Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಬಂಧಿಕರನ್ನು ಹುಡುಕಿಕೊಂಡು ಕೇರಳಕ್ಕೆ...

ಸಂಬಂಧಿಕರನ್ನು ಹುಡುಕಿಕೊಂಡು ಕೇರಳಕ್ಕೆ ಬಂದ ಇಥಿಯೋಪಿಯಾ ಶಿಕ್ಷಕ

31 Dec 2022 5:22 PM IST
share
ಸಂಬಂಧಿಕರನ್ನು ಹುಡುಕಿಕೊಂಡು ಕೇರಳಕ್ಕೆ ಬಂದ ಇಥಿಯೋಪಿಯಾ ಶಿಕ್ಷಕ

ತಿರುವನಂತಪುರಂ: ಇಥಿಯೋಪಿಯಾದ ರಾಜಧಾನಿ ಅಡ್ಡಿಸ್‌ ಅಬಾಬ ಇಲ್ಲಿನ ನೇಟಿವಿಟಿ ಗರ್ಲ್ಸ್‌ ಸ್ಕೂಲ್‌ ಶಿಕ್ಷಕ ಮಥಾಯಸ್‌ ಅಬ್ರಹಾಂ ಅವರು ಕೇರಳ ಮೂಲದವರಾಗಿದ್ದಾರೆ. ಇದೀಗ ಅವರು ಕೇರಳದ ತಿರುವನಂತಪುರಂನ ಪಲಯಂ ಎಂಬಲ್ಲಿನ ತಮ್ಮ ಸಂಬಂಧಿಕರನ್ನು ಹುಡುಕಲು ರಾಜ್ಯಕ್ಕೆ ಆಗಮಿಸಿದ್ದಾರೆ.

ಅವರ ತಂದೆ ಕಲ್ಲುಂಕಲ್‌ ಅಬ್ರಹಾಂ ಜಾರ್ಜ್‌  ಕೊಟ್ಟಾಯಂನ ವೈದ್ಯ ಡಾ. ಕಲ್ಲುಂಕಲ್‌ ಅಬ್ರಹಾಂ ಜೋಸೆಫ್‌ ಅವರ ಪುತ್ರರಾಗಿದ್ದರು. ಅವರ ತಾಯಿ ಎಲಿಜಬೆತ್‌ ಅಲಿಯಾಸ್ ರಮಣಿ ಪಲಯಂ ನಗರದವರು ಎಂದು newindianexpress.com ವರದಿ ಮಾಡಿದೆ.

ಮಥಾಯಸ್‌ ಅವರು ಪಲಯಂನಲ್ಲಿ ಹುಟ್ಟಿದ್ದರು ಆದರೆ ಅವರಿಗೀಗ ಮಲಯಾಳಂ ಭಾಷೆ ಗೊತ್ತಿಲ್ಲ. ಆರು ತಿಂಗಳಿರುವಾಗ ಅವರನ್ನು ಅವರ ಹೆತ್ತವರು ಅಡ್ಡಿಸ್‌ ಅಬಾಬಾಗೆ ಕರೆದುಕೊಂಡು ಹೋಗಿದ್ದರು. ಅವರು ಇಥಿಯೋಪಿಯಾ ಮತ್ತು ಇಂಗ್ಲೆಂಡ್‌ನಲ್ಲಿ ಶಿಕ್ಷಣ ಪಡೆದಿದ್ದರು. 1985 ರಲ್ಲಿ ಅವರು ಈ ಹಿಂದೊಮ್ಮೆ ತಿರುವನಂತಪುರಂಗೆ ಬಂದಿದ್ದರು.

ಕೆಲವೊಂದು ಕೌಟುಂಬಿಕ ಕಾರಣಗಳಿಂದಾಗಿ ಅವರ ಹೆತ್ತವರು ಕೇರಳದ ತಮ್ಮ ಸಂಬಂಧಿಕರೊಂದಿಗೆ ಸಂಪರ್ಕ ಇರಿಸಿಕೊಂಡಿರಲಿಲ್ಲ. ಆದರೆ ಈ ಕಾರಣ ಮಥಾಯಸ್‌ ಅವರಿಗೆ ತಿಳಿದಿರಲಿಲ್ಲ.

ಇದೀಗ ಮಥಾಯಸ್‌ ಕೇರಳಕ್ಕೆ ಬಂದು ತಮ್ಮ ಸಂಬಂಧಿಕರನ್ನು ಹುಡುಕುತ್ತಿದ್ದಾರೆ. ತಮ್ಮ ಪೂರ್ವಜರ ಮನೆ ಪಲಯಂ ಇಲ್ಲಿನ ವೆಸ್ಟರ್ನ್‌ ಟೈಲರ್ಸ್‌ ಸಮೀಪ ಎಂದು ಅವರ ಹೆತ್ತವರು ಹೇಳಿದ್ದು ಅವರಿಗೆ ನೆನಪಿದೆ. ಸದ್ಯ ಅವರ ಪಾಲಿನ ಏಕೈಕ ಸಂಬಂಧ ಅಡ್ಡಿಸ್‌ ಅಬಾಬ ಇಲ್ಲಿರುವ ಅವರ ಸೋದರಿಯಾಗಿದ್ದಾರೆ.

ಆದರೆ ಪಲಯಂ ಇಲ್ಲಿನ ವೆಸ್ಟರ್ನ್‌ ಟೈಲರ್ಸ್‌ ದಶಕಗಳ ಹಿಂದೆ ಮುಚ್ಚಿದ್ದು ಈಗ ಅಲ್ಲಿ ಸಫಲ್ಯಂ ವಾಣಿಜ್ಯ ಸಂಕೀರ್ಣ ಇದೆ ಎಂದು ಸ್ಥಳೀಯ ಕೌನ್ಸಿಲರ್‌ ಪಲಯಂ ರಾಜನ್‌ ಹೇಳುತ್ತಾರೆ. ಮಥಾಯಸ್‌ ಅವರ ಸಂಬಂಧಿಗಳನ್ನು ಹುಡುಕಲು ತಾವು ಕೂಡ ಶ್ರಮಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

share
Next Story
X