Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಯವಾಗುವ ವಾಟ್ಸ್ಆ್ಯಪ್ ಸಂದೇಶಗಳನ್ನು...

ಮಾಯವಾಗುವ ವಾಟ್ಸ್ಆ್ಯಪ್ ಸಂದೇಶಗಳನ್ನು ಉಳಿಸಲು ಶೀಘ್ರದಲ್ಲೇ ಬಳಕೆದಾರರಿಗೆ ಅವಕಾಶ: ಇಲ್ಲಿದೆ ಮಾಹಿತಿ

7 Jan 2023 7:01 PM IST
share
ಮಾಯವಾಗುವ ವಾಟ್ಸ್ಆ್ಯಪ್ ಸಂದೇಶಗಳನ್ನು ಉಳಿಸಲು ಶೀಘ್ರದಲ್ಲೇ ಬಳಕೆದಾರರಿಗೆ ಅವಕಾಶ: ಇಲ್ಲಿದೆ ಮಾಹಿತಿ

ಹೊಸದಿಲ್ಲಿ: ವಾಟ್ಸ್ಆ್ಯಪ್ (Whatsapp) ಹಲವಾರು ಹೊಸ ಫೀಚರ್ಗಳನ್ನು ಅಥವಾ ವೈಶಿಷ್ಟಗಳನ್ನು ತರಲು ಸಜ್ಜಾಗುತ್ತಿದೆ. ಅದು ಇತ್ತೀಚಿಗೆ ಹೊಸ ‘ಕೆಪ್ಟ್ ಮೆಸೇಜಸ್ ಅಥವಾ ಉಳಿಸಲಾದ ಸಂದೇಶಗಳ’ ಫೀಚರ್ ಅನ್ನು ಪರೀಕ್ಷೆಗೊಳಪಡಿಸುತ್ತಿದೆ. ಈ ಫೀಚರ್ ಕಣ್ಮರೆಯಾಗುವ ಸಂದೇಶಗಳನ್ನು ಉಳಿಸಿಕೊಳ್ಳಲು ಬಳಕೆದಾರರಿಗೆ ಅವಕಾಶವನ್ನು ಒದಗಿಸಲಿದೆ. 

ವಾಟ್ಸ್ಆ್ಯಪ್ ನ ‘ಡಿಸಪ್ಪಿಯರಿಂಗ್ ಮೆಸೇಜಸ್’ ಫೀಚರ್ನಲ್ಲಿ ನಿರ್ದಿಷ್ಟ ಅವಧಿಗೆ ಚಾಟ್ ವಿಂಡೋದಲ್ಲಿ ಉಳಿದುಕೊಂಡಿರುವ ಸಂದೇಶಗಳನ್ನು ಮಾತ್ರ ಬಳಕೆದಾರರು ರವಾನಿಸಬಹುದು, ಆದರೆ ಕೆಪ್ಟ್ ಮೆಸೇಜ್ ವೈಶಿಷ್ಟದ ಮೂಲಕ ಕಣ್ಮರೆಯಾಗುವ ಸಂದೇಶಗಳನ್ನು ಉಳಿಸಿಕೊಳ್ಳಬಹುದು.

ವಾಟ್ಸ್ಆ್ಯಪ್ ಈ ಫೀಚರ್ ಅನ್ನು ಪರೀಕ್ಷೆಗೊಳಪಡಿಸಿರುವುದನ್ನು 'ವಾಬೀಟಾಇನ್ಫೋ' (WABetaInfo) ಜಾಲತಾಣವು ವರದಿ ಮಾಡಿದೆ. ಕೆಪ್ಟ್ ಮೆಸೇಜ್ ಗಳು ತಾತ್ಕಾಲಿಕವಾಗಿ ಉಳಿಸಿಕೊಂಡಿರುವ ಕಣ್ಮರೆಯಾಗುವ ಸಂದೇಶಗಳ ಕೇವಲ ಮತ್ತೊಂದು ರೂಪವಾಗಿದೆ. 

ಅಂದರೆ ಅದು ಚಾಟ್ ನಿಂದ ಸ್ವಯಂಚಾಲಿತವಾಗಿ ಅಳಿಸಿಹೋಗುವುದಿಲ್ಲ ಮತ್ತು ಚಾಟ್ ನಲ್ಲಿರುವ ಪ್ರತಿಯೊಬ್ಬರೂ ಅದನ್ನು ಈಗಲೂ ನೋಡಬಹುದು. ಆದರೆ ಬಳಕೆದಾರರು ತಾವು ಉಳಿಸಿಕೊಳ್ಳಲು ಇಚ್ಛಿಸದ ಸಂದೇಶಗಳನ್ನು ‘ಅನ್-ಕೀಪ್ ’ಮಾಡಲು ಈಗಲೂ ಸಮರ್ಥರಾಗಿರುತ್ತಾರೆ. ಒಮ್ಮೆ ಅವರು ‘ಅನ್-ಕೀಪ್’ನ್ನು ಆಯ್ಕೆ ಮಾಡಿಕೊಂಡರೆ ಸಂದೇಶಗಳು ಚಾಟ್ ನಿಂದ ಶಾಶ್ವತವಾಗಿ ಕಣ್ಮರೆಯಾಗುತ್ತವೆ. 

ವಾಬೀಟಾಇನ್ಫೋ (WABetaInfo) ಹಂಚಿಕೊಂಡಿರುವ ಸ್ಕ್ರೀನ್ಶಾಟ್ ನ ಪ್ರಕಾರ, ಕೆಪ್ಟ್ ಮೆಸೇಜ್ ಅನ್ನು ಪ್ರತಿನಿಧಿಸುವ ಬುಕ್ಮಾರ್ಕ್ ಐಕಾನ್ (bookmark icon) ಅನ್ನು ಕಣ್ಮರೆಯಾಗುತ್ತಿರುವ ಸಂದೇಶದ ಬಬಲ್ ನಲ್ಲಿ ಕಾಣಬಹುದು. ಈ ಚಿಹ್ನೆಯು ಕಣ್ಮರೆಯಾಗುತ್ತಿರುವ ಸಂದೇಶವನ್ನು ‘ಉಳಿಸಲಾಗಿದೆ’ ಎನ್ನುವುದನ್ನು ಸೂಚಿಸುತ್ತದೆ. ಐಕಾನ್ ಒಮ್ಮೆ ಕಾಣಿಸಿಕೊಂಡ ಬಳಿಕ ಚಾಟ್ ವಿಂಡೋದಿಂದ ಮಾಯವಾಗುವುದಿಲ್ಲ.

ಇದನ್ನೂ ಓದಿ: ಆ್ಯಂಬುಲೆನ್ಸ್‌ ದೊರೆಯದೆ ಮಹಿಳೆಯ ಮೃತದೇಹವನ್ನು ಹೆಗಲಲ್ಲಿ ಹೊತ್ತು ಸಾಗಿಸಿದ ತಂದೆ, ಮಗ

share
Next Story
X