Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೌದಿ ಅರೇಬಿಯಾ ನಿಯಮ ಮುರಿಯಲಿದ್ದಾರೆಯೇ...

ಸೌದಿ ಅರೇಬಿಯಾ ನಿಯಮ ಮುರಿಯಲಿದ್ದಾರೆಯೇ ರೊನಾಲ್ಡೋ ದಂಪತಿ?

6 Jan 2023 10:11 PM IST
share
ಸೌದಿ ಅರೇಬಿಯಾ ನಿಯಮ ಮುರಿಯಲಿದ್ದಾರೆಯೇ ರೊನಾಲ್ಡೋ ದಂಪತಿ?

ರಿಯಾದ್: ಇತ್ತೀಚೆಗಷ್ಟೇ ಸೌದಿ ಅರೇಬಿಯಾದ ಕ್ಲಬ್‌ ಸೇರಿಕೊಂಡಿರುವ‌ ಫುಟ್‌ಬಾಲ್‌ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಮತ್ತು ಅವರ ದೀರ್ಘಕಾಲದ ಸಂಗಾತಿ ಜಾರ್ಜಿನಾ ರೊಡ್ರಿಗಸ್ ಸೌದಿ ಅರೇಬಿಯಾದಲ್ಲಿ ಒಟ್ಟಿಗೆ ವಾಸಿಸಲು ಸಜ್ಜಾಗಿದ್ದಾರೆ. ಸೌದಿ ಅರೇಬಿಯಾದಲ್ಲಿ ಮದುವೆಯಾಗದ ಗಂಡು-ಹೆಣ್ಣು ಒಂದೇ ಮನೆಯಲ್ಲಿ ವಾಸಿಸುವುದು ಕಾನೂನು ಬಾಹಿರವಾಗಿದ್ದರೂ, ರೊನಾಲ್ಡೋ ದಂಪತಿ ಕಾನೂನನ್ನು ಮೀರಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. 

 
ಸ್ಪ್ಯಾನಿಷ್ ಸುದ್ದಿ ಸಂಸ್ಥೆ EFE ಪ್ರಕಾರ, ರೊನಾಲ್ಡೊ ವಿಶ್ವದ ಅತ್ಯಂತ ಬೇಡಿಕೆಯ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ಕಾರಣ, ರೊನಾಲ್ಡೋ ಶಿಕ್ಷೆಗೆ ಒಳಗಾಗುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ.

ರೊನಾಲ್ಡೊ ಅವರ ಪ್ರಕರಣದಲ್ಲಿ ಅಧಿಕಾರಿಗಳು ಮಧ್ಯಪ್ರವೇಶಿಸುವುದಿಲ್ಲ ಎಂದು ಸೌದಿಯ ಇಬ್ಬರು ವಕೀಲರನ್ನುಲ್ಲೇಖಿಸಿ ವರದಿ ಹೇಳಿದೆ. 

  “(ಸೌದಿಯ) ಕಾನೂನುಗಳು ಮದುವೆಯ ಒಪ್ಪಂದವಿಲ್ಲದೆ ಸಹಬಾಳ್ವೆ ನಡೆಸುವುದನ್ನಿನ್ನೂ ನಿಷೇಧಿಸುತ್ತಿದ್ದರೂ, ಅಧಿಕಾರಿಗಳು ಕಣ್ಣುಮುಚ್ಚಿ ಯಾರಿಗೂ ಕಿರುಕುಳ ನೀಡುವುದಿಲ್ಲ. ಸಹಜವಾಗಿ, ಸಮಸ್ಯೆ ಅಥವಾ ಅಪರಾಧ ನಡೆದಾಗ ಮಾತ್ರ ಈ ಕಾನೂನುಗಳನ್ನು ಬಳಸಲಾಗುತ್ತದೆ.” ಎಂದು ವಕೀಲರೊಬ್ಬರು ತಿಳಿಸಿದ್ದಾರೆ. 

"ಸೌದಿ ಅರೇಬಿಯಾದ ಅಧಿಕಾರಿಗಳು, ಇಂದು (ವಿದೇಶಿಗಳ) ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ, ಆದರೆ ಕಾನೂನು ಮದುವೆಯ ಹೊರತುಪಡಿಸಿ ಸಹಬಾಳ್ವೆ ನಡೆಸುವುದನ್ನು ನಿಷೇಧಿಸುತ್ತದೆ" ಎಂದು ಮತ್ತೊಬ್ಬ ವಕೀಲ ತಿಳಿಸಿದ್ದಾರೆ ಎಂದು theNewIndiaExpress.com ವರದಿ ಮಾಡಿದೆ.

share
Next Story
X