Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಶ್ವರಪ್ಪ 40% ಗೆ ತಲೆ ತೆಗೆದ ಕಮಿಷನ್...

ಈಶ್ವರಪ್ಪ 40% ಗೆ ತಲೆ ತೆಗೆದ ಕಮಿಷನ್ ಗಿರಾಕಿ: ಕಾಂಗ್ರೆಸ್ ವಾಗ್ದಾಳಿ

5 Jan 2023 1:35 PM IST
share
ಈಶ್ವರಪ್ಪ 40% ಗೆ ತಲೆ ತೆಗೆದ ಕಮಿಷನ್ ಗಿರಾಕಿ: ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು, ಜ.5: ರಾಜ್ಯ ಬಿಜೆಪಿ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗದುಕೊಂಡಿರುವ ಕಾಂಗ್ರೆಸ್ (, ಆಡಳಿತಾತ್ಮಕ ಚಿಂತನೆಗಳು ತಿಳಿಯದ ಬಿಜೆಪಿ ನಾಯಕರಿಗೆ ದ್ವೇಷ ಬಿತ್ತುವುದೊಂದೇ ತಿಳಿದಿರುವುದು ಎಂದು ಆಕ್ರೋಶ ವ್ಯಕ್ತಪಡಿಸಿದೆ.  

ಈ ಕುರಿತು ಗುರುವಾರ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ''40% ಗೆ ಒಂದು ತಲೆ ತೆಗೆದ ಕಮಿಷನ್ ಗಿರಾಕಿ ಕೆ.ಎಸ್ ಈಶ್ವರಪ್ಪ ಅವರು ಬಾಯಿ ತೆರೆದರೆ ಉದುರುವುದು ಅಶ್ಲೀಲದ & ದ್ವೇಷದ ನುಡಿಗಳೇ.. ಶಾಂತಿ ಇದ್ದರೆ ಬಿಜೆಪಿ ಬೇಳೆ ಬೇಯುವುದಿಲ್ಲ, ಏಕೆಂದರೆ ಬಿಜೆಪಿಗೆ ದ್ವೇಷ ಬಿಟ್ಟು ಅಭಿವೃದ್ಧಿಪರ ಯೋಚನೆಗಳಿಲ್ಲ. ರಸ್ತೆ ಗುಂಡಿಗಳಿಗೆ ಉರುಳಿದ ತಲೆಗಳು, ಕಮಿಷನ್ ಕಿರುಕುಳಕ್ಕೆ ಹೋದ ಜೀವಗಳ ಇವರಿಗೆ ಲೆಕ್ಕವಿಲ್ಲ'' ಎಂದು ಆರೋಪಿಸಿದೆ. 

''ಸಮಾಜದಲ್ಲಿನ ಲೋಪಗಳನ್ನು ಅರಿಯಲಾಗದ, ಅಭಿವೃದ್ಧಿಪರ, ಆಡಳಿತಾತ್ಮಕ ಚಿಂತನೆಗಳು ತಿಳಿಯದ ಬಿಜೆಪಿ ನಾಯಕರಿಗೆ ತಿಳಿದಿರುವುದು ದ್ವೇಷ ಬಿತ್ತುವುದೊಂದೇ. ಕಾಂಗ್ರೆಸ್ ಸರ್ಕಾರವಿದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದಿದ್ದ "ದ್ವೇಷದ ಕ್ವಾರಿಯ ಮಾಲೀಕ" ಸಂಸದ ತೇಜಸ್ವಿ ಸೂರ್ಯ ಗೆ ತಿಳಿದಿದ್ದು ಎರಡೇ, ದ್ವೇಷ ಹಾಗೂ ದೋಸೆ'' ಎಂದು ವ್ಯಂಗ್ಯವಾಡಿದೆ.

