Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ಹುಲ್ಕಡಿಕೆಗೆ ಜಿಲ್ಲಾ ಐಟಿಡಿಪಿ...

ಬೈಂದೂರು ಹುಲ್ಕಡಿಕೆಗೆ ಜಿಲ್ಲಾ ಐಟಿಡಿಪಿ ಯೋಜನಾ ಸಮನ್ವಯಧಿಕಾರಿ ಭೇಟಿ: ಸ್ಥಳೀಯರಿಂದ ಮಾಹಿತಿ ಸಂಗ್ರಹ

ವಾರ್ತಾಭಾರತಿ ವರದಿ ಫಲಶ್ರುತಿ

5 Jan 2023 4:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೈಂದೂರು ಹುಲ್ಕಡಿಕೆಗೆ ಜಿಲ್ಲಾ ಐಟಿಡಿಪಿ ಯೋಜನಾ ಸಮನ್ವಯಧಿಕಾರಿ ಭೇಟಿ: ಸ್ಥಳೀಯರಿಂದ ಮಾಹಿತಿ ಸಂಗ್ರಹ
ವಾರ್ತಾಭಾರತಿ ವರದಿ ಫಲಶ್ರುತಿ

ಬೈಂದೂರು: ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಎಳಜಿತ್ ಗ್ರಾಮದ ಮೂಕಾಂಬಿಕಾ ಅಭಯಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾದ ಹುಲ್ಕಡಿಕೆಯಲ್ಲಿ ಪರಿಶಿಷ್ಟ ಪಂಗಡದ ಮರಾಠ ಸಮುದಾಯದವರು ವಾಸವಿರುವ ಪ್ರದೇಶಕ್ಕೆ ಗುರುವಾರ ಸಂಜೆ ಉಡುಪಿ ಜಿಲ್ಲಾ ಐಟಿಡಿಪಿ ಯೋಜನಾ ಸಮನ್ವಯಧಿಕಾರಿ ದೂದ್‌ಪೀರ್ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಪರಿಶೀಲನೆ ನಡೆಸಿದರು.

ಸಂಪರ್ಕ ರಸ್ತೆ, ತ್ರಿಫೇಸ್ ವಿದ್ಯುತ್ ಸಮಸ್ಯೆ, ಮೊಬೈಲ್ ನೆಟ್‌ವರ್ಕ್, ಕಾಡು ಪ್ರಾಣಿಗಳ ಹಾವಳಿ ಮೊದಲಾದ ಸಮಸ್ಯೆಗಳ ಬಗ್ಗೆ ಸ್ಥಳೀಯರ ಬಳಿ ಐಟಿಡಿಪಿ ಅಧಿಕಾರಿಗಳು ಸಮಗ್ರವಾದ ಮಾಹಿತಿ ಪಡೆದರು.

ಇಲ್ಲಿನ ನಾಗರಿಕರ ಹಲವು ವರ್ಷಗಳ ಸಮಸ್ಯೆ ಈಡೇರದ ಹಿನ್ನೆಲೆ ಕಳೆದ ವಾರ ಸ್ಥಳೀಯ ನೂರಾರು ಮಂದಿ ಪ್ರತಿಭಟಿಸಿ ಆಕ್ರೋಶ ಹೊರಹಾಕಿದ್ದರು.  ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೂಡ ನೀಡಿದ್ದರು.

ವಾರ್ತಾಭಾರತಿ ವರದಿಗೆ ಸ್ಪಂದನೆ

ಬೈಂದೂರು ಹುಲ್ಕಡಿಕೆಯ ಮರಾಠಿ ಸಮುದಾಯಕ್ಕೆ ಇನ್ನೂ ಸಿಗದ ಮೂಲಸೌಕರ್ಯ’ ಎನ್ನುವ ತಲೆಬರಹದಲ್ಲಿ ಜ.4ರಂದು ವಾರ್ತಾಭಾರತಿ ವಿಸ್ತೃತ ವರದಿ ಪ್ರಕಟಿಸಿ ಅಲ್ಲಿನ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿತ್ತು. ಈ ಬಗ್ಗೆ ಖುದ್ದು ಸ್ಥಳ ಪರಿಶೀಲನೆ ನಡೆಸಿ ಕ್ರಮವಹಿಸುವುದಾಗಿ ಐಟಿಡಿಪಿ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್ ತಿಳಿಸಿದ್ದು ಅದರಂತೆ ಗುರುವಾರ ಸ್ಥಳಕ್ಕೆ ತೆರಳಿ ಸ್ಥಳೀಯರಿಂದ ಮಾಹಿತಿ ಕಲೆಹಾಕಿದ್ದಾರೆ. ಅಧಿಕಾರಿಗಳ ಭೇಟಿ ಹಾಗೂ ಸ್ಪಂದನೆ ಬಗ್ಗೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದು ಆದಷ್ಟು ಶೀಘ್ರ ಸಮಸ್ಯೆ ಬಗೆಹರಿಯಲಿ ಎಂದರು.

ಅನುದಾನ ಬಂದ ತಕ್ಷಣ ಕ್ರಮ

ಹುಲ್ಕಡಿಕೆಗೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯರಿಂದ ಮಾಹಿತಿ ಪಡೆಯಲಾಗಿದೆ. ಬಹುತೇಕ ರಸ್ತೆ ಡಾಮರು ಕಿತ್ತಿದ್ದು ಸಮಸ್ಯೆ ಕಂಡುಬಂದಿದೆ. ಗ್ರಾಮದವರೆಗೆ ರಸ್ತೆ ಸಂಪರ್ಕವಿಲ್ಲ. ಈ ಬಗ್ಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಸಂಕ್ಷಿಪ್ತ ವರದಿ ಸಲ್ಲಿಸಿ ಅನುದಾನಕ್ಕಾಗಿ ಬೇಡಿಕೆ ನೀಡಲಾಗುವುದು. ಅಲ್ಲದೆ ರಸ್ತೆ ನಿರ್ಮಾಣಕ್ಕಾಗಿ ಅಂದಾಜು ಪಟ್ಟಿ ಸಿದ್ದಪಡಿಸಿ ಕಳಿಸಲಾಗುತ್ತದೆ. ಅನುದಾನ ಬಂದ ಕೂಡಲೇ ಕ್ರಮಕೈಗೊಳ್ಳಲಾಗುತ್ತದೆ. ಇನ್ನು ವಿದ್ಯುತ್ ಸಮಸ್ಯೆ ಬಗ್ಗೆ ಮೆಸ್ಕಾಂ ಇಲಾಖೆ ಗಮನಕ್ಕೆ ತರಲಾಗುತ್ತದೆ. ನೆಟ್ವರ್ಕ್ ವಿಚಾರದ ಬಗ್ಗೆ ಸಂಬಂದಪಟ್ಟವರ ಬಳಿ ಅಗತ್ಯ ಕ್ರಮದ ಬಗ್ಗೆ ಚರ್ಚಿಸಲಾಗುತ್ತದೆ.

-ದೂದ್‌ಪೀರ್, ಉಡುಪಿ ಜಿಲ್ಲಾ ಐಟಿಡಿಪಿ ಯೋಜನಾ ಸಮನ್ವಯಧಿಕಾರಿ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X