Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆ್ಯಂಬುಲೆನ್ಸ್‌ ದೊರೆಯದೆ ಮಹಿಳೆಯ...

ಆ್ಯಂಬುಲೆನ್ಸ್‌ ದೊರೆಯದೆ ಮಹಿಳೆಯ ಮೃತದೇಹವನ್ನು ಹೆಗಲಲ್ಲಿ ಹೊತ್ತು ಸಾಗಿಸಿದ ತಂದೆ, ಮಗ

7 Jan 2023 4:18 PM IST
share
ಆ್ಯಂಬುಲೆನ್ಸ್‌ ದೊರೆಯದೆ ಮಹಿಳೆಯ ಮೃತದೇಹವನ್ನು ಹೆಗಲಲ್ಲಿ ಹೊತ್ತು ಸಾಗಿಸಿದ ತಂದೆ, ಮಗ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಜಲ್ಪೈಗುರಿ ಪಟ್ಟಣದ ಆಸ್ಪತ್ರೆಯೊಂದರಲ್ಲಿ ಉಸಿರಾಟದ ಸಮಸ್ಯೆ ಹಾಗೂ ಹೃದಯಾಘಾತದಿಂದ ಮೃತಪಟ್ಟ 72 ವರ್ಷದ ಲಖೀರಾಣಿ ಎಂಬ ಮಹಿಳೆಯ ಮೃತದೇಹವನ್ನು ಆಕೆಯ ಮನೆಗೆ ಸಾಗಿಸಲು ಯಾವುದೇ ಆ್ಯಂಬುಲೆನ್ಸ್‌ ದೊರೆಯದೆ ಕೊನೆಗೆ ಮಹಿಳೆಯ ಪತಿ ಹಾಗೂ ಪುತ್ರ ಸುಮಾರು 2 ಕಿಮೀ ದೂರದ ತನಕ ಮೃತದೇಹವನ್ನು ಹೆಗಲಲ್ಲಿಯೇ ಹೊತ್ತು ಸಾಗಿಸಿದ ಘಟನೆ ವರದಿಯಾಗಿದೆ.

ಮಹಿಳೆ ಆರೋಗ್ಯ ಸಮಸ್ಯೆಯಿಂದ ಬಳಲಿದಾಗ ಆಕೆಯ ಕುಟುಂಬ ರೂ. 900 ತೆತ್ತು 40 ಕಿಮೀ ದೂರದ ಜಲ್ಪೈಗುರಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿತ್ತು. ಕುಟುಂಬ ಬಡತನದಿಂದ ಬಳಲುತ್ತಿತ್ತು ಹಾಗೂ ಮಹಿಳೆಯ ಪತಿ ದಿನಗೂಲಿ ಕಾಮಿಕರಾಗಿದ್ದರು ಎಂದು newindianexpress.com ವರದಿ ಮಾಡಿದೆ.

ಮೃತದೇಹವನ್ನು ವಾಪಸ್‌ ತರಲು ಆಸ್ಪತ್ರೆಗೆ ಮನವಿ ಮಾಡಿದರೂ ಆ್ಯಂಬುಲೆನ್ಸ್‌ ದೊರತಿರಲಿಲ್ಲ, ಖಾಸಗಿ ಆ್ಯಂಬುಲೆನ್ಸ್‌ಗಳು ರೂ. 3000ಕ್ಕಿಂತ ಕಡಿಮೆ ಶುಲ್ಕಕ್ಕೆ ಸೇವೆ ಒದಗಿಸಲು ನಿರಾಕರಿಸಿದ್ದವು, ನನ್ನ ತಂದೆಯ ಕಿಸೆಯಲ್ಲಿದ್ದುದು ಕೇವಲ ರೂ. 1200 ಎಂದು ಮಹಿಳೆಯ  ಪುತ್ರ ಜೈಕೃಷ್ಣ ಹೇಳಿದ್ದಾರೆ. ನಂತರ ಅನ್ಯ ದಾರಿಯಿಲ್ಲದೆ ಜೈಕೃಷ್ಣ ಮತ್ತು ಆತನ ತಂದೆ ರಾಮಪ್ರಸಾದ್‌ ಆಕೆಯ ಮೃತದೇಹವನ್ನು ಹೆಗಲಲ್ಲಿಯೇ ಹೊತ್ತು ಸಾಗಿಸಿದರು.

ಆಸ್ಪತ್ರೆಯಿಂದ ಹೊರಬರುವಾಗ ತಮಗೆ ಸಹಾಯ ಮಾಡುವ ಬದಲು ಅಲ್ಲಿನ ಸಿಬ್ಬಂದಿ ತಾವು ಮೃತದೇಹ ಹೊತ್ತುಕೊಂಡು ಹೋಗುವ ದೃಶ್ಯವನ್ನು  ತಮ್ಮ ಫೋನ್‌ಗಳಲ್ಲಿ ಸೆರೆಹಿಡಿಯುವುದರಲ್ಲಿಯೇ ನಿರತರಾಗಿದ್ದರು ಎಂದು ರಾಮಪ್ರಸಾದ್‌ ಹೇಳಿದ್ದರು.

ಕೊನೆಗೆ ಈ ಚಿತ್ರಗಳು ಹಾಗೂ ವೀಡಿಯೋಗಳು ವೈರಲ್‌ ಆಗುತ್ತಿದ್ದಂತೆಯೇ ಸಮಾಜ ಸೇವಾ ಸಂಸ್ಥೆಯೊಂದು ಘಟನೆಯ ಬಗ್ಗೆ  ತಿಳಿದು ದಾರಿ ಮಧ್ಯದಲ್ಲಿಯೇ ಅಂಬುಲೆನ್ಸ್‌ ವ್ಯವಸ್ಥೆ ಮಾಡಿಕೊಟ್ಟಿದೆ.

ಈ ಘಟನೆ ಬಗ್ಗೆ ತನಿಖೆಗೆ ಜಿಲ್ಲಾ ಆರೋಗ್ಯ ಇಲಾಖೆ ಆದೇಶಿಸಿದೆ. ರೋಗಿಗಳ ಸಂಬಂಧಿಗಳಿಗೆ ಸಹಾಯ ಮಾಡಲು ಪ್ರತಿ ಆಸ್ಪತ್ರೆಯಲ್ಲಿ ಕೌಂಟರ್‌ ಲಭ್ಯವಿದೆ. ಇಲ್ಲಿ ಹೇಗೆ ಕರ್ತವ್ಯಲೋಪವಾಯಿತೆಂದು ಪರಿಶೀಲಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

share
Next Story
X