Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟೋಲ್ ಸಿಬ್ಬಂದಿಯನ್ನು ಥಳಿಸಿದ ತೆಲಂಗಾಣ...

ಟೋಲ್ ಸಿಬ್ಬಂದಿಯನ್ನು ಥಳಿಸಿದ ತೆಲಂಗಾಣ ಶಾಸಕ: ವಿಡಿಯೊ ವೈರಲ್

5 Jan 2023 7:59 AM IST
share
ಟೋಲ್ ಸಿಬ್ಬಂದಿಯನ್ನು ಥಳಿಸಿದ ತೆಲಂಗಾಣ ಶಾಸಕ: ವಿಡಿಯೊ ವೈರಲ್

ಮಂಚೇರಿಯಲ್: ತೆಲಂಗಾಣದ ಆಡಳಿತಾರೂಢ ಭಾರತ ರಾಷ್ಟ್ರೀಯ ಸಮಿತಿ ಪಕ್ಷದ ಶಾಸಕರೊಬ್ಬರು ಟೋಲ್ ಪ್ಲಾಜಾ ಸಿಬ್ಬಂದಿಯನ್ನು ಥಳಿಸಿದ್ದಾರೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಸಕ ಈ ಆರೋಪವನ್ನು ನಿರಾಕರಿಸಿದ್ದಾರೆ.

ಸ್ಥಳೀಯ ಟಿವಿ ಚಾನಲ್ ಈ ವಿಡಿಯೊ ತುಣುಕನ್ನು ಪ್ರಸಾರ ಮಾಡಿದ್ದು, ಬೆಲ್ಲಂಪಳ್ಳಿ ಶಾಸಕ ದುರ್ಗಂ ಚಿನ್ನಯ್ಯ ಅವರು ಮಂಚೆರಿಯಲ್ ಜಿಲ್ಲೆಯ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ಉದ್ಯೋಗಿಯನ್ನು ಥಳಿಸುತ್ತಿರುವುದು ಕಾಣಿಸುತ್ತಿದೆ.

ಶಾಸಕರು ಕಾರಿನಲ್ಲಿ ಪ್ರಯಾಣಿಸುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಶಾಸಕರ ಗನ್‌ಮ್ಯಾನ್ ಹಾಗೂ ಇತರ ಕೆಲವರು ಟೋಲ್‌ಪ್ಲಾಜಾ ಬಳಿ ಗುಂಪು ಸೇರಿರುವುದು ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯ ಬಳಿ ಬಂದು ಆತನನ್ನು ಥಳಿಸುತ್ತಿರುವುದು ಮತ್ತು ಆ ಬಳಿಕ ವ್ಯಕ್ತಿ ಆಚೆ ಹೋಗುತ್ತಿರುವ ದೃಶ್ಯ ದಾಖಲಾಗಿದೆ.

ಈ ಕುರಿತ ಮಾಧ್ಯಮ ವರದಿಗಳನ್ನು ಶಾಸಕ ನಿರಾಕರಿಸಿದ್ದು, ಹೆದ್ದಾರಿ ಕಾಮಗಾರಿ ಮುಗಿಯುವ ಮುನ್ನವೆ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

"ನಿಯಮಗಳ ಬಗ್ಗೆ ನಾನು ವಿಚಾರಿಸಿದ್ದೇನೆ. ಆದರೆ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಅವರ ವ್ಯವಸ್ಥಾಪಕರನ್ನು ಕೇಳಿದಾಗ, ಟೋಲ್ ಪ್ಲಾಜಾ ಸಿಬ್ಬಂದಿ ಒರಟಾಗಿ ಮಾತನಾಡಿದ್ದಾನೆ. ಆದರೂ ನಾನು ಆತನ ಮೆಲೆ ಹಲ್ಲೆ ಮಾಡಿಲ್ಲ" ಎಂದು ಚಿನ್ನಯ್ಯ ಹೇಳಿದ್ದಾರೆ.

ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದರೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

#WATCH | Telangana | BRS MLA Durgam Chinnaiah allegedly assaults a toll plaza staff at Mandamarri toll plaza

We have seen the video on social media. We have not received any complaints. We are enquiring into the matter: Mandamarri Circle Inspector

(CCTV Visuals) pic.twitter.com/pGli3Adjud

— ANI (@ANI) January 4, 2023
share
Next Story
X