗಲಿಲ್ಲ. ಯಾವುದೇ ವಿಳಂಬವಿಲ್ಲದೆ ಅದನ್ನು ತಲುಪಿಸಲಾಗುವುದು ಎಂದು ನನಗೆ ಭರವಸೆ ನೀಡಲಾಗಿತ್ತಾದರೂ, ಈವರೆಗೆ ಆ ಕುರಿತ ಯಾವ ಸುದ್ದಿಯೂ ನನ್ನ ಕಿವಿಗೆ ಬಿದ್ದಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ಅದರಲ್ಲಿ ನನಗೆ ಸಂಬಂಧಿಸಿದ ಎಲ್ಲ ಪ್ರಮುಖ ದಾಖಲೆಗಳಿದ್ದವು. ಅದರ ಪತ್ತೆ ಕಾರ್ಯವನ್ನು ಮುಗಿಸಿ, ಆದಷ್ಟೂ ಶೀಘ್ರವಾಗಿ ಆ ಬ್ಯಾಗ್ ನನಗೆ ಹೈದರಾಬಾದ್‌‌ ಗೆ ತಲುಪಿಸಿ. @airvistara" ಎಂದು ಮನವಿ ಮಾಡಿದ್ದಾರೆ.

ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಟಾಟಾ ಒಡೆತನದ ವಿಸ್ತಾರ ಏರ್‌ಲೈನ್ಸ್, "ದಯವಿಟ್ಟು ನಮ್ಮ ಸಿಬ್ಬಂದಿಗಳು ಆ ಬ್ಯಾಗ್ ಪತ್ತೆ ಹಚ್ಚಲು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದಾರೆ ಎಂಬ ವಿಚಾರ ನಿಮ್ಮ ಗಮನದಲ್ಲಿರಲಿ ಮತ್ತು ಆ ಕುರಿತ ಮಾಹಿತಿಯನ್ನು ಆದಷ್ಟೂ ಶೀಘ್ರ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದಾರೆ. ನಿಮ್ಮನ್ನು ಸಂಪರ್ಕಿಸಲು ದಯವಿಟ್ಟು ನಿಮ್ಮ ಸಂಪರ್ಕ ಸಂಖ್ಯೆ ಮತ್ತು ನೀವು ಲಭ್ಯವಿರುವ ಸೂಕ್ತ ಸಮಯವನ್ನು ನಮ್ಮ ಉಪ ವ್ಯವಸ್ಥಾಪಕರೊಂದಿಗೆ ಹಂಚಿಕೊಳ್ಳಿ" ಎಂದು ಉತ್ತರಿಸಿದೆ.

ಬಾಂಗ್ಲಾ ದೇಶದಲ್ಲಿ ನಡೆದಿದ್ದ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಭಾರತವು ಬಾಂಗ್ಲಾ ದೇಶವನ್ನು 2-0 ಅಂತರದಲ್ಲಿ ಸೋಲಿಸಿ, ಕ್ಲೀನ್ ಸ್ವೀಪ್ ಸಾಧನೆ ಮಾಡುವಲ್ಲಿ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮಹತ್ವದ ಪಾತ್ರ ವಹಿಸಿದ್ದರು.

@airvistara
I was traveling to Mumbai from Dhaka via Delhi on 26th on flight UK182 & UK951 respectively. I had checked in three bags out of which 1 has been misplaced. I was assured the bag will be found and delivered within no time but till now I have not heard anything. 1/2 pic.twitter.com/Z1MMHiaSmR

— Mohammed Siraj (@mdsirajofficial) December 27, 2022
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X