Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಗಸಗಸೆʼಯ ಕುರಿತು ನೀಡಿದ ಹೇಳಿಕೆಗಾಗಿ...

ʼಗಸಗಸೆʼಯ ಕುರಿತು ನೀಡಿದ ಹೇಳಿಕೆಗಾಗಿ ದಿನಪತ್ರಿಕೆ ಸಂಪಾದಕ ಹೇಮಂತ್‌ ಕುಮಾರ್‌ ಬಂಧನ

5 Jan 2023 6:03 PM IST
share
ʼಗಸಗಸೆʼಯ ಕುರಿತು ನೀಡಿದ ಹೇಳಿಕೆಗಾಗಿ ದಿನಪತ್ರಿಕೆ ಸಂಪಾದಕ ಹೇಮಂತ್‌ ಕುಮಾರ್‌ ಬಂಧನ

ಇಂಫಾಲ್:‌ ಮಣಿಪುರದ ರಾಜಧಾನಿ ಇಂಫಾಲ್‌ ಮೂಲದ ದಿನಪತ್ರಿಕೆ "ಸನಲೇಬಕ್‌" ಇದರ ಸಂಪಾದಕ ಹೇಮಂತಕುಮಾರ್‌ ನಿಂಗೊಂಬ ಅವರು ಗಸಗಸೆ ಕೃಷಿ ಕುರಿತು ನೀಡಿದ ಹೇಳಿಕೆಗಾಗಿ ಅಲ್ಲಿನ ಪೊಲೀಸರು ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದ್ದಾರೆ. ಪೊಲೀಸರು ಬುಧವಾರ ಬೆಳಿಗ್ಗೆ 7 ಗಂಟೆಗೆ ಇಂಫಾಲ್‌ ಪೂರ್ವ ಜಿಲ್ಲೆಯ ಅವರ ನಿವಾಸದಿಂದ ಅವರನ್ನು ವಶಕ್ಕೆ ಪಡೆದುಕೊಂಡು ಕೆಲ ಗಂಟೆಗಳ ನಂತರ ಬಿಡುಗಡೆಗೊಳಿಸಿದರು.

ಸ್ಥಳೀಯ ಟಿವಿ ವಾಹಿನಿಯಲ್ಲಿ ನಡೆದ ಚರ್ಚಾ ಕಾರ್ಯಕ್ರಮದ ವೇಳೆ ಅವರು ತಮ್ಮ ಹೇಳಿಕೆ ನೀಡಿದ್ದರು.

"ನಾನ ಗಸಗಸೆ ತೋಟಗಳ ಕುರಿತು ಅಭಿಪ್ರಾಯ ನೀಡಿದ್ದೆ. ಗಸೆಗಸೆ ಕೃಷಿಯನ್ನು ನಿಯಂತ್ರಿಸಲು ಇಬ್ಬರು ಪ್ರಭಾವಿ ಮಹಿಳೆಯರು ಸರ್ಕಾರಕ್ಕೆ ಸಹಾಯ ಮಾಡಬಲ್ಲರು. ನಾನು ಹೆಸರುಗಳನ್ನು ಉಲ್ಲೇಖಿಸಿಲ್ಲ ಆದರೆ ಅವರು ಗುಡ್ಡಗಾಡು ಪ್ರದೇಶಗಳ ಎಸ್‌ಒಒ ಗುಂಪುಗಳಿಗೆ ಸಂಬಂಧಿಸಿದವರು (ಸಸ್ಪೆನ್ಶನ್‌ ಆಫ್‌ ಆಪರೇಷನ್‌ನಲ್ಲಿರುವ ಕೆಲ ಉಗ್ರವಾದಿ ಸಂಘಟನೆಗಳು) ಎಂದು ಎಲ್ಲರಿಗೂ ಇದು ತಿಳಿದಿದೆ," ಎಂದು ಹೇಮಂತಕುಮಾರ್‌ ಹೇಳಿದ್ದಾರೆ.

"ನಾನೇನು ಅಪರಾಧಿಯಲ್ಲ, ಡ್ರಗ್ಸ್‌ ವಿರುದ್ಧ ರಾಜ್ಯದ ಅಭಿಯಾನ ಪರಿಣಾಮಕಾರಿಯಾಗಲೆಂದು ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೆ," ಎಂದು ಅವರು ಹೇಳಿದ್ದಾರೆ.

ಹೇಮಂತ್‌ ಕುಮಾರ್‌ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರದೇ ಇರುವುದರಿಂದ ಪೊಲೀಸರು ಅವರ ಜೊತೆ ಮಾತನಾಡಲೆಂದು ಅವರನ್ನು ಠಾಣೆಗೆ ಬರಹೇಳಬಹುದಾಗಿತ್ತು ಅವರನ್ನು ವಶಪಡಿಸಿಕೊಳ್ಳುವ ಅಗತ್ಯವಿಲ್ಲ, ಅವರೋರ್ವ ಗೌರವಾನ್ವಿತ ಸಂಪಾದಕ ಮತ್ತು ಅವರೇನು ತಲೆಮರೆಸಿಕೊಂಡವರಲ್ಲ. ಕೇವಲ ಸ್ಥಳೀಯ ಟಿವಿ ವಾಹಿನಿ ಚರ್ಚಾ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಗೆ ಕೈಗೊಳ್ಳಲಾದ ಇಂತಹ ಕ್ರಮ ಅವರ ಘನತೆ ಮತ್ತು ಅಂತಸ್ತನ್ನು ಬಾಧಿಸುತ್ತದೆ,"ಎಂದು ಪತ್ರಕರ್ತರ ಸಂಘಟನೆಗಳು ತಮ್ಮ ಜಂಟಿ ಹೇಳಿಕೆಯಲ್ಲಿ ಕಿಡಿಕಾರಿವೆ.

ರಾಜ್ಯದಲ್ಲಿ ಗಸೆಗಸೆ ಕೃಷಿಯ ಹಿಂದೆ ಕುಕಿ ಬಂಡುಕೋರ ಸಂಘಟನೆಗಳಿವೆ ಎಂದು ಕಳೆದ ತಿಂಗಳು ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಹೇಳಿದ್ದರು.

share
Next Story
X