Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ರಿಟನ್‌ ನಲ್ಲಿ ಜನಾಂಗೀಯ ನಿಂದನೆಗೆ ನಟ...

ಬ್ರಿಟನ್‌ ನಲ್ಲಿ ಜನಾಂಗೀಯ ನಿಂದನೆಗೆ ನಟ ಸತೀಶ್ ಶಾ ನೀಡಿದ ಪ್ರತಿಕ್ರಿಯೆಗೆ ನೆಟ್ಟಿಗರಿಂದ ಪ್ರಶಂಸೆ

4 Jan 2023 5:05 PM IST
share
ಬ್ರಿಟನ್‌ ನಲ್ಲಿ ಜನಾಂಗೀಯ ನಿಂದನೆಗೆ ನಟ ಸತೀಶ್ ಶಾ ನೀಡಿದ ಪ್ರತಿಕ್ರಿಯೆಗೆ ನೆಟ್ಟಿಗರಿಂದ ಪ್ರಶಂಸೆ

ಲಂಡನ್: ಬ್ರಿಟನ್‌ನ ಹೀಥ್ರೋ ವಿಮಾನ ನಿಲ್ದಾಣದ ಸಿಬ್ಬಂದಿಗಳಿಂದ ನಟ ಸತೀಶ್ ಶಾ ಜನಾಂಗೀಯ ನಿಂದನೆ ಎದುರಿಸಿದ್ದು, ಅದಕ್ಕೆ ಅವರು ಶಾಂತ ರೀತಿಯಲ್ಲಿ ನೀಡಿರುವ ಪ್ರತಿಕ್ರಿಯೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಮಾನದಲ್ಲಿ ಪ್ರಯಾಣ ಬೆಳೆಸಲು ಹೀಥ್ರೋ ವಿಮಾನ ನಿಲ್ದಾಣ ತಲುಪಿದ್ದ "ಸಾರಾಭಾಯಿ Vs. ಸಾರಾಭಾಯಿ" ಖ್ಯಾತಿಯ ನಟ ಸತೀಶ್ ಶಾ ಮತ್ತು ಅವರ ಕುಟುಂಬದ ಸದಸ್ಯರನ್ನು ಕುರಿತು ವಿಮಾನ ನಿಲ್ದಾಣದ ಸಿಬ್ಬಂದಿಗಳು, "ನೀವು ಹೇಗೆ ಪ್ರಥಮ ದರ್ಜೆಯ ವಿಮಾನ ಟಿಕೆಟ್ ದರವನ್ನು ಭರಿಸಲು ಸಾಧ್ಯ?" ಎಂದು ಜನಾಂಗೀಯ ನಿಂದನೆಯ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಶಾಂತ ರೀತಿಯಲ್ಲಿ ಪ್ರತಿಕ್ರಿಯಿಸಿರುವ ಶಾ, "ಯಾಕೆಂದರೆ, ನಾವು ಭಾರತೀಯರು" ಎಂದು ಉತ್ತರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸತೀಶ್ ಶಾ, "ಹೀಥ್ರೋ ವಿಮಾನ ನಿಲ್ದಾಣದ ಸಿಬ್ಬಂದಿಗಳು ನನ್ನ ಸಹ ಪ್ರಯಾಣಿಕನನ್ನು "ಅವರು ಹೇಗೆ ಪ್ರಥಮ ದರ್ಜೆಯ ವಿಮಾನ ಟಿಕೆಟ್ ಭರಿಸಲು ಸಾಧ್ಯ?" ಎಂದು ಅಚ್ಚರಿಯಿಂದ ಪ್ರಶ್ನಿಸುವುದು ನನ್ನ ಕಿವಿಗೆ ಬಿದ್ದಾಗ, "ಯಾಕೆಂದರೆ, ನಾವು ಭಾರತೀಯರು" ಎಂದು ಹೆಮ್ಮೆಯ ಮುಗುಳ್ನಗೆಯೊಂದಿಗೆ ನಾನು ಉತ್ತರಿಸಿದೆ" ಎಂದು ಹೇಳಿಕೊಂಡಿದ್ದಾರೆ.

