Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ಕು ಪ್ರಕರಣಗಳಲ್ಲಿ ದೋಷಮುಕ್ತಿ,...

ನಾಲ್ಕು ಪ್ರಕರಣಗಳಲ್ಲಿ ದೋಷಮುಕ್ತಿ, ಒಂದರಲ್ಲಿ ಜಾಮೀನು: ಶಂಕಿತ ನಕ್ಸಲ್ ಕಾರ್ಯಕರ್ತೆ ಹಿಡ್ಮೆ ಮರ್ಕಾಮ್ ಬಿಡುಗಡೆ

6 Jan 2023 8:50 PM IST
share
ನಾಲ್ಕು ಪ್ರಕರಣಗಳಲ್ಲಿ ದೋಷಮುಕ್ತಿ, ಒಂದರಲ್ಲಿ ಜಾಮೀನು: ಶಂಕಿತ ನಕ್ಸಲ್ ಕಾರ್ಯಕರ್ತೆ ಹಿಡ್ಮೆ ಮರ್ಕಾಮ್ ಬಿಡುಗಡೆ

ಮುಂಬೈ,ಜ.6: ನಕ್ಸಲ್ ಕಾರ್ಯಕರ್ತೆ ಎಂದು ಆರೋಪಿಸಲಾದ ಅರಣ್ಯ ಹಕ್ಕುಗಳು ಹಾಗೂ ಕೈದಿಗಳ ಹಕ್ಕುಗಳ ಕಾರ್ಯಕತೆ ಹಿಡ್ಮೆ ಮರ್ಕಾಮ್ ಅವರನ್ನು ಗುರುವಾರ ಬಿಡುಗಡೆಗೊಳಿಸಲಾಗಿದೆ.

ಮಹಾರಾಷ್ಟ್ರದ ದಾಂತೆವಾಡದಲ್ಲಿ  ಹಿಂಸಾತ್ಮಕ ನಕ್ಸಲ್ ದಾಳಿಗಳು ಹಾಗೂ ಕೊಲೆ ಪ್ರಕರಣಗಳಿಗೆ ಸಂಬಂಧಿಸಿ ಹಿಡ್ಮೆ ವಿರುದ್ಧ ಐದು ಪ್ರಕರಣಗಳನ್ನು ಮಹಾರಾಷ್ಟ್ರ ಪೊಲೀಸರು ಎರಡು ವರ್ಷಗಳ ಹಿಂದೆ ದಾಖಲಿಸಿದ್ದರು ಹಾಗೂ ಆಕೆಯ ಬಂಧನಕ್ಕೆ 1 ಲಕ್ಷ ರೂ. ಬಹುಮಾನವನ್ನು ಕೂಡಾ ಘೋಷಿಸಲಾಗಿತ್ತು.

2021ರ ಮಾರ್ಚ್9ರಂದು ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಕ್ಸಲ್ ಸಂಘರ್ಷ ಪೀಡಿತ ದಾಂತೆವಾಡ ಜಿಲ್ಲೆಯಲ್ಲಿರುವ ಸಮೇಲೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆದಿವಾಸಿ ಮಹಿಳೆಯರ ಸಭೆಯಲ್ಲಿ ಪಾಲ್ಗೊಂಡಿದ್ದ ಮರ್ಕಾಮ್ರನ್ನು ಪೊಲೀಸರು ಹಠಾತ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.

ಮರ್ಕಾಮ್ ವಿರುದ್ಧ ದೋಷಾರೋಪ ಹೊರಿಸಲಾದ ಎಡು ವರ್ಷಗಳ ಬಳಿಕವೂ ಅವುಗಳನ್ನು ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆಂದು ಆಕೆಯ ನ್ಯಾಯವಾದಿ ಕ್ಸಿತಿಜ್ ದುಬೆ ತಿಳಿಸಿದ್ದಾರೆ. ಮಾರ್ಕಮ್ ವಿರುದ್ಧ ಹೊರಿಸಲಾದ ನಾಲ್ಕು ಪ್ರಕರಣಗಳಲ್ಲಿ ಆಕೆ ದೋಷಮುಕ್ತರಾಗಿದ್ದು, ಇನ್ನೊಂದು ಪ್ರಕರಣದಲ್ಲಿ ಸೆಶನ್ಸ್ ನ್ಯಾಯಾಲಯವು ಜಾಮೀನು ನೀಡಿದೆ. ಐದನೆ ಪ್ರಕರಣದಲ್ಲಿ ಮಾರ್ಕಮ್ಗೆ ಕೆಲವು ತಿಂಗಳುಗಳ ಹಿಂದೆಯೇ ಜಾಮೀನು ದೊರೆತಿತ್ತು. ಆದರೆ ಇತರ ನಾಲ್ಕು ಪ್ರಕರಣಗಳ ದೋಷಮುಕ್ತಿಗಾಗಿ ಕಾಯಬೇಕಾಗಿತ್ತಾರಿಂದ ಬಿಡುಗಡೆ ಸಾಧ್ಯವಾಗಿರಲಿಲ್ಲ. ನಾಲ್ಕನೆ ಪ್ರಕರಣದಲ್ಲಿಯೂ ಅವರು ಜನವರಿ 4ರಂದು ದೋಷಮುಕ್ತಿಗೊಂಡರು.

ಹೀಗಾಗಿ ಜನವರಿ 5ರಂದು ಮರ್ಕಾಮ್ ಜಗದಾಳ್ಪುರದ ಕೇಂದ್ರೀಯ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾರೆಂದು ನ್ಯಾಯವಾದಿ ಕ್ಷಿತಿಜ್ ತಿಳಿಸಿದ್ದಾರೆ.

share
Next Story
X