Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ನ ಶಾಂತಿ ಯೋಜನೆ ತಿರಸ್ಕರಿಸಿದ...

ಉಕ್ರೇನ್ ನ ಶಾಂತಿ ಯೋಜನೆ ತಿರಸ್ಕರಿಸಿದ ರಶ್ಯ

29 Dec 2022 11:54 PM IST
share
ಉಕ್ರೇನ್ ನ ಶಾಂತಿ ಯೋಜನೆ ತಿರಸ್ಕರಿಸಿದ ರಶ್ಯ

ಕೀವ್, ಡಿ.29: ಉಕ್ರೇನ್ ಸಂಘರ್ಷ ಅಂತ್ಯಗೊಳಿಸುವ ನಿಟ್ಟಿನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಮುಂದಿರಿಸಿದ 10 ಅಂಶಗಳ ಶಾಂತಿ ಯೋಜನೆಯನ್ನು ರಶ್ಯ ತಿರಸ್ಕರಿಸಿದೆ. 

ಉಕ್ರೇನ್ ನ ನಾಲ್ಕು ಪ್ರದೇಶಗಳ ಸ್ವಾಧೀನವನ್ನು ಆ ದೇಶ ಒಪ್ಪಿಕೊಂಡರೆ ಮಾತ್ರ ಶಾಂತಿ ಮಾತುಕತೆ ಸಾಧ್ಯ ಎಂದು ರಶ್ಯ ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಈ ವರ್ಷಾಂತ್ಯದೊಳಗೆ ಸಂಧಾನ ಮಾತುಕತೆ ಆರಂಭವಾಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. 

ಝೆಲೆನ್ಸ್ಕಿ ಮುಂದಿರಿಸಿದ ಶಾಂತಿ ಯೋಜನೆಯಲ್ಲಿ `ಉಕ್ರೇನ್ನ ಪ್ರಾದೇಶಿಕ ಸಮಗ್ರತೆಯನ್ನು ರಶ್ಯ ಗೌರವಿಸಬೇಕು ಮತ್ತು ತನ್ನ ಎಲ್ಲಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂಬ ಅಂಶ ಪ್ರಮುಖವಾಗಿದೆ. ಆದರೆ ಇದನ್ನು ತಿರಸ್ಕರಿಸಿರುವ ರಶ್ಯ `ಪೂರ್ವ ಉಕ್ರೇನ್ನ ಲುಹಾಂಸ್ಕ್ ಮತ್ತು ಡೊನೆಟ್ಸ್, ದಕ್ಷಿಣದ ಖೆರ್ಸಾನ್ ಮತ್ತು ಝಪೋರಿಝಿಯಾದ ಸ್ವಾಧೀನತೆಯನ್ನು ಉಕ್ರೇನ್ ಒಪ್ಪಿಕೊಳ್ಳಬೇಕು. ರಶ್ಯಕ್ಕೆ ನಾಲ್ಕು ಪ್ರದೇಶಗಳ ಪ್ರವೇಶದೊಂದಿಗೆ ರಶ್ಯಾದ ಭೂಪ್ರದೇಶದ ಬಗ್ಗೆ ಇಂದಿನ ವಾಸ್ತವವನ್ನು ಗಣನೆಗೆ  ತೆಗೆದುಕೊಳ್ಳದ ಯಾವುದೇ ಶಾಂತಿ ಯೋಜನೆ ಸಾಧ್ಯವಿಲ್ಲ' ಎಂದು ಸ್ಪಷ್ಟಪಡಿಸಿದೆ.

ಪಶ್ಚಿಮದ ನೆರವಿನಿಂದ ರಶ್ಯವನ್ನು ಪೂರ್ವ ಉಕ್ರೇನ್ನಿಂದ ಮತ್ತು ಕ್ರಿಮಿಯಾ ಪ್ರಾಂತದಿAದ ಹೊರಗಟ್ಟುವ ಝೆಲೆನ್ಸ್ಕಿ ಅವರ ಯೋಜನೆ ಹಾಗೂ ಉಕ್ರೇನ್ಗೆ ಆಗಿರುವ ನಷ್ಟಕ್ಕೆ ರಶ್ಯ ಪರಿಹಾರ ನೀಡಬೇಕೆಂಬ ಆಶಯ ಕೇವಲ ಭ್ರಮೆ ಎಂದು ರಶ್ಯದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ಹೇಳಿರುವುದಾಗಿ ಆರ್ಐಎ ಸುದ್ಧಿಸಂಸ್ಥೆ ವರದಿ ಮಾಡಿದೆ. ಉಕ್ರೇನ್ನಲ್ಲಿ  ಹೋರಾಡುವ  ಶಕ್ತಿ ಮತ್ತು ತಾಂತ್ರಿಕ ಸಾಮರ್ಥ್ಯದ ಬಲವರ್ಧನೆಯನ್ನು ರಶ್ಯ ಮುಂದುವರಿಸಲಿದೆ. ಮೀಸಲು ಯೋಧರ ತುಕಡಿಗೆ `ಗಂಭೀರ ತರಬೇತಿ' ನೀಡಲಾಗುತ್ತಿದ್ದು ಕೆಲವರನ್ನು ಈಗಾಗಲೇ ಮುಂಚೂಣಿಯಲ್ಲಿ ನಿಯೋಜಿಸಲಾಗಿದೆ ಎಂದು ಲಾವ್ರೋವ್ ಹೇಳಿದ್ದಾರೆ.

ಈ ಮಧ್ಯೆ, ಖೆರ್ಸಾನ್ ಮತ್ತು ಝಪೋರಿಝಿಯಾ ಪ್ರದೇಶದ ಸುತ್ತಲಿನ 25ಕ್ಕೂ ಹೆಚ್ಚು ವಸಾಹತುಗಳ ಮೇಲೆ ರಶ್ಯ ಭೀಕರ ವಾಯುದಾಳಿ ಮುಂದುವರಿಸಿದೆ. ಉಕ್ರೇನ್ ಪಡೆಯ ನಿಯಂತ್ರಣದಲ್ಲಿರುವ ಬಕ್ಮೂಟ್ ನಗರದಲ್ಲಿ ರಶ್ಯದ ದಾಳಿಯನ್ನು ಉಕ್ರೇನ್  ಪಡೆ ಹಿಮ್ಮೆಟ್ಟಿಸಿದೆ ಉಕ್ರೇನ್ ಅಧಿಕಾರಿಗಳು ಹೇಳಿದ್ದಾ

share
Next Story
X