Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 15ನೇ ದಿನಕ್ಕೆ ಕಾಲಿಟ್ಟ ಸರಕಾರಿ ನೌಕರರ...

15ನೇ ದಿನಕ್ಕೆ ಕಾಲಿಟ್ಟ ಸರಕಾರಿ ನೌಕರರ ಧರಣಿ: ಮನವೊಲಿಕೆಗೆ ಸಚಿವರ ಯತ್ನ

1 Jan 2023 11:27 PM IST
share
15ನೇ ದಿನಕ್ಕೆ ಕಾಲಿಟ್ಟ ಸರಕಾರಿ ನೌಕರರ ಧರಣಿ: ಮನವೊಲಿಕೆಗೆ ಸಚಿವರ ಯತ್ನ

ಬೆಂಗಳೂರು, ಜ.1: ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿ ಮಾಡಿ ಎಂದು ಆಗ್ರಹಿಸಿ ಸರಕಾರಿ ನೌಕರರು ನಡೆಸುತ್ತಿರುವ ಧರಣಿ ಇಂದಿಗೆ(ಸೋಮವಾರ) 15ನೆ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ ಮನವೊಲಿಕೆಗೆ ಯತ್ನಿಸಿದರು.

ರವಿವಾರ ಇಲ್ಲಿನ ಫ್ರೀಡಂಪಾರ್ಕಿನ ಮೈದಾನದಕ್ಕೆ ಆಗಮಿಸಿದ ಸಚಿವ ಡಾ.ಸುಧಾಕರ್, ಧರಣಿ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ. ಅಲ್ಲದೆ, ನೌಕರರು ಇಲ್ಲದಿದ್ದರೆ, ಯಾವುದೇ ಸರಕಾರ ಉತ್ತಮ ಆಡಳಿತ ನೀಡಲಾಗುವುದಿಲ್ಲ. ನಿರಂತರ ಹೋರಾಟಕ್ಕೆ ಮುಂದಾದರೆ ಆಡಳಿತ ವ್ಯವಸ್ಥೆಗೆ ಪೆಟ್ಟು ಬೀಳಲಿದೆ ಎಂದು ಹೇಳಿದರು.

ನೌಕರರ ಬೇಡಿಕೆಗಳ ಬಗ್ಗೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಸರಕಾರ ಚರ್ಚೆ ಮಾಡಲಿದ್ದು, ಧರಣಿ ಕೈಬಿಡಿ. ಅಲ್ಲದೆ, ಎನ್‍ಪಿಎಸ್ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಲು ವ್ಯವಸ್ಥೆ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಆನಂತರ ಎನ್‍ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ಮಾತನಾಡಿ, ಎನ್‍ಪಿಎಸ್ ನೌಕರರ ಬೇಡಿಕೆ ಕುರಿತು ಸದನದಲ್ಲಿ ಚರ್ಚೆಯಾಗಬೇಕು. ಇನ್ನೂ, ಸಚಿವರು ಸಂಘದ ಪದಾಧಿಕಾರಿಗಳನ್ನು ಸಿಎಂ ಅವರೊಂದಿಗೆ ಭೇಟಿ ಮಾಡಿಸುವುದಾಗಿ ನೀಡಿರುವ ಭರವಸೆಯನ್ನು ಸಂವಿಧಾನಾತ್ಮಕವಾಗಿ ಸ್ವಾಗತಿಸುತ್ತಿದ್ದೇವೆ. ಆದರೆ ಸರಕಾರದ ನಡೆಯನ್ನು ಗಮನಿಸಿಯೇ ಸಂಘದ ತೀರ್ಮಾನಗಳಾಗುತ್ತವೆ ಎಂದರು.

ರೆಡ್ಡಿ ಭರವಸೆ: ಧರಣಿ ನಿರತರನ್ನು ಬೆಂಬಲಿಸಿ ಮಾತನಾಡಿದ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದ ಸಂಸ್ಥಾಪಕ ಜನಾರ್ದನ ರೆಡ್ಡಿ, ನನ್ನ ತಂದೆಯೂ ನಿವೃತ್ತ ಪೇದೆಯಾಗಿದ್ದರಿಂದ ಸರಕಾರಿ ನೌಕರರ ಸಮಸ್ಯೆಗಳ ಬಗ್ಗೆ ನನಗರಿವಿದೆ. 15 ದಿನದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದ್ದು, ಅದರಲ್ಲಿ ನೌಕರರ ಪರವಾದ ಬೇಡಿಕೆಗಳನ್ನಿಟ್ಟುಕೊಂಡು ಚುನಾವಣೆಯಲ್ಲಿ ಹೋರಾಡುತ್ತೇನೆ ಎಂದರು.

ಅಲ್ಲದೆ, ಮುಂದೊಂದು ದಿನ ಅಧಿಕಾರಕ್ಕೆ ಬರುತ್ತೇವೆ. ಈ ರಾಜ್ಯದ ಜನರಿಗೆ, ನೌಕರರಿಗೆ ಒಳ್ಳೆಯದನ್ನು ಮಾಡಬೇಕು ಎಂದು ಪಣ ತೊಟ್ಟಿದ್ದೇನೆ. ನಿಮ್ಮ ಹೋರಾಟದಲ್ಲಿ ಜೊತೆಗಿರುತ್ತೇನೆ ಎಂದು ನುಡಿದರು.

share
Next Story
X