Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Fact Check: ಸರಸ್ವತಿಯ ಫೋಟೋವನ್ನು...

Fact Check: ಸರಸ್ವತಿಯ ಫೋಟೋವನ್ನು ತುಳಿದು ಅವಮಾನಿಸಿದ ವ್ಯಕ್ತಿ ಮುಸ್ಲಿಮನಲ್ಲ

6 Jan 2023 10:13 PM IST
share
Fact Check: ಸರಸ್ವತಿಯ ಫೋಟೋವನ್ನು ತುಳಿದು ಅವಮಾನಿಸಿದ ವ್ಯಕ್ತಿ ಮುಸ್ಲಿಮನಲ್ಲ

ಹೊಸದಿಲ್ಲಿ: ಹಿಂದೂ ದೇವತೆ ಸರಸ್ವತಿಯ ಫೋಟೋವನ್ನು ವ್ಯಕ್ತಿಯೊಬ್ಬ ಕಾಲಿನಲ್ಲಿ ಒದೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸರಸ್ವತಿಯ ಚಿತ್ರಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಒದೆಯುತ್ತಿದ್ದಾನೆಂಬ ಅಡಿ ಬರಹದೊಂದಿಗೆ ಈ ದೃಶ್ಯವನ್ನು ವ್ಯಾಪಕವಾಗಿ ಹಂಚಲಾಗುತ್ತಿದೆ.

ದೃಶ್ಯದ ಬಗ್ಗೆ quint ಸಂಸ್ಥೆಯು ಫ್ಯಾಕ್ಟ್‌ ಚೆಕ್‌ ಮಾಡಿದ್ದು, ಘಟನೆ ಎಲ್ಲಿ ನಡೆದಿದೆ, ಮತ್ತು ಅದರ ಹಿನ್ನೆಲೆಯೇನು ಎನ್ನುವುದನ್ನು ಸಂಸ್ಥೆ ಪರಿಶೀಲನೆ ಮಾಡಿದೆ. The Quint ಪ್ರಕಾರ ಈ ಘಟನೆಯು ಗುಜರಾತ್‌ನ ಛೋಟೌಡೆಪುರ್ ಜಿಲ್ಲೆಯಲ್ಲಿ 28 ಡಿಸೆಂಬರ್ 2022 ರಂದು ನಡೆದಿದೆ.

ಸತ್ಯಾಂಶವೇನು?: ಗೆಲೆಸರ್ ಗ್ರಾಮದ ಪ್ರಾಥಮಿಕ ಶಾಲೆಯೊಂದರ ಶಿಕ್ಷಕನೊಬ್ಬ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪತ್ತೆಯಾಗಿದೆ. ಶಿಕ್ಷಕನನ್ನು ಯೋಗೇಶ್ ರಾತ್ವಾ ಎಂದು ಗುರುತಿಸಲಾಗಿದ್ದು, ಆತ ಮುಸ್ಲಿಂ ಸಮುದಾಯಕ್ಕೆ ಸೇರಿದವನಲ್ಲ ಎಂದು ವರದಿ ಹೇಳಿದೆ.

  

 ಘಟನೆಯ ಹಿನ್ನೆಲೆಯಲ್ಲಿ ದಿ ಕ್ವಿಂಟ್ ಜೊತೆ ಮಾತನಾಡಿದ ಛೋಟೌದೇಪುರ್ ಎಸ್ಪಿ ಧರ್ಮೇಂದ್ರ ಶರ್ಮಾ, "ವೀಡಿಯೊದಲ್ಲಿರುವ ವ್ಯಕ್ತಿ ಮುಸ್ಲಿಂ ಸಮುದಾಯದವನಲ್ಲ, ಅವನು ಹಿಂದೂ ಆದಿವಾಸಿ, ಅವನ ಹೆಸರು ಯೋಗೇಶ್ ರಾಥ್ವಾ, ಅವನು ಇದನ್ನು ಮಾಡುವಾಗ ಮದ್ಯದ ಅಮಲಿನಲ್ಲಿದ್ದ. ಅಲ್ಲದೆ, ಘಟನೆ ಬಳಿ ಆತನನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

  

ನಮ್ಮ ದೇವರು ಸರಸ್ವತಿಯನ್ನು ಕಾಲಿನಿಂದ ಒದ್ದ ಈ ಜಿಹಾದಿಯನ್ನು ಸುಮ್ನೆ ಬಿಡಬಾರದು.. ತಮ್ಮ ಧರ್ಮದ ಬಗ್ಗೆ ಮಾತಾಡಿದರೆ "ಸರ್ ತನ್ ಸೇ ಜುದಾ" ಮಾಡುವ ಭಯಉತ್ಪಾದಕರು.. ಆ ದೇವರೇ ಇವನ ಕಾಲನ್ನು ತನ್ ಸೇ ಜುದಾ ಮಾಡುತ್ತಾರೆ.. pic.twitter.com/jUwRFj0FjO

— Shubha.B. Naik (Shubhavathi Bhaskar Naik ) (@AdvocateShubha) January 3, 2023
share
Next Story
X