Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಷಭ್ ಪಂತ್ ಅಪಘಾತ ವಿಷಯವನ್ನು ತಡವಾಗಿ...

ರಿಷಭ್ ಪಂತ್ ಅಪಘಾತ ವಿಷಯವನ್ನು ತಡವಾಗಿ ತಿಳಿದು ಆಘಾತಗೊಂಡ ಇಶಾನ್ ಕಿಶನ್; ವಿಡಿಯೋ ವೈರಲ್

2 Jan 2023 5:08 PM IST
share
ರಿಷಭ್ ಪಂತ್ ಅಪಘಾತ ವಿಷಯವನ್ನು ತಡವಾಗಿ ತಿಳಿದು ಆಘಾತಗೊಂಡ ಇಶಾನ್ ಕಿಶನ್; ವಿಡಿಯೋ ವೈರಲ್

ಹೊಸದಿಲ್ಲಿ: ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಅವರು ಅಪಘಾತಕ್ಕೀಡಾಗಿರುವ ಸಂಗತಿ ತಡವಾಗಿ ತಿಳಿದು ಅವರ ಸಹ ಆಟಗಾರ ಇಶಾನ್ ಕಿಶನ್ (Ishan Kishan) ಆಘಾತಗೊಂಡ ವಿಡಿಯೋ ವೈರಲ್ ಆಗಿದೆ. ರಣಜಿ (Ranji) ಪಂದ್ಯದಲ್ಲಿ ಝಾರ್ಖಂಡ್ ತಂಡದ ಪರವಾಗಿ ಆಟವಾಡುವಾಗ ಕ್ರಿಕೆಟ್ ಅಭಿಮಾನಿಯೊಬ್ಬರು ಈ ವಿಷಯವನ್ನು ಅವರ ಗಮನಕ್ಕೆ ತಂದಾಗಲಷ್ಟೇ ರಿಷಭ್ ಪಂತ್ ಅಪಘಾತದಲ್ಲಿ ಗಾಯಗೊಂಡಿರುವ ಸಂಗತಿ ಅವರಿಗೆ ತಿಳಿದು ಬಂದಿದೆ.

ರಣಜಿ ಪಂದ್ಯಗಳಲ್ಲಿ ಜಾರ್ಖಂಡ್ ತಂಡದ ಪರ ಬಿಡುವಿಲ್ಲದೆ ತೊಡಗಿಕೊಂಡಿರುವ ಇಶಾನ್ ಕಿಶನ್, ಅಭಿಮಾನಿಗಳೊಂದಿಗೆ ಛಾಯಾಚಿತ್ರಗಳಿಗೆ ಕಾಣಿಸಿಕೊಳ್ಳುವಾಗ ಓರ್ವ ಅಭಿಮಾನಿ ಪಂತ್ ಅಪಘಾತಕ್ಕೀಡಾಗಿರುವ ಕುರಿತು ಮಾಹಿತಿ ನೀಡಿದ್ದಾನೆ. ಕೂಡಲೇ "ಏನು?" ಎಂದು ಇಶಾನ್ ಕಿಶನ್ ಆಘಾತದಿಂದ ಆತನನ್ನು ಪ್ರಶ್ನಿಸಿದ್ದಾರೆ.

ಸುದ್ದಿ ತಿಳಿದು ಆಘಾತಗೊಂಡ ಇಶಾನ್ ಕಿಶನ್‌ ರಿಗೆ ಕ್ರಿಕೆಟ್ ಅಭಿಮಾನಿಗಳು, ಅಪಘಾತದ ಬಗ್ಗೆ ತೀರಾ ತಲೆ ಕೆಡಿಸಿಕೊಳ್ಳದೆ ಆಡಬೇಕಿರುವ ಪಂದ್ಯದ ಕಡೆ ಗಮನ ಹರಿಸಲು ಸಲಹೆ ನೀಡುವುದು ವಿಡಿಯೋದಲ್ಲಿ ದಾಖಲಾಗಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಅಪಾಯದಿಂದ ಪಾರಾಗಿದ್ದಾರೆ ಎಂಬ ಸಂಗತಿ ದೃಢಪಟ್ಟಿದ್ದರೂ, ಅವರು ಚೇತರಿಸಿಕೊಂಡು ಮೈದಾನಕ್ಕೆ ಮರಳಲು ಕನಿಷ್ಠ 4-6 ತಿಂಗಳು ಹಿಡಿಯಬಹುದೆಂದು ಎಂದು ವರದಿಯಾಗಿದೆ.

ಇದನ್ನೂ ಓದಿ: ವಿದೇಶಿಗರು ಎರಡು ವರ್ಷಗಳ ಕಾಲ ಮನೆ ಖರೀದಿಸದಂತೆ ನಿಷೇಧ ಹೇರಿದ ಕೆನಡಾ: ಕಾರಣವೇನು ಗೊತ್ತೇ?

When Ishan kishan came to meet fans during the drinks break,he was so generous&humble. See his reaction on knowing rishabh pants's car accident.@CricinfoHindi @BCCI @Rishabh pant@ishankishan51 pic.twitter.com/duab5zTfv8

— Saajan Yadav (@SaajanY28911637) January 2, 2023
share
Next Story
X