Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸೆ ಮತದಾರರಿಗೆ ಹಕ್ಕು ಚಲಾಯಿಸಲು...

ವಲಸೆ ಮತದಾರರಿಗೆ ಹಕ್ಕು ಚಲಾಯಿಸಲು ವಿನೂತನ ಆರ್ವಿಎಂ ಮತಯಂತ್ರ: ಚುನಾವಣಾ ಆಯೋಗ ಸಿದ್ಧತೆ

29 Dec 2022 9:15 PM IST
share
ವಲಸೆ ಮತದಾರರಿಗೆ ಹಕ್ಕು ಚಲಾಯಿಸಲು ವಿನೂತನ ಆರ್ವಿಎಂ ಮತಯಂತ್ರ: ಚುನಾವಣಾ ಆಯೋಗ ಸಿದ್ಧತೆ

ಹೊಸದಿಲ್ಲಿ,ಡಿ.29: ದೇಶದಲ್ಲಿನ ವಲಸೆ ಕಾರ್ಮಿಕರು ಮತದಾನ ಮಾಡುವುದಕ್ಕೆ ನೆರವಾಗುವಂತಹ ದೂರಗಾಮಿ ವಿದ್ಯುನ್ಮಾನ ಮತಯಂತ್ರ(ರಿಮೋಟ್ ಇಲೆಕ್ಟ್ರಾನಿಕ್ ವೋಟಿಂಗ್ ಮೆಶಿನ್)ದ ಮೂಲಮಾದರಿಯನ್ನು ಭಾರತೀಯ ಚುನಾವಣಾ ಆಯೋಗ (ECI)ವು ಅಭಿವೃದ್ಧಿಪಡಿಸಿದೆ. ಜನವರಿ 16ರಂದು ನಡೆಯಲಿರುವ ಈ ಮಾದರಿ ಆರ್ವಿಎಂ ಯಂತ್ರದ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಳ್ಳುವಂತೆ ಅದು ರಾಜಕೀಯ ಪಕ್ಷಗಳಿಗೆ ಆಹ್ವಾನ ನೀಡಿದೆ.

ವಲಸೆ ಶ್ರಮಿಕ ವರ್ಗವು ತಮ್ಮ ಮತಗಳನ್ನು ಚಲಾಯಿಸಲು ನೆರವಾಗುವ ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಆರ್ವಿಎಂ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಮತಯಂತ್ರದ ಪರಿಣಾಮಕಾರಿತ್ವವನ್ನು ಪರಿಶೀಲಿಸಲು ಚುನಾವಣಾ ಆಯೋಗವು ಸಕಲ ಏರ್ಪಾಡುಗಳನ್ನು ಮಾಡುತ್ತಿದೆ.

ಒಂದೇ ರಿಮೋಟ್ ಇವಿಎಂ ಮೂಲಕ ವಿವಿಧ ಕ್ಷೇತ್ರಗಳಿಗೆ ಮತಚಲಾಯಿಸಬಹುದಾಗಿದೆ. ಸಾರ್ವಜನಿಕ ರಂಗದ ಕಂಪೆನಿಯೊಂದು ಅಭಿವೃದ್ಧಿಪಡಿಸಿರುವ ಈ ಬಹುಕ್ಷೇತ್ರೀಯ ಆರ್ವಿಎಂ ಅನ್ನು ಅಭಿವೃದ್ಧಿಪಡಿಸಿದೆ. ಇಂತಹ ಒಂದು ಆರ್ವಿಎಂ ಮೂಲಕ 72ರಷ್ಟು ಕ್ಷೇತ್ರಗಳಿಗೆ ಮತ ಚಲಾಯಿಸಬಹುದಾಗಿದೆ.

ಮತದಾರರು ದೇಶದ ಯಾವುದೇ ಭಾಗಕ್ಕೆ ವಲಸೆ ಹೋಗಿದ್ದರೂ, ಅಲ್ಲಿಂದಲೇ ಅವರು ಮತದಾರ ಪಟ್ಟಿಯಲ್ಲಿ ತಾವು ನೋಂದಣಿಗೊಂಡಿರುವ ಕ್ಷೇತ್ರದಲ್ಲಿ ಆರ್ವಿಎಂ ಮೂಲಕ ಮತಚಲಾಯಿಸಬಹುದಾಗಿದೆ.

‘‘ಯುವಜನತೆ ಹಾಗೂ ನಗರಪ್ರದೇಶಗಳ ಜನತೆ ಮತದಾನದ ಬಗ್ಗೆ ನಿರಾಸಕ್ತಿ ವಹಿಸುತ್ತಿರುವದನ್ನು ಚುನಾವಣಾ ಆಯೋಗವು ಗಮನಕ್ಕೆ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಆರ್ವಿಎಂನಂತಹ ದೂರಗಾಮಿ ಮತ ದಾನ ವ್ಯವಸ್ಥೆಯು ಚುನಾವಣಾ ಪ್ರಜಾಸತ್ತೆಯಲ್ಲಿ ಪ್ರಜೆಗಳ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲಿದೆ’’ ಎಂದು ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

share
Next Story
X