Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಗಲಕೋಟೆ | 'ದಿ ಕೇರಳ ಸ್ಟೋರಿ'...

ಬಾಗಲಕೋಟೆ | 'ದಿ ಕೇರಳ ಸ್ಟೋರಿ' ವೀಕ್ಷಣೆಗೆ ಕಾಲೇಜಿಗೆ ಅರ್ಧ ದಿನ ರಜೆ ನೀಡಿದ್ದ ವಿವಾದ: ಕ್ಷಮೆಯಾಚಿಸಿದ ಪ್ರಾಂಶುಪಾಲರು

25 May 2023 5:57 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಾಗಲಕೋಟೆ | ದಿ ಕೇರಳ ಸ್ಟೋರಿ ವೀಕ್ಷಣೆಗೆ ಕಾಲೇಜಿಗೆ ಅರ್ಧ ದಿನ ರಜೆ ನೀಡಿದ್ದ ವಿವಾದ: ಕ್ಷಮೆಯಾಚಿಸಿದ ಪ್ರಾಂಶುಪಾಲರು

ಬಾಗಲಕೋಟೆ, ಮೇ 25: ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಣೆಗೆ ಜಿಲ್ಲೆಯ ಇಳಕಲ್‍ನ ಮಹಾಂತೇಶ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯದ ಪ್ರಾಚಾರ್ಯರು ಮೇ 24ರಂದು ಕಾಲೇಜಿಗೆ ಅರ್ಧದಿನ ರಜೆ ಕೊಟ್ಟು ಸೂಚಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆಯೇ, ರಜೆ ರದ್ದುಪಡಿಸಿ ಕ್ಷಮಾಪಣೆ ಕೋರಿದ್ದಾರೆ.

ಇಳಕಲ್ ನಗರದ ಶ್ರೀನಿವಾಸ ಚಿತ್ರ ಮಂದಿರದಲ್ಲಿ ಮೇ 24ರ ಮಧ್ಯಾಹ್ನ 12ರಿಂದ 3ರ ವರೆಗೆ ‘ದಿ ಕೇರಳ ಸ್ಟೋರಿ' ಚಿತ್ರದ ಉಚಿತ ಪ್ರದರ್ಶನ ವಿದ್ಯಾರ್ಥಿನಿಯರು ಹೋಗಿ ಚಿತ್ರ ವೀಕ್ಷಿಸಬೇಕು. ಅದಕ್ಕಾಗಿ ಮಧ್ಯಾಹ್ನದ ಅವಧಿಯ ತರಗತಿಗಳನ್ನು ರದ್ದುಪಡಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಕೆ.ಸಿ.ದಾಸ್ ನೀಡಿದ್ದ ಸೂಚನಾ ಪತ್ರವವನ್ನು ಕಾಲೇಜಿನ ಫಲಕದಲ್ಲಿ ಅಂಟಿಸಲಾಗಿತ್ತು.

ಆದರೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದ (ಎಸ್‍ಐಒ) ಇಳಕಲ್ ಘಟಕದ ಅಧ್ಯಕ್ಷ ಆಸೀಫ್ ಹುಣಚಗಿ ಕಾಲೇಜಿಗೆ ತೆರಳಿ ಪ್ರಾಚಾರ್ಯರ ಕ್ರಮವನ್ನು ಖಂಡಿಸಿದ್ದರು. ಅಲ್ಲದೆ, ಮೇಲ್ಕಂಡ ಚಿತ್ರವು ಒಂದು ನಿರ್ದಿಷ್ಟ ಸಮುದಾಯದ ಬಗ್ಗೆ ಸುಳ್ಳು ಮಾಹಿತಿ ನೀಡುವ ಹಾಗೂ ದ್ವೇಷ ಹರಡುವ ದುರುದ್ದೇಶದಿಂದ ಕೂಡಿದೆ. ಹೀಗಾಗಿ ಕೇರಳ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಎಂಬ ಸೂಚನೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ಮಧ್ಯೆ ಶಾಸಕ ವಿಜಯಾನಂದ ಕಾಶಪ್ಪನವರ, ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ್ ಅವರ ಗಮನಕ್ಕೂ ತಂದರು. ಆ ಹಿನ್ನೆಲೆಯಲ್ಲಿ ಪ್ರಾಚಾರ್ಯರು ಕೂಡಲೇ ನೋಟಿಸ್ ಹಿಂಪಡೆದಿದ್ದು, ತರಗತಿಗಳನ್ನು ರದ್ದುಪಡಿಸಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X