Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರಿನಲ್ಲಿ ಕಿಲ್ಲೆ ಮೈದಾನದಲ್ಲಿ...

ಪುತ್ತೂರಿನಲ್ಲಿ ಕಿಲ್ಲೆ ಮೈದಾನದಲ್ಲಿ ಸಸ್ಯ ಜಾತ್ರೆ: ಜೀವಕ್ಷೇತ್ರಕ್ಕಿಂತಲೂ ಮೊದಲು ಸಸ್ಯಕ್ಷೇತ್ರದ ಆರಂಭ: ಮಠಂದೂರು

7 Jan 2023 7:36 PM IST
share
ಪುತ್ತೂರಿನಲ್ಲಿ ಕಿಲ್ಲೆ ಮೈದಾನದಲ್ಲಿ ಸಸ್ಯ ಜಾತ್ರೆ: ಜೀವಕ್ಷೇತ್ರಕ್ಕಿಂತಲೂ ಮೊದಲು ಸಸ್ಯಕ್ಷೇತ್ರದ ಆರಂಭ: ಮಠಂದೂರು

ಪುತ್ತೂರು:  ಸಸ್ಯಕ್ಷೇತ್ರವು ಮೊದಲು ಆರಂಭಗೊಂಡಿದ್ದು, ಬಳಿಕ ಜೀವಕ್ಷೇತ್ರವು ಉಂಟಾಗಿದೆ. ಎಲ್ಲರ ಬದುಕೂ ಕೃಷಿಕರ ಮನೆಯಿಂದ ಆರಂಭವಾಗುತ್ತದೆ. ಅಹಾರ ಉತ್ಪಾಧನೆಯಲ್ಲಿ ಭಾರತವು ಸ್ವಾವಲಂಬಿಯಾಗಿದೆ. ಪಾರಂಪರಿಕ ಕೃಷಿಯತ್ತ ಎಲ್ಲರ ಒಲವು ಬೆಳೆಯಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. 

ಅವರು ಪುತ್ತೂರಿನ ಸುದ್ದಿ ಮಾಹಿತಿ ಟ್ರಸ್ಟ್‍ನ ಪ್ರಾಯೋಜಕತ್ವದಲ್ಲಿ ದ.ಕ.ಜಿಲ್ಲಾ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್, ನಗರಸಭೆ, ವಿವಿಧ ಒಕ್ಕೂಟಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜ.7 ಮತ್ತು 8ರಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿರುವ ಸಸ್ಯ ಜಾತ್ರೆಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳು ಇಂದಿಗೂ ಕೃಷಿ ಪ್ರದಾನವಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಶೇ. 85 ಗ್ರಾಮೀಣ ಮತ್ತು ಶೇ. 15 ನಗರ ಪ್ರದೇಶಗಳಿದ್ದವು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದಭದಲ್ಲಿ ಇದು ಶೇ. 60 ಮತ್ತು ಶೇ. 40ಕ್ಕೆ ಬದಲಾಯಿತು. ಸ್ವಾತಂತ್ರ್ಯ ಪಡೆದು 100 ವರ್ಷಗಳಾಗುವಾಗ ಅದು ಶೇ. 50 ಮತ್ತು ಶೇ. 50 ಆಗುವ ಸಂಭವವಿದೆ. ಈ ನಡುವೆ ಹಸಿರು ಕ್ರಾಂತಿ, ಕ್ಷೀರ ಕ್ರಾಂತಿ, ನೀರು ಕ್ರಾಂತಿಗಳ ಮೂಲಕ ಕೃಷಿ ಮತ್ತು ಪರಿಸರವನ್ನು ಉಳಿಸುವ ಕೆಲಸ ಕಾರ್ಯಗಳು ನಿರಂತರವಾಗಿ ನಡೆದಿದೆ. ಕೃಷಿಕರು ಯಾಂತ್ರಿಕೃತ ಪದ್ದತಿಗೆ ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ. ಇದರೊಂದಿಗೆ ವಿಷಪೂರಿತ ಆಹಾರ, ಗಾಳಿ, ನೀರು ನಿರ್ಮಾಣವಾಗುತ್ತಿದೆ. ಇದೆಲ್ಲವನ್ನು ತಡೆಯಲು ಮತ್ತೊಮ್ಮೆ ನಾವು ಹಿರಿಯರು ಮಾಡುತ್ತಿದ್ದ ಪಾರಂಪರಿಕ ಕೃಷಿ ಪದ್ದತಿಯತ್ತ ಸಾಗಬೇಕಾಗಿದೆ ಎಂದರು. 

ಪುತ್ತೂರು ನಗರಸಭಾ ಸದಸ್ಯ ಕೆ. ಜೀವಂಧರ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್, ಮಂಗಳೂರು ಕೆಎಂಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಮಾತನಾಡಿದರು. 

ಸಸ್ಯಮೇಳದ ಸ್ಟಾಲ್‍ಗಳನ್ನು ಡಿಸಿಸಿ ಬ್ಯಾಂಕ್ ನಿದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ತಹಸೀಲ್ದಾರ್ ನಿಸರ್ಗಪ್ರಿಯ ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ಕೃಷಿ ಸಾಧಕರಾದ ಗಿರಿಜಾ ಎಸ್ ರೈ, ಕಸ್ತೂರಿ ಕಲಾ ರೈ, ಡಾ. ಎನ್. ಯದುಕುಮಾರ್, ಜಯಂತ ನಡುಬೈಲು ಮತ್ತು ಪೂರ್ಣಿಮಾ ಜಗದೀಶ್ ಹಾಗೂ ಸಂಜೀವಿನಿ ಒಕ್ಕೂಟದ ಸಾಧಕ ಸದಸ್ಯರನ್ನು ಸನ್ಮಾನಿಸಲಾಯಿತು. 

ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ನೆಲ್ಲಿಕಟ್ಟೆಯಿಂದ ಕಿಲ್ಲೆ ಮೈದಾನದ ತನಕ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ನಗರಸಭಾ ಮಾಜಿ ಅಧ್ಯಕ್ಷ ಜಗದೀಶ್ ನೆಲ್ಲಿಕಟ್ಟೆ ತೆಂಗಿನ ಕಾಯಿ ಒಡೆದು ಮೆರವಣಿಗೆ ಚಾಲನೆ ನೀಡಿದರು. 

ತಾಲೂಕು ಪಂಚಾಯುತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿದರು. ಪೌರಾಯುಕ್ತ ಮಧು ಎಸ್ ಮನೋಹರ್ ವಂದಿಸಿದರು. ಸುದ್ದಿ ಮಾಹಿತಿ ಟ್ರಸ್ಟ್ ನ ಅಧ್ಯಕ್ಷ ಡಾ.ಯು.ಪಿ.ಶಿವಾನಂದ ಪ್ರಾಸ್ತಾವಿಕ ಮಾತುಗಳನ್ಮಾಡಿದರು ನಿವೃತ್ತ ಶಿಕ್ಷಕ ಸುರೇಶ್ ಶೆಟ್ಟಿ, ಉಮೇಶ್ ಮಿತ್ತಡ್ಕ ಮತ್ತು ದಾಮೋದರ ಮುಂಡೋಳೆ ವಿವಿದ ಕಾರ್ಯಕ್ರಮ ನಿರೂಪಿಸಿದರು. 

share
Next Story
X