Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಭೇಟಿಯಾದ ಮೈಕ್ರೊಸಾಫ್ಟ್ ಸಿಇಒ...

ಪ್ರಧಾನಿ ಭೇಟಿಯಾದ ಮೈಕ್ರೊಸಾಫ್ಟ್ ಸಿಇಒ ಸತ್ಯಾ ನಾದೆಲ್ಲಾ‌

5 Jan 2023 11:02 PM IST
share
ಪ್ರಧಾನಿ ಭೇಟಿಯಾದ ಮೈಕ್ರೊಸಾಫ್ಟ್ ಸಿಇಒ ಸತ್ಯಾ ನಾದೆಲ್ಲಾ‌

ಹೊಸದಿಲ್ಲಿ, ಜ. 5: ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಮೈಕ್ರೊಸಾಫ್ಟ್ ಅಧ್ಯಕ್ಷ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತ್ಯಾ ನಾದೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಸದಿಲ್ಲಿಯಲ್ಲಿ ಗುರುವಾರ ಭೇಟಿಯಾದರು ಹಾಗೂ ಡಿಜಿಟಲ್ ಇಂಡಿಯಾ ದೃಷ್ಟಿಕೋನವನ್ನು ಸಾಕಾರಗೊಳಿಸಲು ಕಂಪೆನಿಯಿಂದ ದೇಶಕ್ಕೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಪ್ರಧಾನಿ ಅವರೊಂದಿಗಿನ ಭೇಟಿ ಒಳನೋಟದಿಂದ ಕೂಡಿತ್ತು ಎಂದು ನಾದೆಲ್ಲಾ ಅವರು ಹೇಳಿದ್ದಾರೆ. ಡಿಜಿಟಲ್ ರೂಪಾಂತರದ ಮೂಲಕ ಸುಸ್ಥಿರ ಹಾಗೂ ಒಳಗೊಳ್ಳುವ ಆರ್ಥಿಕ ಬೆಳವಣಿಗೆಗೆ ಸರಕಾರ ಗಮನ ಕೇಂದ್ರೀಕರಿಸಿರುವುದನ್ನು ಅವರು ಶ್ಲಾಘಿಸಿದರು. ‘‘ಡಿಜಿಟಲ್ ರೂಪಾಂತರದ ಮೂಲಕ ಸುಸ್ಥಿರ ಹಾಗೂ ಒಳಗೊಳ್ಳುವ ಆರ್ಥಿಕ ಬೆವವಣಿಗೆ ಬಗ್ಗೆ ಕೇಂದ್ರ ಸರಕಾರ ಗಮನ ಕೇಂದ್ರೀಕರಿಸಿರುವುದು ಸ್ಪೂತಿದಾಯಕವಾಗಿದೆ.

ಡಿಜಿಟಲ್ ಇಂಡಿಯಾ ದೃಷ್ಟಿಕೋನವನ್ನು ಸಾಕಾರಗೊಳಿಸಲು ಭಾರತಕ್ಕೆ ನೆರವು ನೀಡಲು ಹಾಗೂ ಜಗತ್ತಿಗೆ ಬೆಳಕಾಗಲು ನಾವು ಎದುರು ನೋಡುತ್ತಿದ್ದೇವೆೆ’’ ಎಂದು ನಾದೆಲ್ಲಾ ಅವರು ಟ್ವೀಟ್ ಮಾಡಿದ್ದಾರೆ. ಭಾರತದ ವಿವಿಧ ನಗರಗಳಿಗೆ ಪ್ರವಾಸದ ಮೂರನೇ ದಿನವಾದ ಗುರುವಾರ ನಾದೆಲ್ಲಾ ಅವರು ಗ್ರಾಹಕರು, ಸ್ಟಾರ್ಟ್ ಅಪ್ಸ್, ಡೆವಲಪ್ಪರ್ಸ್, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು ಹಾಗೂ ಸರಕಾರದ ಉನ್ನತ ನಾಯಕರೊಂದಿಗೆ ಮ್ಯಾರಥಾನ್ ಸಭೆ ನಡೆಸಿದ್ದಾರೆ.

ನಾದೆಲ್ಲಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನು ಬುಧವಾರ ಭೇಟಿಯಾಗಿದ್ದಾರೆ. ಈ ಸಂದರ್ಭ ಡಿಜಿಟಲ್ ಜಾಲ ತಾಣದಲ್ಲಿ ಆಡಳಿತ ಹಾಗೂ ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾದೆಲ್ಲಾ ಅವರು ರಾಜ್ಯ ಇಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಕೂಡ ಭೇಟಿಯಾಗಿದ್ದಾರೆ. ಈ ಸಂದರ್ಭ ರಾಜೀವ್ ಚಂದ್ರಶೇಖರ್ ಅವರು ಭಾರತದಲ್ಲಿ ಆವಿಷ್ಕಾರ ಹಾಗೂ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯನ್ನು ವಿಸ್ತರಿಸಲು ಹೂಡಿಕೆ ಮಾಡುವಂತೆ ನಾಡೆಲ್ಲಾ ಅವರಿಗೆ ಆಹ್ವಾನ ನೀಡಿದ್ದಾರೆ.

share
Next Story
X