Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ವೈಟ್ ರೂಮ್ ಚಿತ್ರಹಿಂಸೆ ಏಕೆ ವಿಶ್ವದ...

ವೈಟ್ ರೂಮ್ ಚಿತ್ರಹಿಂಸೆ ಏಕೆ ವಿಶ್ವದ ಅತ್ಯಂತ ಕೆಟ್ಟ ಶಿಕ್ಷೆ..?

7 Jan 2023 12:24 PM IST
share
ವೈಟ್ ರೂಮ್ ಚಿತ್ರಹಿಂಸೆ ಏಕೆ ವಿಶ್ವದ ಅತ್ಯಂತ ಕೆಟ್ಟ ಶಿಕ್ಷೆ..?

ನಿಮ್ಮ ನೆಚ್ಚಿನ ಬಣ್ಣ ಯಾವುದು? ಇದು ಬಿಳಿಯಾಗಿದ್ದರೆ, ನಾವು ನಿಮ್ಮಿಂದಿಗೆ ಹಂಚಿಕೊಳ್ಳಲಿರುವ ಈ ಸುದ್ದಿಯ ಬಗ್ಗೆ ತಿಳಿದಿರಲಿ, ಇದು ಸಾಮಾನ್ಯವಾಗಿ ತುಂಬಾ ಹಿತವಾದ ಈ ಬಣ್ಣದ ಮತ್ತೊಂದು ಕರಾಳ ಮುಖವನ್ನು ಅನಾವರಣ ಮಾಡಲಿದೆ.

ಇಡೀ ಪ್ರಪಂಚದಲ್ಲೇ, ಅಪಾಯಕಾರಿ ಮತ್ತು ಭಯಾನಕವೆಂದು ಪರಿಗಣಿಸಲಾದ ಒಂದು ಶಿಕ್ಷೆಯಿದೆ. ಅಲ್ಲಿ ಕೈದಿಗಳನ್ನು ಶಿಕ್ಷಿಸಲು ಬಿಳಿ ಬಣ್ಣವನ್ನು ಬಳಸಲಾಗುತ್ತದೆ. ಅರೆ, ಬಣ್ಣದಿಂದ ಶಿಕ್ಷೆ ಕೊಡುತ್ತಾರಾ ಎಂದು ನಿಮಗೆ ಅನ್ನಿಸಬಹುದು. ಆದರೆ ಈ ಶಿಕ್ಷೆಯಿಂದ ಅದೆಷ್ಟೋ ಕೈದಿಗಳು ಪ್ರಾಣ ಕಳೆದುಕೊಂಡಿದ್ದಾರಂತೆ.

ಹೌದು, ‘ವೈಟ್ ರೂಮ್ ಟಾರ್ಚರ್’ ಎಂಬ ಶಿಕ್ಷೆ ಇದೆ. ಒಬ್ಬ ವ್ಯಕ್ತಿಯನ್ನು ಸಂಪೂರ್ಣವಾಗಿ ಬಿಳಿ ಕೋಣೆಯೊಳಗೆ ಬಂಧಿಸಲಾಗುತ್ತದೆ. ಬಿಳಿ ಗೋಡೆಗಳು, ಬಿಳಿ ಬಾಗಿಲು ಮತ್ತು ತಿನ್ನುವ ಆಹಾರವೂ ಬಿಳಿಯದ್ದಾಗಿರುತ್ತದೆ.

ಶೌಚಾಲಯ ಮತ್ತು ಮೂಲಸೌಕರ್ಯವು ಸಂಪೂರ್ಣವಾಗಿ ಬಿಳಿ ಬಣ್ಣವನ್ನು ಹೊಂದಿರುತ್ತದೆ. ಸೆಲ್‌ನಲ್ಲಿ ಪಿನ್-ಡ್ರಾಪ್ ಮೌನವಿರುತ್ತದೆ. ಅಲ್ಲಿ ನೀವು ನಿಮ್ಮ ಧ್ವನಿಯನ್ನು ಮಾತ್ರ ಕೇಳಬಹುದು. ಒಬ್ಬ ವ್ಯಕ್ತಿಯು ಈ ಕೋಣೆಯಲ್ಲಿ ವಾಸಿಸಲು ಪ್ರಾರಂಭಿಸಿದ ನಂತರ, ಅವನು ಶೀಘ್ರದಲ್ಲೇ ವಿಷಯಗಳನ್ನು ಮರೆತುಬಿಡುತ್ತಾನೆ.

ಈ ಚಿತ್ರಹಿಂಸೆಯ ಬಗ್ಗೆ ತಿಳಿದ ನಂತರ, ಅನೇಕ ದೇಶಗಳಲ್ಲಿನ ಜೈಲು ಅಧಿಕಾರಿಗಳು ಇದನ್ನು ವಿಶೇಷವಾಗಿ ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಜಾರಿಗೆ ತರಬಹುದು ಎಂದು ಭಾವಿಸಿದರು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಹೆಚ್ಚಳವನ್ನು ಪರಿಗಣಿಸಿ, ಈ ಶಿಕ್ಷೆಯನ್ನು ನೀಡಲಾಗುತ್ತಿದೆ.

share
Next Story
X