Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕೆಜಿಎಫ್‌-2 ಇನ್ನೂ ನೋಡಿಲ್ಲ, ಅದು ನನ್ನ...

ಕೆಜಿಎಫ್‌-2 ಇನ್ನೂ ನೋಡಿಲ್ಲ, ಅದು ನನ್ನ ಅಭಿರುಚಿಯ ಸಿನೆಮಾವಲ್ಲ: ನಟ ಕಿಶೋರ್‌ ಕುಮಾರ್‌

6 Jan 2023 7:54 PM IST
share
ಕೆಜಿಎಫ್‌-2 ಇನ್ನೂ ನೋಡಿಲ್ಲ, ಅದು ನನ್ನ ಅಭಿರುಚಿಯ ಸಿನೆಮಾವಲ್ಲ: ನಟ ಕಿಶೋರ್‌ ಕುಮಾರ್‌

ಬೆಂಗಳೂರು, ಜ.6: ಯಶ್ ನಾಯಕನಾಗಿ ನಟಿಸಿರುವ ಕೆಜಿಎಫ್ - 2 ಸಿನೆಮಾದ ಬಗ್ಗೆ ಕನ್ನಡ ಮೂಲದ ಬಹುಭಾಷಾ ನಟ ಕಿಶೋರ್ ಪ್ರತಿಕ್ರಿಯಿಸಿದ್ದಾರೆ. ತಾನಿನ್ನೂ ಕೆಜಿಎಫ್ ಸಿನಿಮಾ ನೋಡಿಲ್ಲ ಎಂದು ಕಿಶೋರ್‌ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು timesofindia.com ವರದಿ ಮಾಡಿದೆ. 

ಕೆಜಿಎಫ್‌ ಕುರಿತಾಗಿನ ಪ್ರಶ್ನೆಗೆ ಉತ್ತರಿಸಿದ ಕಿಶೋರ್‌, ''ತಾನಿನ್ನೂ ಕೆಜಿಎಫ್ ನೋಡಿಲ್ಲ, ಇದು ಸರಿಯೋ ತಪ್ಪೋ ಗೊತ್ತಿಲ್ಲ. ಆದರೆ, ಕೆಜಿಎಫ್‌ ತನ್ನ ಅಭಿರುಚಿಗೆ ಹೊಂದುವ ಸಿನೆಮಾ ಅಲ್ಲ'' ಎಂದು ಪ್ರಾಮಾಣಿಕವಾಗಿ ಹೇಳಿದ್ದಾರೆ.

“ಸಿನೆಮಾ ಎಷ್ಟೇ ಬ್ಲಾಕ್ ಬಸ್ಟರ್ ಆಗಿದ್ದರೂ ಸಿನೆಮಾ ನೋಡಬೇಕೋ ಬೇಡವೋ ಎಂಬುದು ನಮ್ಮ ವೈಯಕ್ತಿಕ ಆಯ್ಕೆ. ಇದಲ್ಲದೆ, ಗಂಭೀರವಾದ ವಿಷಯದ ಬಗ್ಗೆ ಇರುವ ಚಿತ್ರಗಳನ್ನು ನೋಡುತ್ತೇನೆ. ಕಡಿಮೆ ವೆಚ್ಚದ ಆದರೆ ಗಂಭೀರ ವಿಷಯಗಳನ್ನು ಹೇಳುವ ಚಿತ್ರಗಳು ತನಗೆ ಇಷ್ಟವಾಗುತ್ತವೆ” ಎಂದು ಕಿಶೋರ್‌ ಹೇಳಿದ್ದಾರೆ ಎಂದು TOI ವರದಿ ಮಾಡಿದೆ.

“ನಾನು ಇದನ್ನು ಹೇಳಬಹುದೇ ಎಂದು ನನಗೆ ಗೊತ್ತಿಲ್ಲ ಆದರೆ ನಾನು ಕೆಜಿಎಫ್ ನೋಡಿಲ್ಲ. ಇದು ನಿಜವಾಗಿಯೂ ನನ್ನ ಪ್ರಕಾರದ ಸಿನಿಮಾ ಅಲ್ಲ. ಸಿನಿಮಾ ನೋಡಬೇಕೋ ಬೇಡವೋ ಎಂಬುದು ನನ್ನ ವೈಯಕ್ತಿಕ ಆಯ್ಕೆ. ಸಕ್ಸಸ್ ಆಗದಿದ್ದರೂ ಸೀರಿಯಸ್ ಸಬ್ಜೆಕ್ಟ್ ಇಟ್ಟುಕೊಂಡು ಮಾಡಿದ ಚಿಕ್ಕ ಸಿನಿಮಾವನ್ನು ನೋಡುತ್ತೇನೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಕಿಶೋರ್‌ ಅಭಿನಯದ, ಇತ್ತೀಚೆಗೆ ತೆರೆಕಂಡ ಕಾಂತಾರ ಚಿತ್ರವನ್ನು ನಿರ್ಮಿಸಿದ ಹೊಂಬಾಳೆ ಸಂಸ್ಥೆಯೇ ಕೆಜಿಎಫ್‌ ಅನ್ನು ನಿರ್ಮಿಸಿದೆ. ಸದ್ಯ, ಕಿಶೋರ್‌ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಪ್ರತಿಭಾವಂತ ನಟನ ಹೇಳಿಕೆ ಕೆಜಿಎಫ್‌ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. 

share
Next Story
X