Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜ.1ರಿಂದ ಬಾಳಿಗಾ ಆಸ್ಪತ್ರೆಯಲ್ಲಿ...

ಉಡುಪಿ: ಜ.1ರಿಂದ ಬಾಳಿಗಾ ಆಸ್ಪತ್ರೆಯಲ್ಲಿ 31ನೇ ಮದ್ಯವ್ಯಸನ ವಿಮುಕ್ತಿ ಶಿಬಿರ

31 Dec 2022 6:57 PM IST
share

ಉಡುಪಿ: ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ 31ನೇ ಮದ್ಯವ್ಯಸನ ವಿಮುಕ್ತಿ ಶಿಬಿರವು ಜ.1ರಿಂದ 10ವರೆಗೆ ನಡೆಯಲಿದೆ ಎಂದು ಆಸ್ಪತ್ರೆಯ ಮನೋರೋಗ ತಜ್ಞ ಡಾ.ವಿರೂಪಾಕ್ಷ ದೇವರಮನೆ ತಿಳಿಸಿದ್ದಾರೆ.

ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಹಾಗೂ ನಾಡಿನ ಖ್ಯಾತನಾಮ ಮನೋರೋಗ ತಜ್ಞ ಡಾ.ಪಿ.ವಿ.ಭಂಡಾರಿ ಅವರ ನೇತೃತ್ವದಲ್ಲಿ ಆಸ್ಪತ್ರೆಯ ವತಿಯಿಂದ ಕಳೆದ 20 ವರ್ಷಗಳಲ್ಲಿ ಉಡುಪಿ ಜಿಲ್ಲೆಯಾದ್ಯಂತ ಮದ್ಯವ್ಯಸನ ದಿಂದಾಗುವ ದುಷ್ಪರಿಣಾಮಗಳ ಕುರಿತು ಸಮುದಾಯದಲ್ಲಿ ಅರಿವು ಮೂಡಿಸುವ ಹಾಗೂ ಮದ್ಯವ್ಯಸನಕ್ಕೆ ಚಿಕಿತ್ಸೆ ನೀಡುತ್ತಾ ಬಂದಿದ್ದು, ಈವರೆಗೆ 30 ಮದ್ಯವ್ಯಸನ ವಿಮುಕ್ತಿ ಶಿಬಿರಗಳನ್ನು ಆಯೋಜಿಸಿದೆ ಎಂದು ಡಾ.ವಿರೂಪಾಕ್ಷ ವಿವರಿಸಿದರು.

ಆಸ್ಪತ್ರೆಯ ಇದುವರೆಗಿನ ಶಿಬಿರಗಳಲ್ಲಿ 1950ಕ್ಕೂ ಅಧಿಕ ಮದ್ಯವ್ಯಸನಿ  ಗಳಿಗೆ ಚಿಕಿತ್ಸೆ ನೀಡಲಾಗಿದೆ. ಇವರಲ್ಲಿ ಗಣನೀಯ ಸಂಖ್ಯೆಯ ಶಿಬಿರಾರ್ಥಿಗಳು ವ್ಯಸನ ಮುಕ್ತಜೀವನ ಸಾಗಿಸುತಿದ್ದಾರೆ. ಈ ಬಾರಿ ಸಹ ಮೂರು ವರ್ಷಗಳಿಂದ ವ್ಯಸನ ಮುಕ್ತರಾಗಿ ಜೀವನ ನಡೆಸಿದವರನ್ನು ಸನ್ಮಾನಿಸುತ್ತೇವೆ ಎಂದವರು ನುಡಿದರು.

31ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಜ.1ರಿಂದ 10ರವರೆಗೆ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ. ಶಿಬಿರಕ್ಕೆ ದಾಖಲಾಗುವ ಶಿಬಿರಾರ್ಥಿಗಳಿಂದ 500ರೂ. ಶುಲ್ಕ ಪಡೆಯುತಿದ್ದು, ಅವರಿಗೆ 10 ದಿನಗಳ ಕಾಲ ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಊಟ, ವಸತಿ,ಚಿಕಿತ್ಸೆಯ ವೆಚ್ಚವನ್ನು ಭರಿಸಲಾಗುತ್ತದೆ. ಪ್ರತಿದಿನ ಶಿಬಿರಾ ರ್ಥಿಗಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು.

ಶಿಬಿರವನ್ನು ಜ.1ರಂದು ಬೆಳಗ್ಗೆ 10ಗಂಟೆಗೆ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆಎಂಸಿಯ ಡಾ.ಮುರಳೀಧರ್ ಕುಲಕರ್ಣಿಭಾಗವಹಿಸಲಿದ್ದಾರೆ. ಡಾ.ಪಿ.ವಿ.ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಶಿಬಿರದ ಸಮಾರೋಪವು ಜ.10ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.

share
Next Story
X