Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸಮರ್ಪಕ ವಿತ್ತೀಯ ನಿರ್ವಹಣೆಯಿಂದ ರೂ. 58...

ಅಸಮರ್ಪಕ ವಿತ್ತೀಯ ನಿರ್ವಹಣೆಯಿಂದ ರೂ. 58 ಕೋಟಿ ಆರ್ಥಿಕ ನಷ್ಟ: ವಿದೇಶಾಂಗ ಸಚಿವಾಲಯಕ್ಕೆ ಸಿಎಜಿ ತರಾಟೆ

28 Dec 2022 6:32 PM IST
share
ಅಸಮರ್ಪಕ ವಿತ್ತೀಯ ನಿರ್ವಹಣೆಯಿಂದ ರೂ. 58 ಕೋಟಿ ಆರ್ಥಿಕ ನಷ್ಟ: ವಿದೇಶಾಂಗ ಸಚಿವಾಲಯಕ್ಕೆ ಸಿಎಜಿ ತರಾಟೆ

 ಹೊಸದಿಲ್ಲಿ: ತನ್ನ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಆಡಿಟ್‌ ವರದಿಯಲ್ಲಿ ಕಂಟ್ರೋಲರ್‌ ಎಂಡ್‌ ಆಡಿಟರ್‌ ಜನರಲ್‌ (ಸಿಎಜಿ)  ಆರ್ಥಿಕ ನಷ್ಟಗಳು ಮತ್ತು ಅಸಮರ್ಪಕ  ವಿತ್ತೀಯ ನಿರ್ವಹಣೆಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ತರಾಟೆಗೆ ತೆಗೆದುಕೊಂಡಿದೆ.

ಓವರ್‌ಸೀಸ್‌ ಸಿಟಿಜನ್‌ಶಿಪ್‌ ಆಫ್‌ ಇಂಡಿಯಾ ಕಾರ್ಡ್‌ ಯೋಜನೆಯ ಮೇಲಿನ ಶುಲ್ಕವನ್ನು ತಪ್ಪಾಗಿ ಅನ್ವಯಿಸಿದ ಪರಿಣಾಮ ಬೊಕ್ಕಸಕ್ಕೆ ರೂ 58.32 ಕೋಟಿ ನಷ್ಟ ಉಂಟಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದರ ಹೊರತಾಗಿ ವಾಷಿಂಗ್ಟನ್‌ ಮತ್ತು ಪ್ಯಾರಿಸ್‌ನಲ್ಲಿ ಇಂಡಿಯನ್‌ ಕಲ್ಚರಲ್‌ ಸೆಂಟರ್‌ಗಳ ಸ್ಥಾಪನೆಯಲ್ಲಿ ಉಂಟಾಗಿರುವ ಆವ್ಯವಹಾರಗಳತ್ತವೂ ವರದಿ ಬೆಳಕು ಚೆಲ್ಲಿದೆ. 

ಈ ಕೇಂದ್ರಗಳ ಸ್ಥಾಪನೆಗೆ ಎರಡು ರಾಜಧಾನಿ ನಗರಗಳಲ್ಲಿ ಆಸ್ತಿಗಳ ಖರೀದಿಗೆ ಬಹಳಷ್ಟು ವೆಚ್ಚ ಮಾಡಲಾಗಿದ್ದರೂ ಈ ಕೇಂದ್ರಗಳು ಕಳೆದೊಂದು ದಶಕಗಳಿಂದ ಬಳಕೆಯಾಗುತ್ತಿಲ್ಲ ಎಂದು ವರದಿ ಆಕ್ಷೇಪ ವ್ಯಕ್ತಪಡಿಸಿದೆ. ಈ ಕೇಂದ್ರಗಳ ಸ್ಥಾಪನೆಗೆ ಆಯ್ಕೆಮಾಡಿದ ಆಸ್ತಿಗಳ ಕುರಿತೂ ವರದಿಯು ಪ್ರಶ್ನಿಸಿದೆ ವಾಷಿಂಗ್ಟನ್‌ನಲ್ಲಿ ಆಯ್ಕೆ ಮಾಡಿದ  ಜಮೀನಿನಲ್ಲಿ ಸಾಕಷ್ಟು ನ್ಯೂನತೆಗಳಿದ್ದರೂ ಸಚಿವಾಲಯ ಅದನ್ನು ಖರೀದಿಸಿದೆ ಎಂದು ಹೇಳಿದೆ.

ಪ್ಯಾರಿಸ್‌ನಲ್ಲಿ ಬಳಕೆಯಾಗದ ಕಟ್ಟಡದಿಂದಾಗಿ ಸರ್ಕಾರಕ್ಕೆ ರೂ 30 ಕೋಟಿಗೂ ಅಧಿಕ ನಷ್ಟವಾಗಿದೆ ಇದರ ಹೊರತಾಗಿ ಇಲ್ಲಿನ ಕಟ್ಟಡಕ್ಕೆ ಭದ್ರತೆ ಏಜನ್ಸಿ ನಿಯೋಜಿಸಲೂ ರೂ 14.89 ಕೋಟಿ ವೆಚ್ಚ ಮಾಡಿರುವುದನ್ನು ವರದಿ ಉಲ್ಲೇಖಿಸಿದೆ.

share
Next Story
X