Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‌ಏಕದಿನ ತಂಡಕ್ಕೆ ಆಯ್ಕೆಯಾಗಲು...

‌ಏಕದಿನ ತಂಡಕ್ಕೆ ಆಯ್ಕೆಯಾಗಲು ಅವರಿನ್ನೇನು ಮಾಡಬೇಕು?: ಸಂಜು ಸ್ಯಾಮ್ಸನ್‌ ಗೆ ಬೆಂಬಲ ವ್ಯಕ್ತಪಡಿಸಿದ ಶಶಿ ತರೂರ್

29 Dec 2022 7:46 PM IST
share
‌ಏಕದಿನ ತಂಡಕ್ಕೆ ಆಯ್ಕೆಯಾಗಲು ಅವರಿನ್ನೇನು ಮಾಡಬೇಕು?: ಸಂಜು ಸ್ಯಾಮ್ಸನ್‌ ಗೆ ಬೆಂಬಲ ವ್ಯಕ್ತಪಡಿಸಿದ ಶಶಿ ತರೂರ್

ತಿರುವನಂತಪುರಂ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಗುರುವಾರ ಮತ್ತೊಮ್ಮೆ ಕೇರಳದ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಪರ ಬ್ಯಾಟ್ ಬೀಸಿದ್ದಾರೆ ಮತ್ತು ಭಾರತ ತಂಡಕ್ಕೆ ಅವರನ್ನು ಆಯ್ಕೆ ಮಾಡಬೇಕೆಂಬ ಮಾತುಗಳಿಗೆ ಬೆಂಬಲ ನೀಡಿದ್ದಾರೆ.

ತರೂರ್ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ ನಲ್ಲಿ, ಮುಂಬರುವ ಶ್ರೀಲಂಕಾ ODI ಸರಣಿಗೆ ಭಾರತೀಯ ರಾಷ್ಟ್ರೀಯ ತಂಡದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ ಆಗಿರುವ ಸಂಜು ಸ್ಯಾಮ್ಸನ್‌ ರನ್ನು ಕೈಬಿಡುವ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಕೇರಳದಲ್ಲಿ ವ್ಯಾಪಕವಾಗಿ ಶೇರ್‌ ಆಗುತ್ತಿರುವ ಮೀಮ್ ಅನ್ನು ಅವರು ಹಂಚಿಕೊಂಡಿದ್ದಾರೆ. ಭಾರತೀಯ ಬ್ಯಾಟರ್‌ಗಳಲ್ಲಿ ODIಗಳಲ್ಲಿ ಅತ್ಯಧಿಕ ಬ್ಯಾಟಿಂಗ್ ಸರಾಸರಿ ಹೊಂದಿದ್ದರೂ ಸಹ, ಸ್ಯಾಮ್ಸನ್ ತನ್ನ ತವರು ಸ್ಥಳವಾದ ತಿರುವನಂತಪುರದಲ್ಲಿನ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತಿಲ್ಲ.

ಕೇರಳದ ತಿರುವನಂತಪುರದಲ್ಲಿ ಭಾರತ ಏಕದಿನ ಪಂದ್ಯವೊಂದರಲ್ಲಿ ಆಡಲು ಸಜ್ಜಾಗಿದೆ.

“ @IamSanjuSamson ಬಗೆಗಿನ ಈ ಮೀಮ್ ಕೇರಳದಲ್ಲಿ ಸುತ್ತುತ್ತಿದೆ. ನಾನು ಅದನ್ನು ಒಪ್ಪುತ್ತೇನೆ. ಭಾರತದ ಏಕದಿನ ತಂಡದಲ್ಲಿ ಅರ್ಹ ಸ್ಥಾನ ಪಡೆಯಲು ಅವರು ಇನ್ನೇನು ಮಾಡಬೇಕು?" ಎಂದು ತರೂರ್ ಅವರು ತಮ್ಮ ಟ್ವೀಟ್‌ನಲ್ಲಿ ಬಿಸಿಸಿಐನ ಅಧಿಕೃತ ಹ್ಯಾಂಡಲ್ ಅನ್ನು ಟ್ಯಾಗ್ ಮಾಡುವುದರ ಜೊತೆಗೆ ಬರೆದಿದ್ದಾರೆ.

ತರೂರ್ ಅವರು ಸಂಜು ಸ್ಯಾಮ್ಸನ್ ಅವರ ಅಭಿಮಾನಿಗಳಿಗೆ ಹಲವಾರು ಸಂದರ್ಭಗಳಲ್ಲಿ ಬೆಂಬಲವನ್ನು ನೀಡಿದ್ದಾರೆ, ಅವರು ಕೇರಳದ ಕ್ರಿಕೆಟಿಗರು ತಮ್ಮ ದಕ್ಷಿಣ ಭಾರತೀಯ ಮೂಲದ ಕಾರಣದಿಂದ ಬಿಸಿಸಿಐನಿಂದ ನಿರ್ಲಕ್ಷಿಸಲ್ಪಡುತ್ತಾರೆ ಎಂದು ಹಲವು ಸಂದರ್ಭಗಳಲ್ಲಿ ಹೇಳಿಕೊಂಡಿದ್ದರು.

This meme about ⁦@IamSanjuSamson⁩ is going around in Kerala. I have to say I agree with it. What more does he have to do to get a deserved place in India’s ODI XI? ⁦@BCCI⁩ pic.twitter.com/w4eL7kSfEd

— Shashi Tharoor (@ShashiTharoor) December 29, 2022
share
Next Story
X