Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಜಿಡಿಪಿ ಬೆಳವಣಿಗೆ ಶೇ.7ಕ್ಕೆ...

ಭಾರತದ ಜಿಡಿಪಿ ಬೆಳವಣಿಗೆ ಶೇ.7ಕ್ಕೆ ಕುಸಿತ ಸಾಧ್ಯತೆ: ಕಾರಣವೇನು?

6 Jan 2023 11:02 PM IST
share
ಭಾರತದ ಜಿಡಿಪಿ ಬೆಳವಣಿಗೆ ಶೇ.7ಕ್ಕೆ ಕುಸಿತ ಸಾಧ್ಯತೆ: ಕಾರಣವೇನು?

ಹೊಸದಿಲ್ಲಿ,ಜ.6: 2022-23ನೇ ಆರ್ಥಿಕ ವರ್ಷದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಬೆಳವಣಿಗೆಯು ಶೇ.ಲ7ಕ್ಕೆ ಕುಸಿಯುವ ಸಾಧ್ಯತೆಯಿದೆ. ಇದು 2021-22ನೇ ಸಾಲಿನಲ್ಲಿ ಇದ್ದ ಶೇ.8.7 ಜಿಡಿಪಿ ಬೆಳವಣಿಗೆಗಿಂತ ಕಡಿಮೆ ಎಂದು ಕೇಂದ್ರ ಸಾಂಖ್ಯಿಕ ಸಚಿವಾಲಯ ತಿಳಿಸಿದೆ.

ಮಾರ್ಚ್ನಲ್ಲಿ ಕೊನೆಗೊಳ್ಳಲಿರುವ ಹಾಲಿ ವಿತ್ತೀಯ ವರ್ಷದಲ್ಲಿ ಆರ್ಥಿಕ ಬೆಳವಣಿಗೆಯು ಮಂದಗತಿಯನ್ನು ಕಾಣಲಿದೆ ಎಂದು ಅದು ಹೇಳಿದೆ. ಗಣಿಗಾರಿಕೆ ಹಾಗೂ ಉತ್ಪಾದನಾ ವಲಯಗಳ ಕಳಪೆ ನಿರ್ವಹಣೆಯೇ ಇದಕ್ಕೆ ಕಾರಣವೆಂದು ತಿಳಿಸಿದೆ.

2022-23ನೇ ಸಾಲಿನಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರವು ಸರಕಾರವು ಈ ಹಿಂದೆ ಅಂದಾಜಿಸಿದ್ದ ಶೇ.8- ಶೇ.8.5ಕ್ಕಿಂತ ಕಡಿಮೆಯಿದೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್ ನ ಶೇ.6.8ರ ಮುನ್ನಂದಾಜಿಗಿಂತ ಜಿಡಿಪಿಯು ಅಧಿಕ ಬೆಳವಣಿಗೆಯನ್ನು ಕಂಡಿದೆ.
 

ಹಾಲಿ ವಿತ್ತೀಯ ವರ್ಷದಲ್ಲಿ ಉತ್ಪಾದನಾ ವಲಯದ ಬೆಳವಣಿಗೆ ಕಳೆದ ಸಾಲಿಗಿಂತ ಶೇ.1.6ರಷ್ಟು ಕುಂಠಿತಗೊಳ್ಳಲಿದೆ. 2021-22ನೇ ಸಾಲಿನಲ್ಲಿ ದೇಶವು ಉತ್ಪಾದನಾ ವಲಯದಲ್ಲಿ ಶೇ.9.9ರಷ್ಟು ವೃದ್ಧಿಯನ್ನು ಕಂಡಿತ್ತು. ಅದೇ ರೀತಿ ಗಣಿಗಾರಿಕಾ ವಲಯವು 2022-23ನೇ ಸಾಲಿನಲ್ಲಿ ಶೇ.2,.4ರಷ್ಟು ಬೆಳವಣಿಗೆಯನ್ನು ಕಾಣಲಿದೆ. ಹಿಂದಿನ ವಿತ್ತೀಯ ವರ್ಷದಲ್ಲಿ ಗಣಿಗಾರಿಕೆಯು ಶೇ.11.5ರಷ್ಟು ಬೆಳವಣಿಗೆಯನ್ನು ಕಂಡಿತ್ತು.

ಆದರೂ, ಕೃಷಿ ವಲಯವು ಶೇ.3.5ರಷ್ಟು ಬೆಳವಣಿಗೆಯನ್ನು ಕಾಣಲಿದೆ. ವಾಣಿಜ್ಯ, ಹೊಟೇಲ್, ಸಾರಿಗೆ, ಸಂವಹನ ಹಾಗೂ ಪ್ರಸರಣ ವಲಯಕ್ಕೆ ಸಂಬಂಧಿಸಿ ಸೇವೆಗಳು ಬೆಳವಣಿಗೆ 2021-22ನೇ ಸಾಲಿನಲ್ಲಿ ಶೇ.11.1ರಷ್ಟಿದ್ದರೆ, ಈ ಸಾಲಿನಲ್ಲಿ ಅದು ಶೇ.13.7ರಷ್ಟು ಹೆಚ್ಚಳವಾಗಲಿದೆಯೆಂದು ಅಂದಾಜಿಸಲಾಗಿದೆ. ಉತ್ಪಾದನಾ ವಲಯದ ಬೆಳವಣಿಗೆಯು ಕಳೆದ ಸಾಲಿನಲ್ಲಿ 11.5ರಷ್ಟಿದ್ದರೆ, ಈ ಬಾರಿ ಶೇ.9.1ಕ್ಕೆ ಕುಂಠಿತಗೊಳ್ಳಲಿದೆ.

ಕೇಂದ್ರ ಸರಕಾರವು ಈ ಸುಧಾರಿತ ಅಂದಾಜುಗಳನ್ನು ನೂತನ ಬಜೆಟ್ ರಚನೆಗೆ ಬಳಸಿಕೊಳ್ಳುತ್ತದೆ. 2023-24ನೇ ಸಾಲಿನ ಬಜೆಟನ್ನು ಕೇಂದ್ರ ಸರಕಾರವು ಫೆಬ್ರವರಿ 1ರಂದು ಮಂಡಿಸಲಿದೆ.

share
Next Story
X