Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಡವರ ದುಡಿಮೆಗೆ ಬೆಲೆಯಿಲ್ಲವೇ?

ಬಡವರ ದುಡಿಮೆಗೆ ಬೆಲೆಯಿಲ್ಲವೇ?

-ಪು.ಸೂ.ಲಕ್ಷ್ಮೀನಾರಾಯಣ ರಾವ್, ಬೆಂಗಳೂರು-ಪು.ಸೂ.ಲಕ್ಷ್ಮೀನಾರಾಯಣ ರಾವ್, ಬೆಂಗಳೂರು31 Dec 2022 12:08 AM IST
share

 ಮಾನ್ಯರೇ,
ಕೇಂದ್ರ ಸರಕಾರವು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ನರೇಗಾ)ಯಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 8,305 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ಬಾಕಿಯಿರಿಸಿದೆ ಎಂದು ಬುಧವಾರ ಸರಕಾರದ ಅಂಕಿ ಅಂಶಗಳು ತೋರಿಸಿವೆ (ವಾ.ಭಾ. ಡಿ.29) ಎಂಬ ಸಮಾಚಾರವು ಕೇಂದ್ರ ಸರಕಾರದ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಬಡವರ ಹಾಗೂ ಬಹುಪಾಲು ಹಳ್ಳಿಗಾಡಿನ ಪ್ರದೇಶದ ಶ್ರಮಜೀವಿಗಳ ದುಡಿಮೆಯ ಹಣವನ್ನು ತಕ್ಷಣವೇ ಪಾವತಿಸದೆ ತಡೆಹಿಡಿದಿರುವುದು ಊಳಿಗಮಾನ್ಯ ಧೋರಣೆಯಾಗಿದೆ; ಮನುವಾದಿ ಲಕ್ಷಣದ ಕುರುಹಾಗಿದೆ. ಮನುಸ್ಮತಿಯಲ್ಲಿ 'ಶೂದ್ರಂ ತು ಕಾರಯೇತ್ ದಾಸ್ಯಂ ಕ್ರೀತಂ ಅಕ್ರೀತಮೇವ ವಾ' ಎಂಬ ಮಾತಿದೆ. ಅಂದರೆ ಕೂಲಿ(ಬೆಲೆ) ಕೊಡದಿದ್ದರೂ ಸರಿಯೇ, ಶೂದ್ರನಿಂದ ಕೆಲಸ ಮಾಡಿಸಬೇಕು ಎಂದು ಅರ್ಥ. ಈ ಪರಂಪರೆಯನ್ನು ನಾವು ಹೀಗೂ ಕಾಪಾಡಿಕೊಂಡು ಬರಬೇಕಾಗಿದೆಯೆ?!

ದೇವರ ದಾಸಿಮಯ್ಯನವರ ವಚನದಲ್ಲಿ ಹೇಳಲ್ಪಟ್ಟ, ''ಹಸಿವೆಂಬ ಹೆಬ್ಬಾವು ಬಸಿರ ಬಂದು ಹಿಡಿದೊಡೆ ವಿಷವೇರಿತ್ತಯ್ಯ ಆಪಾದಮಸ್ತಕಕ್ಕೆ ಹಸಿವಿಗನ್ನವನಿಕ್ಕಿ ವಿಷವನಿಳುಹಲು ಬಲ್ಲೊಡೆ ಅವನೆ ಗಾರುಡಿಗ ಕಾಣಾ ರಾಮನಾಥ'' ಎಂಬ ಮಾತಿನಲ್ಲಿ ಅಡಗಿರುವ ನೈಜ ಮಾನವೀಯತೆಯನ್ನು ನಮ್ಮನ್ನಾಳುವ ಮಂದಿಗೆ ತಿಳಿಸುವವರಾರು? ಹಸಿದವನಿಗೆ ಮೊದಲು ರೊಟ್ಟಿ ಕೊಡಿ. ನಂತರ ವೇದಾಂತವನ್ನು ಬೋಧಿಸಿ ಎಂಬ ವಿವೇಕಾನಂದರ ಅಂತಃಕರಣ 'ಮನ್ ಕಿ ಬಾತ್' ನಲ್ಲಿ ಮಿಡಿದು ಕಾರ್ಯಗತಗೊಳ್ಳಬೇಕಿತ್ತಲ್ಲವೆ? ಬಂಡವಾಳಿಗರ ತಾಳಕ್ಕೆ ಕುಣಿಯುವ ಮನಸ್ಸು ಬಡವರ ಹಸಿವಿಗೆ ಸ್ಪಂದಿಸುವುದೇ ಇಲ್ಲ ಯಾಕೆ? ಕುರ್‌ಆನ್‌ನಲ್ಲಿ ಉಕ್ತವಾಗಿರುವ, ''ಕೂಲಿಯವನ ಮೈಮೇಲಿನ ಬೆವರು ಆರುವ ಮೊದಲೇ ಅವನ ಕೂಲಿಯನ್ನು ಕೊಟ್ಟುಬಿಡಬೇಕು'' ಎಂಬ ಹೃದಯಾಂತರಾಳದಿಂದೊಗೆದ ಅದ್ಭುತ ಮಾತಿನ ಹಿನ್ನೆಲೆಯಲ್ಲಿ ಯೋಚಿಸಿದಾಗ ನಾವು ಎಂತಹ ಕಟುಕರಾಗಿಬಿಟ್ಟಿದ್ದೇವೆ ಎಂದೆನಿಸುವುದಿಲ್ಲವೆ?! ''ಇನ್ನಿನಿಸು ಮಹಾತ್ಮಾ ನೀ ಬದುಕಬೇಕಿತ್ತು...'' ಎಂಬ ಮಂಜೇಶ್ವರ ಗೋವಿಂದ ಪೈಗಳ ಕವನದ ಸಾಲು ಮನದಂಗಣದಲ್ಲಿ ರಿಂಗಣಗೊಳ್ಳುತ್ತದೆ!!!
 

share
-ಪು.ಸೂ.ಲಕ್ಷ್ಮೀನಾರಾಯಣ ರಾವ್, ಬೆಂಗಳೂರು
-ಪು.ಸೂ.ಲಕ್ಷ್ಮೀನಾರಾಯಣ ರಾವ್, ಬೆಂಗಳೂರು
Next Story
X