Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಒಬಾಮಾರಂತೆ ವಿಶ್ವಶಾಂತಿಯ ತುಡಿತವಿರುವ...

ಒಬಾಮಾರಂತೆ ವಿಶ್ವಶಾಂತಿಯ ತುಡಿತವಿರುವ ಸಾಧಕ ಡಾ.ಕೊಲಾಸೊ: ವೀರೇಂದ್ರ ಶರ್ಮ

6 Jan 2023 5:25 PM IST
share
ಒಬಾಮಾರಂತೆ ವಿಶ್ವಶಾಂತಿಯ ತುಡಿತವಿರುವ ಸಾಧಕ  ಡಾ.ಕೊಲಾಸೊ: ವೀರೇಂದ್ರ ಶರ್ಮ

ಇಡೀ ಅಭಿನಂದನಾ ಸಮಾರಂಭದ ಕೇಂದ್ರ ಬಿಂದು  ಕೊಲಾಸೊ ಆಗಿದ್ದರೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಲಂಡನ್‌ನ ಲೇಬರ್ ಪಾರ್ಟಿಯ ಐದು ಬಾರಿಯ ಸಂಸದ ವೀರೇಂದ್ರ ಶರ್ಮ. ಲಂಡನ್‌ನ ಏಲಿಂಗ್ ಸೌತ್‌ಹಾಲ್‌ ನ ದೀರ್ಘಾವಧಿಯ ಸಂಸದರೂ, ಇಂಡೋ-ಬ್ರಿಟಿಷ್ ಪಾರ್ಲಿಮೆಂಟರಿ ಗ್ರೂಪ್‌ನ ಮುಖ್ಯಸ್ಥರೂ ಆಗಿರುವ ಶರ್ಮ ಅವರೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಪತ್ರಕ್ಕೆ ಸಹಿ ಹಾಕಿದವರು.

ಇವರು ಕೊಲಾಸೊ ಅವರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನ ಪ್ರತಿಷ್ಠಿತ ಪ್ರಶಸ್ತಿ ಪತ್ರ ವಿತರಿಸಿ ತಮ್ಮ ಅಭಿನಂದನಾ ಮಾತುಗಳಲ್ಲಿ ಕೊಲಾಸೊ ಅವರನ್ನು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಸಾಲಿನಲ್ಲಿ ಪ್ರಸ್ತಾಪಿಸಿ ಮೆಚ್ಚುಗೆ ಸೂಚಿಸಿದ್ದು ವಿಶೇಷವಾಗಿತ್ತು.

ಇಡಿ ವಿಶ್ವ ಪ್ರೀತಿ-ಸೌರ್ಹಾರ್ಧತೆ-ಶಾಂತಿ-ನೆಮ್ಮದಿಯಿಂದ ಜೀವಿಸಬೇಕು ಎಂದು ತುಡಿಯುತ್ತಿದೆ. ಇದೇ ತುಡಿತವನ್ನು ವಿಶ್ವ ನಾಯಕರಾದ ಬರಾಕ್ ಒಬಾಮಾ ಮತ್ತಿತರ ನಾಯಕರೂ ಹೊಂದಿದ್ದರು. ಇವರ ಸಾಲಿನಲ್ಲಿ ನಿಲ್ಲುವವರು ಡಾ. ರೊನಾಲ್ಡ್ ಕೊಲಾಸೊ. ಸರ್ವಧರ್ಮದವರನ್ನೂ ತಮ್ಮ ನೆರೆ ಹೊರೆಯವರಂತೆ ಪ್ರೀತಿಸುವ, ಇದನ್ನೇ ಜೀವನದುದ್ದಕ್ಕೂ ಪಾಲಿಸುವ ಕೊಲಾಸೊ ಥರದವರು ಹೆಚ್ಚಾದಾಗ ವಿಶ್ವ ಶಾಂತಿ-ನೆಮ್ಮದಿಯಿಂದ ಇರಲು ಸಾಧ್ಯವಾಗುತ್ತದೆ.

ತಮ್ಮ ಯಶಸ್ಸು ಮತ್ತು ಸಾಧನೆಗಳ ಪ್ರತಿಫಲವನ್ನು ತಮ್ಮ ಕುಟುಂಬಕ್ಕೆ ಮತ್ತು ಸಂಬಂಧಿಕರ ನಡುವೆ ಮಾತ್ರ ಹಂಚದೆ, ತಾವು ಹುಟ್ಟಿ ಬೆಳೆದ ನಾಡು-ರಾಷ್ಟ್ರಕ್ಕೆ ಹಂಚಿದ್ದಾರೆ. ಇವರ ಮಾನವೀಯ ಸೇವೆ ಇಡಿ ವಿಶ್ವಕ್ಕೆ ಮಾದರಿ. ಇವರ ಈ ಮಟ್ಟದ ಯಶಸ್ಸಿಗೆ ಕುಟುಂಬದ ಸಹಕಾರ ಮತ್ತು ಬೆಂಬಲವೂ ಪ್ರಮುಖ ಕಾರಣ. ಕೊಲಾಸೊ ಅವರ ಕುಟುಂಬದ ಸಂಸ್ಕಾರ ಇಡಿ ವಿಶ್ವಕ್ಕೆ ಮಾದರಿ ಆಗಬೇಕು ಎಂದು ಶ್ಲಾಘಿಸಿ ಪ್ರತಿಷ್ಠಿತ ಪ್ರಶಸ್ತಿ ಪತ್ರಕ್ಕೆ ಸಹಿ ಹಾಕುವ ಅದೃಷ್ಟ ತಮಗೆ ಒದಗಿ ಬಂದಿದ್ದಕ್ಕಾಗಿ ಕೊಲಾಸೊ ಅವರಿಗೆ ಧನ್ಯತೆ ಅರ್ಪಿಸಿದರು.

share
Next Story
X