Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯ 'ಗುಡ್‌ ಮಾರ್ನಿಂಗ್‌' ಟ್ವೀಟ್ಗೆ...

ಬಿಜೆಪಿಯ 'ಗುಡ್‌ ಮಾರ್ನಿಂಗ್‌' ಟ್ವೀಟ್ಗೆ 'ಗುಡ್ ಆಫ್ಟರ್‌ನೂನ್' ಟ್ವೀಟ್ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದ್ದು ಹೀಗೆ

5 Jan 2023 9:39 PM IST
share
ಬಿಜೆಪಿಯ ಗುಡ್‌ ಮಾರ್ನಿಂಗ್‌ ಟ್ವೀಟ್ಗೆ ಗುಡ್ ಆಫ್ಟರ್‌ನೂನ್ ಟ್ವೀಟ್ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದ್ದು ಹೀಗೆ

ಬೆಂಗಳೂರು, ಜ.5: ಗುರುವಾರ (ಇಂದು) ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡುತ್ತಿದ್ದಂತೆ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ 'ಗುಡ್‌ ಮಾರ್ನಿಂಗ್‌' ಎಂದು ಹೇಳಿ ''ಜೆ.ಪಿ ನಡ್ಡಾ ರವರು ರಾಜ್ಯಕ್ಕೆ ಬಂದಿಳಿದಿದ್ದಾರೆ'' ಎಂಬ ಸಂದೇಶ ಕೊಟ್ಟಿತ್ತು. 

ಈ ಟ್ವೀಟ್ ಅನ್ನು ಮಧ್ಯಾಹ್ನ ವೇಳೆ ರಿಟ್ವೀಟ್ ಮಾಡಿರುವ ಕಾಂಗ್ರೆಸ್ (@INCKarnataka), 'ಗುಡ್ ಆಫ್ಟರ್‌ನೂನ್ ಬಿಜೆಪಿ'  ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ ಜೆಪಿ ನಡ್ಡಾ ಬಂದಿರುವುದಕ್ಕೂ ಸಂಬಂಧವಿದೆಯೇ? ಎಂದು ಪ್ರಶ್ನಿಸಿ ತಿರುಗೇಟು ನೀಡಿದೆ. 

ಬಿಜೆಪಿ ಟ್ವೀಟ್ ಹೀಗಿದೆ... ''ಗುಡ್‌ ಮಾರ್ನಿಂಗ್‌ ಕಾಂಗ್ರೆಸ್, ಜೆಡಿಎಸ್ ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆ.ಪಿ ನಡ್ಡಾ ರವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಇದು ಸಹಜವಾಗಿಯೇ ತಮಗೆಲ್ಲ ಕಳವಳವಾಗಿರುವುದರಿಂದ, ತಮ್ಮ ಟೂಲ್‌ ಕಿಟ್‌ಗಳನ್ನು ಹೊರ ತೆಗೆದು ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಲು ಧಾರಾಳವಾಗಿ ಪ್ರಯತ್ನಿಸಬಹುದು'' ಎಂದು ಬರೆದುಕೊಂಡಿದೆ. 

ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿದೆ... ''ಗುಡ್ ಆಫ್ಟರ್‌ನೂನ್ ಬಿಜೆಪಿ, ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ ಜೆಪಿ ನಡ್ಡಾ ಬಂದಿರುವುದಕ್ಕೂ ಸಂಬಂಧವಿದೆಯೇ? 40% ಕಮಿಷನ್‌ನಲ್ಲಿ ದೆಹಲಿ ಪಾಲು ತಲುಪಿಸಲು ತರಿಸಿದ ಹಣವೇ? ಸಿಎಂ ಹುದ್ದೆಯ 2,500 ಕೋಟಿಯ ಬಾಕಿ ವಸೂಲಿಗೆ ಬಂದಿರುವುದೇ? ಹಾಗೆಯೇ, ಸ್ಯಾಂಟ್ರೋ ರವಿ ವಿಚಾರದಲ್ಲಿ ಇಡೀ ಸರ್ಕಾರವೇ ಕಳವಳಗೊಂಡಿರುವುದೇಕೆ?'' ಎಂದು ಬಿಜೆಪಿಯನ್ನು ಪ್ರಶ್ನೆ ಮಾಡಿದೆ. 

ಗುಡ್ ಆಫ್ಟರ್‌ನೂನ್ @BJP4Karnataka,

ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ, @JPNadda ಬಂದಿರುವುದಕ್ಕೂ ಸಂಬಂಧವಿದೆಯೇ?
40% ಕಮಿಷನ್‌ನಲ್ಲಿ ದೆಹಲಿ ಪಾಲು ತಲುಪಿಸಲು ತರಿಸಿದ ಹಣವೇ?
ಸಿಎಂ ಹುದ್ದೆಯ 2,500 ಕೋಟಿಯ ಬಾಕಿ ವಸೂಲಿಗೆ ಬಂದಿರುವುದೇ?

ಹಾಗೆಯೇ, ಸ್ಯಾಂಟ್ರೋ ರವಿ ವಿಚಾರದಲ್ಲಿ ಇಡೀ ಸರ್ಕಾರವೇ ಕಳವಳಗೊಂಡಿರುವುದೇಕೆ? https://t.co/jXA3DZF27l

— Karnataka Congress (@INCKarnataka) January 5, 2023
share
Next Story
X