Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಬಿಜೆಪಿ ವಿರುದ್ಧ ಬೃಹತ್ ಸುಪ್ತ...

ದೇಶದಲ್ಲಿ ಬಿಜೆಪಿ ವಿರುದ್ಧ ಬೃಹತ್ ಸುಪ್ತ ಅಲೆಯಿದೆ: ರಾಹುಲ್ ಗಾಂಧಿ

31 Dec 2022 8:57 PM IST
share
ದೇಶದಲ್ಲಿ ಬಿಜೆಪಿ ವಿರುದ್ಧ ಬೃಹತ್ ಸುಪ್ತ ಅಲೆಯಿದೆ: ರಾಹುಲ್ ಗಾಂಧಿ

ಹೊಸದಿಲ್ಲಿ,ಡಿ.31: ದೇಶಾದ್ಯಂತ ಬಿಜೆಪಿ ವಿರುದ್ಧ ಬೃಹತ್ ಸುಪ್ತ ಅಲೆಯಿದೆ ಎಂದು ಶನಿವಾರ ಇಲ್ಲಿ ಹೇಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)ಯವರು,ಜನರೆದುರು ಪರ್ಯಾಯ ದೃಷ್ಟಿಕೋನವನ್ನು ಮಂಡಿಸಲು ಒಗ್ಗೂಡುವಂತೆ ಪ್ರತಿಪಕ್ಷಗಳನ್ನು ಆಗ್ರಹಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಭಾರತ ಜೋಡೊ ಯಾತ್ರೆಯು ಜನರಿಗೆ ಹೊಸರೀತಿಯ ಕೆಲಸ ಮತ್ತು ಚಿಂತನೆಯನ್ನು ಪ್ರಸ್ತುತಪಡಿಸಲು ಚೌಕಟ್ಟನ್ನು ಒದಗಿಸಿದೆ ಎಂದು ಹೇಳಿದರು.

ದೇಶದ ರಾಜಕೀಯ ಕ್ಷೇತ್ರದಲ್ಲಿ ಸಂಪೂರ್ಣ ಪ್ರಾಬಲ್ಯವನ್ನು ಸಾಧಿಸುತ್ತಿರುವ ಬಿಜೆಪಿಯ ವಿರುದ್ಧ ಹೋರಾಡಲು ಪ್ರತಿಪಕ್ಷ ನಾಯಕರು ಮತ್ತು ಕಾಂಗ್ರೆಸ್ ನಡುವೆ ಪರಸ್ಪರ ಗೌರವವನ್ನು ತಾನು ಬಯಸಿರುವುದಾಗಿ ಹೇಳಿದ ಅವರು,ಪ್ರತಿಪಕ್ಷಗಳು ದೂರದೃಷ್ಟಿಯೊಂದಿಗೆ ಗಟ್ಟಿಯಾಗಿ ನಿಂತರೆ ಚುನಾವಣೆಗಳಲ್ಲಿ ಗೆಲ್ಲುವುದು ಬಿಜೆಪಿಗೆ ಕಠಿಣವಾಗಲಿದೆ,ಆದರೆ ಪ್ರತಿಪಕ್ಷಗಳು ಪರಿಣಾಮಕಾರಿಯಾಗಿ ಸಮನ್ವಯವನ್ನು ಸಾಧಿಸಬೇಕು ಮತ್ತು ಪರ್ಯಾಯ ದೃಷ್ಟಿಕೋನದೊಂದಿಗೆ ಜನರ ಬಳಿಗೆ ಹೋಗಬೇಕು ಎಂದರು. ಬಿಜೆಪಿ ವಿರುದ್ಧ ಬೃಹತ್ ಸುಪ್ತ ಅಲೆಯಿದೆ ಎಂದು ಹೇಳಿದ ರಾಹುಲ್,ಭಾರತದ ಸಾಂಸ್ಥಿಕ ಚೌಕಟ್ಟು ಈಗ ಒಂದು ಸಿದ್ಧಾಂತದಿಂದ ನಿಯಂತ್ರಿತವಾಗಿದೆ. ಅವರು ಭಾರತದ ರಾಜಕೀಯ ಕ್ಷೇತ್ರವನ್ನು ಸಂಪೂರ್ಣವಾಗಿ ಆವರಿಸಿಕೊಳ್ಳುತ್ತಿದ್ದಾರೆ. ಅವರನ್ನು ಸೋಲಿಸಲು ನೀವು ಸಿದ್ಧಾಂತವೊಂದನ್ನು ಹೊಂದಿರಬೇಕು ಎಂದರು.

ತನ್ನ ದೃಷ್ಟಿಕೋನವನ್ನು ವಿವರಿಸಿದ ರಾಹುಲ್,ಭಾರತವು ‘ಬಾಡಿಗೆಯನ್ನು ಹುಡುಕುವ’ ದೇಶವಾಗುವ ಬದಲು ‘ಉತ್ಪಾದಕ ರಾಷ್ಟ್ರ’ವಾಗಿ ಹೊರಹೊಮ್ಮಬೇಕು. ಅದು ತಮ್ಮ ಕಲ್ಪನೆಗಳಿಗೆ ರೆಕ್ಕೆಗಳನ್ನು ನೀಡಲು ಮಕ್ಕಳಿಗೆ ಅವಕಾಶವನ್ನು ಒದಗಿಸುವ ಮತ್ತು ಅವರು ವೈದ್ಯಕೀಯ,ಇಂಜಿನಿಯರಿಂಗ್,ನಾಗರಿಕ ಸೇವೆಗಳು ಮತ್ತು ಕಾನೂನು ವೃತ್ತಿಜೀವನಗಳಾಚೆ ನೋಡುವಂತೆ ಮಾಡುವ ಶಿಕ್ಷಣ ನೀತಿಯನ್ನು ಹೊಂದಿರಬೇಕು ಎಂದರು. ಸ್ಪಷ್ಟ ವಿದೇಶಾಂಗ ನೀತಿ ಮತ್ತು ಹೆಚ್ಚಿನ ಆರ್ಥಿಕ ಸಮಾನತೆಯ ಕುರಿತೂ ಮಾತನಾಡಿದ ಅವರು,ಬೃಹತ್ ಉದ್ಯಮಗಳು ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ಹೊಂದಿರುವುದರಿಂದ ತಾನು ಅವುಗಳ ಪರವಾಗಿದ್ದೇನೆ,ಆದರೆ ಅವು ಕೇವಲ 2-3 ಜನರಿಂದ ನಿಯಂತ್ರಿಸಲ್ಪಡಬಾರದು ಎಂದರು.

share
Next Story
X