Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೆಚ್ಚುತ್ತಿರುವ ಆಹಾರ ಬೇಡಿಕೆಗೆ...

ಹೆಚ್ಚುತ್ತಿರುವ ಆಹಾರ ಬೇಡಿಕೆಗೆ ರಾಗಿಯಿಂದ ಪರಿಹಾರ: ಎಸ್. ಜೈಶಂಕರ್

2 Jan 2023 10:47 PM IST
share
ಹೆಚ್ಚುತ್ತಿರುವ ಆಹಾರ ಬೇಡಿಕೆಗೆ ರಾಗಿಯಿಂದ ಪರಿಹಾರ: ಎಸ್. ಜೈಶಂಕರ್

ವಿಯೆನ್ನ, ಜ.2: ದಿನನಿತ್ಯ ಸೇವಿಸುವ ಅಕ್ಕಿ ಮತ್ತು ಗೋಧಿಗಿಂತ ರಾಗಿಯು ಹೆಚ್ಚು ಆರೋಗ್ಯಕರವಾಗಿದೆ ಮತ್ತು ಜಾಗತಿಕ ಆಹಾರ ಕೊರತೆಯ ಬಗ್ಗೆ ಚಿಂತಿಸುತ್ತಿರುವ ಸಮಯದಲ್ಲಿ ಸಂಪೂರ್ಣವಾಗಿ ವಿಭಿನ್ನ ಮೌಲ್ಯವನ್ನು ಪ್ರತಿಪಾದಿಸುತ್ತದೆ. ಹೆಚ್ಚುತ್ತಿರುವ ಆಹಾರ ಬೇಡಿಕೆಗೆ ರಾಗಿಯಂತಹ ಸಿರಿಧಾನ್ಯಗಳು ಪರಿಹಾರ ಒದಗಿಸಬಹುದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಆಸ್ಟ್ರಿಯದ ರಾಜಧಾನಿ ವಿಯೆನ್ನಾದಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ರಾಗಿಯನ್ನು ಉತ್ಪಾದಿಸಬಹುದು ಮತ್ತು ಇದು ವಿಶ್ವದಾದ್ಯಂತ ಹೆಚ್ಚುತ್ತಿರುವ ಆಹಾರ ಬೇಡಿಕೆಗೆ ಪರಿಹಾರ ಆಗಬಹುದು ಎಂದಿದ್ದಾರೆ. ಅಂತರಾಷ್ಟ್ರೀಯ ರಾಗಿ ವರ್ಷದ ಅಂಗವಾಗಿ ದೇಶದಾದ್ಯಂತ ರಾಗಿ ಕೇಂದ್ರಿತ ಪ್ರಚಾರ ಚಟುವಟಿಕೆಗೆ ಯೋಜನೆ ರೂಪಿಸಲಾಗಿದೆ ಎಂದು ಭಾರತ ಸರಕಾರ ಜನವರಿ 1ರಂದು ಘೋಷಿಸಿದೆ.

ಸಿರಿಧಾನ್ಯ ಅತ್ಯಂತ ಆರೋಗ್ಯಪೂರ್ಣ ಆಹಾರವಾಗಿದೆ. ಇದಕ್ಕೆ ಹೆಚ್ಚಿನ ನೀರಿನ ಅಗತ್ಯವಿಲ್ಲ ಮತ್ತು ಹೆಚ್ಚು ಇಂಗಾಲ-ಸ್ನೇಹಿಯಾಗಿದೆ. ನಾವಿದನ್ನು ಸುಲಭವಾಗಿ ಬೆಳೆಯಬಹುದು ಮತ್ತು ಇದು ನಮ್ಮ ಬೆಳೆಯುತ್ತಿರುವ ಆಹಾರ ಬೇಡಿಕೆಗೆ ಪರಿಹಾರವಾಗಿದೆ. ನಮಗಷ್ಟೇ ಅಲ್ಲ, ಆಫ್ರಿಕಾ, ಏಶ್ಯಾ ಮತ್ತು ಮಧ್ಯಪ್ರಾಚ್ಯ ದೇಶಗಳ ಹಲವು ಭಾಗಗಳಲ್ಲಿ ಇದು ಹೆಚ್ಚುತ್ತಿರುವ ಆಹಾರದ ಬೇಡಿಕೆಗೆ ಪರಿಹಾರವಾಗಬಹುದು . ಭಾರತದಲ್ಲಿ ರಾಗಿ ಪ್ರಾಥಮಿಕವಾಗಿ ಖಾರಿಫ್ ಬೆಳೆಯಾಗಿದ್ದು ಇದಕ್ಕೆ ಹೆಚ್ಚಿನ ನೀರು ಅಥವಾ ಗೊಬ್ಬರದ ಅಗತ್ಯವಿಲ್ಲ ಎಂದವರು ಹೇಳಿದ್ದಾರೆ.

ಸಿಂಧೂ ಕಣಿವೆ ನಾಗರಿಕತೆಯ ಸಂದರ್ಭದಲ್ಲೂ ಭಾರತದಲ್ಲಿ ರಾಗಿ ಉಪಯೋಗಿಸುತ್ತಿರುವುದಕ್ಕೆ ಪುರಾವೆಗಳಿವೆ. 130ಕ್ಕೂ ಅಧಿಕ ದೇಶಗಳಲ್ಲಿ ಇದನ್ನು ಬೆಳೆಸಲಾಗುತ್ತಿದ್ದು ಏಶ್ಯಾ ಮತ್ತು ಆಫ್ರಿಕಾದ 50%ಕ್ಕೂ ಅಧಿಕ ಜನರ ಸಾಂಪ್ರದಾಯಿಕ ಆಹಾರವಾಗಿದೆ.

share
Next Story
X