Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಎಂಗೆ ಧಮ್ಮು-ತಾಕತ್ ಇದ್ದರೆ ನನ್ನ...

ಸಿಎಂಗೆ ಧಮ್ಮು-ತಾಕತ್ ಇದ್ದರೆ ನನ್ನ ಪತ್ರಕ್ಕೆ ಥಟ್ ಎಂದು ಉತ್ತರಿಸಲಿ: ಸಿದ್ದರಾಮಯ್ಯ

4 Jan 2023 5:54 PM IST
share
ಸಿಎಂಗೆ ಧಮ್ಮು-ತಾಕತ್ ಇದ್ದರೆ ನನ್ನ ಪತ್ರಕ್ಕೆ ಥಟ್ ಎಂದು ಉತ್ತರಿಸಲಿ: ಸಿದ್ದರಾಮಯ್ಯ

ಬೆಂಗಳೂರು, ಜ. 4: ‘175 ಪಿಎಫ್‍ಐ ಕಾರ್ಯಕರ್ತರ ವಿರುದ್ದದ ಮೊಕದ್ದಮೆಗಳನ್ನು ಕಾಂಗ್ರೆಸ್ ಸರಕಾರ ವಾಪಸು ಪಡೆದಿದೆ ಎಂದು ಬೊಗಳೆ ಬಿಡುತ್ತಿರುವ ಬಿಜೆಪಿ ನಾಯಕರೇ, ನಿಮಗೆ ಧಮ್ಮು-ತಾಕತ್ ಇದ್ದರೆ ಆರು ತಿಂಗಳ ಹಿಂದಿನ ನನ್ನ ಪತ್ರಕ್ಕೆ ಥಟ್ ಎಂದು ಉತ್ತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿಬಿಡಿ’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬುಧವಾರ ಟ್ವೀಟ್ ಮಾಡಿರುವ ಅವರು, 2022ರ ಜೂನ್ 13ರಂದು ಒಳಾಡಳಿತ ಇಲಾಖೆಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ‘ಹತ್ತು ವರ್ಷಗಳಲ್ಲಿ ಕೋಮು ಸಂಬಂಧಿತ ವಿಷಯವಾಗಿ ದಾಖಲಾದ ಪ್ರಕರಣಗಳೆಷ್ಟು? ಪ್ರಕರಣಗಳ ಸ್ಥಿತಿ ವಿವರ ನೀಡಿ. ರಾಜ್ಯದಲ್ಲಿ 10 ವರ್ಷಗಳಿಂದ ಈಚೆಗೆ ಸಿಬಿಐಗೆ ನೀಡಿದ ಪ್ರಕರಣಗಳು ಯಾವುವು? ಅವುಗಳ ಪ್ರಸ್ತುತ ಸ್ಥಿತಿಗತಿಗಳೇನು?’ ಎಂದು ಪ್ರಶ್ನಿಸಿದ್ದಾರೆ.

‘ರಾಜ್ಯದಲ್ಲಿ 10 ವರ್ಷಗಳಿಂದೀಚೆಗೆ ನ್ಯಾಯಾಂಗ ತನಿಖೆ ಅಥವಾ ಇನ್ನಿತರೆ ತನಿಖಾ ಸಂಸ್ಥೆಗಳಿಗೆ ವಹಿಸಿರುವ ಪ್ರಕರಣಗಳಷ್ಟು? ಅವುಗಳ ಪ್ರಸ್ತುತ ಪರಿಸ್ಥಿತಿಯೇನು?, ರಾಜ್ಯದಲ್ಲಿ ಪಿಎಫ್‍ಐ, ಎಸ್‍ಡಿಪಿಐ, ಬಜರಂಗ ದಳ, ಶ್ರೀರಾಮಸೇನೆ ಅಥವಾ ಇನ್ನಿತರ ಸಂಘಟನೆಗಳ ಕಾರ್ಯಕರ್ತರ ಮೇಲೆ 15 ವರ್ಷಗಳಲ್ಲಿ ದಾಖಲಾದ ಪ್ರಕರಣಗಳಷ್ಟು? ಅವುಗಳ ಪ್ರಸ್ತುತ ಪರಿಸ್ಥಿತಿ ಏನು? ಮೇಲಿನ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರ, ಮುಖಂಡರ ಮೇಲಿನ ಪ್ರಕರಣಗಳನ್ನು ಸರಕಾರ ಹಿಂಪಡೆದಿದೆಯೆ? ಹಿಂಪಡೆದಿದ್ದರೆ ಯಾವ ದಿನಾಂಕದಲ್ಲಿ ಹಿಂಪಡೆಯಲಾಗಿದೆ? ಹಿಂಪಡೆಯಲು ಕಾರಣಗಳೇನು? ವಿವರವಾದ ಮಾಹಿತಿಯನ್ನು ನೀಡಬೇಕು ಎಂದು ಸಿದ್ಧರಾಮಯ್ಯ ಬರೆದ ಪತ್ರವನ್ನು ಟ್ವಿಟರ್ ನಲ್ಲಿ ಮತ್ತೊಮ್ಮೆ ಪ್ರಕಟಿಸಿ ಪ್ರಶ್ನಿಸಿದ್ದಾರೆ.

175 ಪಿಎಫ್ಐ ಕಾರ್ಯಕರ್ತರ ವಿರುದ್ದದ ಮೊಕದ್ದಮೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ವಾಪಸು ಪಡೆದಿದೆ ಎಂದು ಬೊಗಳೆ ಬಿಡುತ್ತಿರುವ @BJP4Karnataka ನಾಯಕರೇ,

ನಿಮಗೆ ದಮ್ಮು-ತಾಖತ್ ಇದ್ದರೆ 6 ತಿಂಗಳ ಹಿಂದಿನ ನನ್ನ ಪತ್ರಕ್ಕೆ ಥಟ್ ಎಂದು ಉತ್ತರಿಸಲು @CMofKarnataka ಅವರಿಗೆ ಹೇಳಿಬಿಡಿ. pic.twitter.com/ABc9RKWyQd

— Siddaramaiah (@siddaramaiah) January 4, 2023
share
Next Story
X