Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 3ನೇ ಟ್ವೆಂಟಿ-20: ಸರ್ವಾಂಗೀಣ ಪ್ರದರ್ಶನ...

3ನೇ ಟ್ವೆಂಟಿ-20: ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತಕ್ಕೆ ಭರ್ಜರಿ ಜಯ, ಸರಣಿ ಕೈವಶ

7 Jan 2023 4:48 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
3ನೇ ಟ್ವೆಂಟಿ-20: ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತಕ್ಕೆ ಭರ್ಜರಿ ಜಯ, ಸರಣಿ ಕೈವಶ

 ರಾಜ್‌ಕೋಟ್, ಜ.7: ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ವಿರುದ್ಧದ 3ನೇ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯವನ್ನು 91 ರನ್‌ನಿಂದ ಜಯಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ.

ಗೆಲ್ಲಲು 229 ರನ್ ಕಠಿಣ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ 16.4 ಓವರ್‌ಗಳಲ್ಲಿ 137 ರನ್‌ಗೆ ಆಲೌಟಾಯಿತು. ಲಂಕೆಯ ಪರ ಕುಶಾಲ್ ಮೆಂಡಿಸ್(23 ರನ್)ಹಾಗೂ ದಸುನ್ ಶನಕ(23 ರನ್) ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದರು.

 ಭಾರತದ ಪರ ಅರ್ಷದೀಪ್ ಸಿಂಗ್(3-20) ಯಶಸ್ವಿ ಪ್ರದರ್ಶನ ನೀಡಿದರೆ, ಹಾರ್ದಿಕ್ ಪಾಂಡ್ಯ(2-30),ಯಜುವೇಂದ್ರ ಚಹಾಲ್(2-30) ಹಾಗೂ ಉಮ್ರಾನ್ ಮಲಿಕ್(2-31) ತಲಾ 2 ವಿಕೆಟ್‌ಗಳನ್ನು ಕಬಳಿಸಿದರು. ಅಕ್ಷರ್ ಪಟೇಲ್ (1-19) ಒಂದು ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಜಯಿಸಿದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡಿತು. ಸೂರ್ಯಕುಮಾರ್ ಯಾದವ್ (ಔಟಾಗದೆ 112 ರನ್, 51 ಎಸೆತ, 7 ಬೌಂಡರಿ, 9 ಸಿಕ್ಸರ್)ಸಿಡಿಸಿದ ಸೊಗಸಾದ ಶತಕದ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತು.

ಭಾರತದ ಪರ ಆರಂಭಿಕ ಬ್ಯಾಟರ್ ಶುಭಮನ್ ಗಿಲ್(46 ರನ್, 36 ಎಸೆತ),ರಾಹುಲ್ ತ್ರಿಪಾಠಿ(35 ರನ್, 16 ಎಸೆತ) ಹಾಗೂ ಅಕ್ಷರ್ ಪಟೇಲ್(ಔಟಾಗದೆ 21 ರನ್) ಎರಡಂಕೆಯ ಸ್ಕೋರ್ ಗಳಿಸಿದರು.

*ಭಾರತದ ಪರ 2ನೇ ವೇಗದ ಶತಕ

ಕೇವಲ 45 ಎಸೆತಗಳಲ್ಲಿ 6 ಬೌಂಡರಿ, 8 ಸಿಕ್ಸರ್ ನೆರವಿನಿಂದ ಶತಕ ಪೂರೈಸಿದ ಯಾದವ್ ಭಾರತದ ಪರ ವೇಗವಾಗಿ ಟಿ-20 ಶತಕ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. 2017ರಲ್ಲಿ ರೋಹಿತ್ ಶರ್ಮಾ 35 ಎಸೆತಗಳಲ್ಲಿ ಶ್ರೀಲಂಕಾ ವಿರುದ್ಧವೇ ಈ ಸಾಧನೆ ಮಾಡಿದ್ದರು. ಯಾದವ್ ಟಿ-20ಯಲ್ಲಿ ಮೂರನೇ ಶತಕ ಸಿಡಿಸಿದರು. 2022ರಲ್ಲಿ ಅವರು ನ್ಯೂಝಿಲ್ಯಾಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ಟಿ-20ಯಲ್ಲಿ ಶತಕ ಸಿಡಿಸಿದ್ದರು. ಆಸ್ಟ್ರೇಲಿಯದ ಗ್ಲೆನ್ ಮ್ಯಾಕ್ಸ್‌ವೆಲ್ ಬಳಿಕ 3 ವಿವಿಧ ತಂಡಗಳ ವಿರುದ್ಧ ಶತಕ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X