Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 7 ಸಾವಿರ ಕೈದಿಗಳ ಬಿಡುಗಡೆ ಮ್ಯಾನ್ಮಾರ್...

7 ಸಾವಿರ ಕೈದಿಗಳ ಬಿಡುಗಡೆ ಮ್ಯಾನ್ಮಾರ್ ಸೇನಾಡಳಿತ ಘೋಷಣೆ

4 Jan 2023 11:10 PM IST
share
7 ಸಾವಿರ ಕೈದಿಗಳ ಬಿಡುಗಡೆ ಮ್ಯಾನ್ಮಾರ್ ಸೇನಾಡಳಿತ ಘೋಷಣೆ

ಯಾಂಗಾನ್, ಜ.4: ದೇಶದ 75ನೇ  ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 7,012 ಕೈದಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಮ್ಯಾನ್ಮಾರ್‍ನ ಸೇನಾಡಳಿತವನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಜನವರಿ 4(ಬುಧವಾರ) ಮ್ಯಾನ್ಮಾರ್‍ನ ಸ್ವಾತಂತ್ರ್ಯ ದಿನವಾಗಿದೆ. ಈ ಸಂದರ್ಭ ದೇಶವನ್ನುದ್ದೇಶಿಸಿ ಮಾತನಾಡಿದ ಸೇನಾಡಳಿತದ ಮುಖ್ಯಸ್ಥ ಜನರಲ್ ಮಿನ್ ಆಂಗ್ ಹ್ಲಾಂಗ್ ಸೇನಾಡಳಿತಕ್ಕೆ ಬೆಂಬಲ ನೀಡಿದ ಕೆಲವು ದೇಶಗಳಿಗೆ ಅಭಿನಂದನೆ ಸಲ್ಲಿಸಿದರು. ರಾಜಧಾನಿ ಯಾಂಗ್ಯಾಂಗ್‍ನಲ್ಲಿ ನಡೆದ ಪರೇಡ್ ಬಳಿಕ ಮಾತನಾಡಿದ ಅವರು `ಎಲ್ಲಾ ಒತ್ತಡ, ಟೀಕೆ, ಆಕ್ರಮಣಗಳ ನಡುವೆಯೂ ಧನಾತ್ಮಕವಾಗಿ  ನಮ್ಮೊಂದಿಗೆ ಸಹಕರಿಸಿದ ಕೆಲವು ದೇಶಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ನೆರೆಯ ದೇಶಗಳಾದ ಚೀನಾ, ಭಾರತ, ಥೈಲ್ಯಾಂಡ್, ಲಾವೋಸ್ ಮತ್ತು ಬಾಂಗ್ಲಾದೇಶಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಗಡಿ ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ನಾವು ಒಗ್ಗೂಡಿ ಕಾರ್ಯ ನಿರ್ವಹಿಸಲಿದ್ದೇವೆ ಎಂದ ಅವರು, ಮ್ಯಾನ್ಮಾರ್ ಸೇನಾಡಳಿತದ ಮೇಲೆ ಹೆಚ್ಚುತ್ತಿರುವ ಅಂತರಾಷ್ಟ್ರೀಯ ಒತ್ತಡದ ಬಗ್ಗೆ ಪ್ರಸ್ತಾವಿಸಿ `ಕೆಲವು ದೇಶಗಳು ಮತ್ತು ಸಂಘಟನೆಗಳು ದೇಶದ ವ್ಯವಸ್ಥೆಗೆ ತೊಂದರೆ ಒಡ್ಡುತ್ತಿದ್ದು ಮ್ಯಾನ್ಮಾರ್‍ನ ಆಂತರಿಕ ವ್ಯವಹಾರದಲ್ಲಿ ಮೂಗು ತೂರಿಸುತ್ತಿವೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

2021ರ ಫೆಬ್ರವರಿ 1ರಂದು ಕ್ಷಿಪ್ರಕ್ರಾಂತಿಯ ಮೂಲಕ ಸೂಕಿ ನೇತೃತ್ವದ ಸರಕಾರವನ್ನು ಪದಚ್ಯುತಗೊಳಿಸಿದ್ದ ಸೇನೆ ಆಡಳಿತವನ್ನು ಕೈಗೆತ್ತಿಕೊಂಡಂದಿನಿಂದ ಅಲ್ಲಿ ವ್ಯಾಪಕ ಪ್ರತಿಭಟನೆ, ದಂಗೆ ನಡೆಯುತ್ತಿದೆ. ಸೂಕಿ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರನ್ನು ಬಂಧನದಲ್ಲಿಡಲಾಗಿದೆ. ಸೇನಾಡಳಿತ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ದಮನಿಸಿದ ಹಿನ್ನೆಲೆಯಲ್ಲಿ ಅಮೆರಿಕ, ಯುರೋಪಿಯನ್ ಯೂನಿಯನ್, ಬ್ರಿಟನ್, ಕೆನಡಾ ಸೇರಿದಂತೆ ಹಲವು ದೇಶಗಳು ಮ್ಯಾನ್ಮಾರ್‍ನ ಸೇನಾಡಳಿತ ಹಾಗೂ ಸೇನಾಡಳಿತಕ್ಕೆ ನೆರವಾಗಿರುವ ಹಲವರ ಮೇಲೆ ನಿರ್ಬಂಧ ವಿಧಿಸಿದೆ. ಕಳೆದ ತಿಂಗಳು ವಿಶ್ವಸಂಸ್ಥೆಯ ಭದ್ರತಾ ಸಮಿತಿಯೂ ಮ್ಯಾನ್ಮಾರ್ ಸೇನಾಡಳಿತವನ್ನು ಖಂಡಿಸುವ ನಿರ್ಣಯ ಅಂಗೀಕರಿಸಿದೆ.

ಆದರೂ, ಸೇನಾಡಳಿತಕ್ಕೆ ಕೆಲವು ಅಂತರಾಷ್ಟ್ರೀಯ ಬೆಂಬಲ ದಕ್ಕಿದೆ. ಮ್ಯಾನ್ಮಾರ್ ಸೇನಾಡಳಿತದ ವಿರುದ್ಧ ಕಠಿಣ ಕ್ರಮಕ್ಕೆ ಚೀನಾ ಮತ್ತು ರಶ್ಯ ವಿರೋಧ ವ್ಯಕ್ತಪಡಿಸಿದೆ. ಮ್ಯಾನ್ಮಾರ್‍ನ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಥೈಲ್ಯಾಂಡ್ ಕಳೆದ ತಿಂಗಳು ಪ್ರಾದೇಶಿಕ ಸಮಾವೇಶವನ್ನು ಆಯೋಜಿಸಿತ್ತು.

share
Next Story
X