ಶಾ ಅವರ ಈ ಟ್ವೀಟ್ ಕೂಡಲೇ ವೈರಲ್ ಆಗಿದ್ದು, 11,000ಕ್ಕೂ ಹೆಚ್ಚು ಮೆಚ್ಚುಗೆ ಮತ್ತು ಹಲವಾರು ಪ್ರತಿಕ್ರಿಯೆಗಳನ್ನು ಗಳಿಸಿದೆ. ಅವರ ಟ್ವೀಟ್‌ಗೆ ಹೀಥ್ರೋ ವಿಮಾನ ನಿಲ್ದಾಣ ಪ್ರಾಧಿಕಾರವೂ ಪ್ರತಿಕ್ರಿಯಿಸಿದ್ದು, ಘಟನೆಗೆ ಕ್ಷಮೆ ಯಾಚಿಸಿದೆ. "ಶುಭ ಮುಂಜಾನೆ. ಘಟನೆ ಕುರಿತು ತಿಳಿದು ವಿಷಾದವಾಗಿದೆ. ನೀವು ನಮ್ಮನ್ನು ಕ್ಷಮಿಸುತ್ತೀರಾ?" ಎಂದು ಅದು ಪ್ರತಿಕ್ರಿಯಿಸಿದೆ.

ಜನಾಂಗೀಯ ನಿಂದನೆಯನ್ನು ದಿಟ್ಟವಾಗಿ ಎದುರಿಸಿದ ಶಾರನ್ನು ಹಲವಾರು ನೆಟ್ಟಿಗರು ಅಭಿನಂದಿಸಿದ್ದಾರೆ. ಮತ್ತೆ ಕೆಲವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬ್ರಿಟನ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸತೀಶ್ ಶಾ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದು, 'ಹಮ್ ಆಪ್ಕೆ ಹೈ ಕೌನ್', 'ಹಮ್ ಸಾಥ್ ಸಾಥ್ ಹೈ', 'ಕಹೋ ನಾ ಪ್ಯಾರ್ ಹೈ', 'ಮೈ ಹೂಂ ನಾ', 'ಕಿಚಡಿ' ಅವರು ನಟಿಸಿರುವ ಪ್ರಮುಖ ಚಿತ್ರಗಳು. ಟಿವಿಯಲ್ಲಿ ಪ್ರಸಾರವಾಗಿದ್ದ ಹಾಸ್ಯ ಕಾರ್ಯಕ್ರಮ 'ಸಾರಾಭಾಯಿ Vs. ಸಾರಾಭಾಯಿ'ಯಲ್ಲಿ ಅವರು ನಿರ್ವಹಿಸಿದ ಪಾತ್ರದಿಂದ ಹೆಚ್ಚು ಜನಪ್ರಿಯಗೊಂಡಿದ್ದಾರೆ. 'ಕಾಮಿಡಿ ಸರ್ಕಸ್' ಎಂಬ ಟಿವಿ ಕಾರ್ಯಕ್ರಮದಲ್ಲಿ ಅವರು ತೀರ್ಪುಗಾರರಾಗಿಯೂ ಕಾಣಿಸಿಕೊಂಡಿದ್ದರು.

2014ರಲ್ಲಿ ತೆರೆ ಕಂಡಿದ್ದ 'ಹಮ್‌ಶಕಲ್ಸ್' ಅವರ ನಟನೆಯ ಕೊನೆ ಚಿತ್ರವಾಗಿದೆ.

I replied with a proud smile “because we are Indians” after I overheard the Heathrow staff wonderingly asking his mate”how can they afford 1st class?”

— satish shah (@sats45) January 2, 2023

Dear @HeathrowAirport - we Indians face unsmiling and unfriendly behaviour most of the time at LHR. Why are Indians treated differently, feels upsetting. Requesting @HeathrowAirport @RishiSunak @SuellaBraverman - hoping for a day when Indians would be welcomed with a smile at LHR https://t.co/UePrIZfPOy

— Dr. Joyjit Chatterjee (@joyjitchat) January 4, 2023
share
Next Story
X