Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಹಿಷಾಸುರ ಸತ್ಯ ಮತ್ತು ಮಿಥ್ಯೆ

ಮಹಿಷಾಸುರ ಸತ್ಯ ಮತ್ತು ಮಿಥ್ಯೆ

ಲಕ್ಷ್ಮೀಪತಿ ಕೋಲಾರಲಕ್ಷ್ಮೀಪತಿ ಕೋಲಾರ2 Jan 2023 3:50 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಹಿಷಾಸುರ ಸತ್ಯ ಮತ್ತು ಮಿಥ್ಯೆ

ಲಕ್ಷ್ಮೀಪತಿ ಕೋಲಾರ ಅವರು ಹವ್ಯಾಸಿ ಪತ್ರಕರ್ತರು, ಕವಿ , ವಿಮರ್ಶಕ, ನಾಟಕಕಾರ, ಜಾನಪದ ಸಂಶೋಧಕರು. ದಕ್ಷಿಣ ದಂಡಾಜೀವಿಕ, ಅಲ್ಲಮನ ಬಯಲಾಟ (ನಾಟಕ) ಕೃತಿಗಳನ್ನು, ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ, ನಾಗಾಭರಣ ನಿರ್ದೇಶಿಸಿದ ರಾಜ್ಯ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳಿಗೆ ಸಂಭಾಷಣಕಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ‘ಬೇರು’ ಮತ್ತು ‘ಮುಖಾಮುಖಿ’ ಚಲನಚಿತ್ರಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಹಾಗೂ ಕರ್ನಾಟಕ ಸಾಹಿತ್ಯ ಅಕಾಡಮಿಯಿಂದ ಎರಡು ಬಾರಿ ಬಹುಮಾನ ಬಂದಿದೆ. ವೀಚಿ ಸಾಹಿತ್ಯ ಪ್ರಶಸ್ತಿ, ಜೋಳದರಾಶಿ ದೊಡ್ಡನಗೌಡ ಪ್ರಶಸ್ತಿ, ಸಂಸ ರಂಗಪುರಸ್ಕಾರ ಪ್ರಶಸ್ತಿಗಳೂ ಸಂದಿವೆ. ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠವು 2013ರ ಸಾಲಿನಲ್ಲಿ ವರ್ಷದ ಶ್ರೇಷ್ಠ ಉದಯೋನ್ಮುಖ ಸಾಹಿತ್ಯ ಕೃತಿಯಾಗಿ ಅವರ ‘ಅಲ್ಲಮನ ಬಯಲಾಟ’ ನಾಟಕಕ್ಕೆ ಪ್ರಶಸ್ತಿ ನೀಡಿ ಗೌರವಿಸಿದೆ. ಸಿದ್ಧಾರ್ಥ ಸಂಸ್ಥೆಯ ಕಾರ್ಯದರ್ಶಿ ಡಾ. ಜಿ.ಪರಮೇಶ್ವರ ಅವರು ತಮ್ಮ ತಂದೆ ಎಚ್.ಎಂ. ಗಂಗಾಧರಯ್ಯ ಹೆಸರಿನಲ್ಲಿ ನೀಡುವ ‘ರಾಷ್ಟ್ರೀಯ ಸಂಸ್ಕೃತಿ ಪುರಸ್ಕಾರ ಪ್ರಶಸ್ತಿ’ ಲಭಿಸಿದೆ.​

ಲಕ್ಷ್ಮೀಪತಿ ಕೋಲಾರ

ದ್ರಾವಿಡ ಭಾಷಿಕರನ್ನೂ ಸೇರಿಸಿಕೊಂಡಂತೆ, ಒಟ್ಟಾರೆ ಭಾರತೀಯರ ವಿಲಕ್ಷಣ ತಿಳಿವಳಿಕೆಯ ಬಹುದೊಡ್ಡ ಸಮಸ್ಯೆ ಏನೆಂದರೆ ಪುರಾಣ-ಮಹಾಕಾವ್ಯಗಳನ್ನೇ ಇತಿಹಾಸ ಅಂತ ನಂಬುವುದು! ಈ ನೆಲದ ಇಂದಿನ ಕೋಮುವಾದಿ ದುರಂತಗಳು ಮತ್ತವು ಉಂಟುಮಾಡಿರುವ ತಲ್ಲಣ, ದುಗುಡಗಳಿಗೆ ಈ ಬಗೆಯ ಮೌಢ್ಯದ ಮನಃಸ್ಥಿತಿಯೇ ಬಹುಮುಖ್ಯ ಕಾರಣವಾಗಿದೆ. ಕೆಲವು ಪುರಾಣ- ಮಹಾಕಾವ್ಯಗಳಿಗೆ ಚರಿತ್ರೆಯ ಕೆಲವಂಶಗಳು ಪ್ರಭಾವ ಬೀರಿ ಪ್ರೇರಣೆ ನೀಡಿರಬಹುದಾದರೂ ಪುರಾಣಗಳು ಖಂಡಿತ ನೇರ ಇತಿಹಾಸವಲ್ಲವೇ ಅಲ್ಲ.

ಇತ್ತೀಚಿನ ಕೆಲ ವರ್ಷಗಳಿಂದ ಮೈಸೂರಿನ ಪ್ರಗತಿಪರ ಮಿತ್ರರ ‘ಮಹಿಷ ದಸರಾ’ ಸುದ್ದಿ ಮಾಡುತ್ತಿದೆ. ಮಹಿಷಾಸುರ, ಮಹಿಷಮಂಡಲ ಮತ್ತು ಮಹಿಷಾಸುರ ಮರ್ದಿನಿ ಪುರಾಣಕ್ಕೆ ಸಂಬಂಧಿಸಿದಂತೆ ಕೆಲವು ಚಾರಿತ್ರಿಕವೆಂದು ಹೇಳಲಾಗುವ ಅಂಶಗಳನ್ನು ಮುನ್ನೆಲೆಗೆ ತಂದು ಅಚಾರಿತ್ರಿಕವಾದ ನಿರೂಪಣೆಯೊಂದನ್ನು ಮಂಡಿಸಲಾಗುತ್ತಿದೆ. ಅವರ ಉದ್ದೇಶ ಒಳ್ಳೆಯದಾದರೂ, ಅಸಮಂಜಸವಾದ ಆಚರಣೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆಂಬುದೇ ನನ್ನ ಖಂಡಿತವಾದ ಅಭಿಮತ.

ಈ ನೆಲದಲ್ಲಿ ಸಂಭವಿಸಿದ, ಸಂಭವಿಸುತ್ತಿರುವ ಸಂಸ್ಕೃತಿ ಮತ್ತು ಧಾರ್ಮಿಕ ನೆಲೆಗಳಲ್ಲಿನ ವಿರೂಪಗೊಳಿಸಲ್ಪಟ್ಟ ಪಲ್ಲಟಗಳು, ವೈದಿಕಶಾಹಿಯ ಸಾಂಸ್ಕೃತಿಕ ವಸಾಹತುಶಾಹಿ ದೆಸೆಯಿಂದ ತಿರುಚಲ್ಪಟ್ಟ ಐತಿಹಾಸಿಕ ಸಂಗತಿಗಳಿಗೆ ಸಂಬಂಧಿಸಿದಂತೆ ಜವಾಬ್ದಾರಿಯುತವಾದ ಸಂಸ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಲಕ್ಷ್ಮೀಪತಿ ಕೋಲಾರ
ಲಕ್ಷ್ಮೀಪತಿ ಕೋಲಾರ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X