''ಪಂಪ್ ವೆಲ್ ಮೇಲ್ಸೇತುವೆಯನ್ನು ನಿಗದಿಯಂತೆ ಪೂರ್ಣಗೊಳಿಸಲಾಗದ ನಳಿನ್ ಕುಮಾರ್ ಕಟೀಲ್ ಅವರು ಸೂರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಕರಾವಳಿಗರ ಕಿವಿ ಮೇಲೆ ಹೂವಿಟ್ಟಂತೆ ಈಗ ಮತ್ತೊಂದು ಲವ್ ಜಿಹಾದ್ ಹೂವು ಇಡಲು ಹೊರಟಿದ್ದಾರೆ. ಅಭಿವೃದ್ಧಿ ಆದ್ಯತೆಯಲ್ಲ ಎಂದು ಗಂಟಾಘೋಷವಾಗಿ ಹೇಳಿರುವ ಬಿಜೆಪಿಯನ್ನು ಜನ ಈಗಾಗಲೇ ತಿರಸ್ಕರಿಸಿಯಾಗಿದೆ'' ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

40% ಗೆ ಒಂದು ತಲೆ ತೆಗೆದ ಕಮಿಷನ್ ಗಿರಾಕಿ @ikseshwarappa ಅವರು ಬಾಯಿ ತೆರೆದರೆ ಉದುರುವುದು ಅಶ್ಲೀಲದ & ದ್ವೇಷದ ನುಡಿಗಳೇ..

ಶಾಂತಿ ಇದ್ದರೆ ಬಿಜೆಪಿ ಬೇಳೆ ಬೇಯುವುದಿಲ್ಲ, ಏಕೆಂದರೆ ಬಿಜೆಪಿಗೆ ದ್ವೇಷ ಬಿಟ್ಟು ಅಭಿವೃದ್ಧಿಪರ ಯೋಚನೆಗಳಿಲ್ಲ.

ರಸ್ತೆ ಗುಂಡಿಗಳಿಗೆ ಉರುಳಿದ ತಲೆಗಳು, ಕಮಿಷನ್ ಕಿರುಕುಳಕ್ಕೆ ಹೋದ ಜೀವಗಳ ಇವರಿಗೆ ಲೆಕ್ಕವಿಲ್ಲ. pic.twitter.com/Au2qdfLa17

— Karnataka Congress (@INCKarnataka) January 5, 2023

ಸಮಾಜದಲ್ಲಿನ ಲೋಪಗಳನ್ನು ಅರಿಯಲಾಗದ, ಅಭಿವೃದ್ಧಿಪರ, ಆಡಳಿತಾತ್ಮಕ ಚಿಂತನೆಗಳು ತಿಳಿಯದ @BJP4Karnataka ನಾಯಕರಿಗೆ ತಿಳಿದಿರುವುದು ದ್ವೇಷ ಬಿತ್ತುವುದೊಂದೇ.

ಕಾಂಗ್ರೆಸ್ ಸರ್ಕಾರವಿದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದಿದ್ದ "ದ್ವೇಷದ ಕ್ವಾರಿಯ ಮಾಲೀಕ" @Tejasvi_Surya ಗೆ ತಿಳಿದಿದ್ದು ಎರಡೇ,
ದ್ವೇಷ ಹಾಗೂ ದೋಸೆ!!#BJPHatePolitics pic.twitter.com/sfyGXtAIFd

— Karnataka Congress (@INCKarnataka) January 5, 2023

ಪಂಪ್ ವೆಲ್ ಮೇಲ್ಸೇತುವೆಯನ್ನು ನಿಗದಿಯಂತೆ ಪೂರ್ಣಗೊಳಿಸಲಾಗದ@nalinkateel ಅವರು ಸೂರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಕರಾವಳಿಗರ ಕಿವಿ ಮೇಲೆ ಹೂವಿಟ್ಟಂತೆ ಈಗ ಮತ್ತೊಂದು ಲವ್ ಜಿಹಾದ್ ಹೂವು ಇಡಲು ಹೊರಟಿದ್ದಾರೆ.

ಅಭಿವೃದ್ಧಿ ಆದ್ಯತೆಯಲ್ಲ ಎಂದು ಗಂಟಾಘೋಷವಾಗಿ ಹೇಳಿರುವ ಬಿಜೆಪಿಯನ್ನು ಜನ ಈಗಾಗಲೇ ತಿರಸ್ಕರಿಸಿಯಾಗಿದೆ.#BJPHatePolitics pic.twitter.com/nnIhNQfnTT

— Karnataka Congress (@INCKarnataka) January 5, 2023
share
Next Story
X