Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. RSS ಕುರಿತು ತನ್ನ ಪತ್ನಿಗಿರುವ...

RSS ಕುರಿತು ತನ್ನ ಪತ್ನಿಗಿರುವ ಜ್ಞಾನವನ್ನು ಹೊಗಳಿ ಟ್ರೋಲ್‌ಗೀಡಾದ ರವೀಂದ್ರ ಜಡೇಜ

29 Dec 2022 4:43 PM IST
share
RSS ಕುರಿತು ತನ್ನ ಪತ್ನಿಗಿರುವ ಜ್ಞಾನವನ್ನು ಹೊಗಳಿ ಟ್ರೋಲ್‌ಗೀಡಾದ ರವೀಂದ್ರ ಜಡೇಜ

ಅಹಮದಾಬಾದ್: ಆರೆಸ್ಸೆಸ್ ಕುರಿತ ತನ್ನ ಪತ್ನಿಯ ಜ್ಞಾನವನ್ನು ಹೊಗಳಿರುವ ಕ್ರಿಕೆಟರ್ ರವೀಂದ್ರ ಜಡೇಜಾರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ರಾಷ್ಟ್ರೀಯ ಧ್ವಜದೊಂದಿಗೆ ತಾವಿರುವ ಭಾವಚಿತ್ರಕ್ಕೆ 'ಭಾರತೀಯ' ಎಂಬ ಅಡಿ ಬರಹ ನೀಡಿ ಅದನ್ನು ಹಂಚಿಕೊಂಡಿದ್ದರು.

ಡಿಸೆಂಬರ್ 24ರಂದು ಆರೆಸ್ಸೆಸ್ ಕುರಿತು ಪ್ರತಿಕ್ರಿಯಿಸುವಂತೆ ತಮ್ಮ ಪತ್ನಿಯನ್ನು ಪ್ರಶ್ನಿಸಿರುವ ವಿಡಿಯೊವನ್ನು ಜಡೇಜಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು. ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿರುವ ಅವರ ಪತ್ನಿ ರಿವಾಬಾ ಜಡೇಜಾ, ಅದರಲ್ಲಿ ಆರೆಸ್ಸೆಸ್ ನ ದೇಶಪ್ರೇಮ, ರಾಷ್ಟ್ರೀಯತೆ, ತ್ಯಾಗ ಮತ್ತು ಒಗ್ಗಟ್ಟಿನ ಕುರಿತು ಶ್ಲಾಘಿಸಿದ್ದರು.

ಆ ವೀಡಿಯೊವನ್ನು ಹಂಚಿಕೊಂಡಿದ್ದ ರವೀಂದ್ರ ಜಡೇಜಾ, "ಆರೆಸ್ಸೆಸ್ ಕುರಿತ ನಿನ್ನ ಜ್ಞಾನ ಕಂಡು ಸಂತೋಷವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ನಮ್ಮ ಸಮಾಜದ ಆದರ್ಶ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿರುವ ಸಂಘಟನೆಯೊಂದರ ಕುರಿತ ನಿನ್ನ ಜ್ಞಾನ ಮತ್ತು ಕಠಿಣ ಪರಿಶ್ರಮ ನಿನ್ನನ್ನು ಇತರಿರಿಗಿಂತ ಭಿನ್ನವಾಗಿಸಿದೆ‌. ಹೀಗೆಯೇ ಮುಂದುವರಿ" ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು, "ನೀವೇನಾದರೂ ರಾಜಕೀಯಕ್ಕೆ ಸೇರ್ಪಡೆಯಾದಿರಾ ಮತ್ತು ಬಿಸಿಸಿಐ ಏನಾದರೂ ಬಿಜೆಪಿ ಮತ್ತು ಆರೆಸ್ಸೆಸ್ ಎದುರು ಮಂಡಿಯೂರಿತೆ?" ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಸುದ್ದಿ ವಾಹಿನಿಯೊಂದರಲ್ಲಿ ಆಯೋಜಿಸಲಾಗಿದ್ದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ, "ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ದಾಳಿಗೆ ಹೆದರಿರುವ ಕ್ರೀಡಾಪಟುಗಳು, ಕಲಾವಿದರು ಎಲ್ಲರೂ ಬಿಜೆಪಿಯನ್ನು ಸಂತೋಷ ಪಡಿಸಲು ಯತ್ನಿಸುತ್ತಿದ್ದಾರೆ" ಎಂದು ಹೇಳಿದ್ದಾರೆ.

ಆದರೆ, ಜಡೇಜಾರ ನಿಲುವನ್ನು ಸಮರ್ಥಿಸಿರುವ ಬಿಜೆಪಿ ವಕ್ತಾರ ಶೆಹಝಾದ್ ಪೂನಾವಾಲಾ, ಅವರ ಒಂದೇ ತಪ್ಪೆಂದರೆ ಅವರು ತಮ್ಮ ಪತ್ನಿಯ ಬೆಂಬಲಕ್ಕೆ ನಿಂತು ಆಕೆಯನ್ನು ಶ್ಲಾಘಿಸಿರುವುದು. ಅವರು ಆರೆಸ್ಸೆಸ್ ಸಮಾಜದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿದೆ ಎಂಬ ಸತ್ಯದ ಬೆಂಬಲಕ್ಕೆ ನಿಂತಿದ್ದಾರೆ. ಆರೆಸ್ಸೆಸ್ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯ ವ್ಯವಸ್ಥೆಯನ್ನು ಪ್ರತಿನಿಧಿಸುವ ಸಂಘಟನೆಯಾಗಿದೆ. ವ್ಯಗ್ರಗೊಂಡಿರುವ ಹುಸಿ ಉದಾರವಾದಿ ಜಾತ್ಯತೀತವಾದಿಗಳ ಸುತ್ತಲಿನ ಒಟ್ಟಾರೆ ಪರಿಸರ ಹೀಗೆಯೇ ಇದ್ದು, ಕಾಂಗ್ರೆಸ್ ಪಕ್ಷದ ರಶೀದ್ ಅಲ್ವಿ ರಾಷ್ಟ್ರೀಯ ಸುದ್ದಿ ವಾಹಿನಿಯೊಂದರಲ್ಲಿ ಜಡೇಜಾರನ್ನು ಖಂಡಿಸುತ್ತಾರೆ. ಆರೆಸ್ಸೆಸ್ ಬಗ್ಗೆ ಮಾತನಾಡುವುದು ಅಪರಾಧವೇ?" ಎಂದು ಪ್ರಶ್ನಿಸಿದ್ದಾರೆ.

It's so good to see your knowledge about the RSS. An organisation which promotes the ideals of upholding Indian culture and the values of our society. Your knowledge and hardwork is what sets you apart. Keep it up. @Rivaba4BJP pic.twitter.com/Ss5WKTDrWK

— Ravindrasinh jadeja (@imjadeja) December 26, 2022

INDIAN pic.twitter.com/Wziwif26ea

— Ravindrasinh jadeja (@imjadeja) December 27, 2022

The only mistake @imjadeja made is that he supported his wife @Rivaba4BJP & encouraged her & spoke the truth! Look at the hateful comments by “Lutyens ecosystem” directed at them! Rashid Alvi of Congress slams him

Praising parivar ok,praising nationalist organisations is not? pic.twitter.com/U8c1fmoWVX

— Shehzad Jai Hind (@Shehzad_Ind) December 27, 2022
share
Next Story
X