Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೇವೆ ವ್ಯತ್ಯಯ ಹಿನ್ನೆಲೆ: ಗ್ರಾಹಕರಿಗೆ 3...

ಸೇವೆ ವ್ಯತ್ಯಯ ಹಿನ್ನೆಲೆ: ಗ್ರಾಹಕರಿಗೆ 3 ಸಾವಿರ ರೂ.ಪರಿಹಾರ ನೀಡಲು ಕೋರ್ಟ್ ಆದೇಶ

7 Jan 2023 11:12 PM IST
share
ಸೇವೆ ವ್ಯತ್ಯಯ ಹಿನ್ನೆಲೆ: ಗ್ರಾಹಕರಿಗೆ 3 ಸಾವಿರ ರೂ.ಪರಿಹಾರ ನೀಡಲು ಕೋರ್ಟ್ ಆದೇಶ

ಬೆಂಗಳೂರು: ನಿಗದಿತ ವೇಳೆಗೆ ಊಟವನ್ನು ತಲುಪಿಸದ ಝೊಮೋಟೋ ಕಂಪೆನಿ ಊಟಕ್ಕಾಗಿ ಆರ್ಡರ್ ಮಾಡಿದ್ದ ಗ್ರಾಹಕರಿಗೆ 3 ಸಾವಿರ  ರೂ.ಗಳ ಪರಿಹಾರ ನೀಡುವಂತೆ ನಗರದ ಗ್ರಾಹಕ ನ್ಯಾಯಾಲಯ ಆದೇಶಿಸಿದೆ.

2022ರ ಎಪ್ರಿಲ್ 14ರಂದು ಗ್ರಾಹಕ ಅಭಿಷೇಕ್ ಎನ್ನುವವರು ರಾತ್ರಿ ಊಟಕ್ಕಾಗಿ ಝೊಮೋಟೋ ಕಂಪೆನಿಗೆ ಆರ್ಡರ್ ಮಾಡಿದ್ದರು. ಬೆಂಗಳೂರು ನಗರದ ರಾಜಾಜಿನಗರದಲ್ಲಿರುವ ಜೋಮೋಟೋ ಹೋಟೆಲ್‍ನಲ್ಲಿ 256 ರೂಗಳನ್ನು ಪಾವತಿಸಿ ರಾತ್ರಿ 8.46ರಲ್ಲಿ ಆರ್ಡರ್ ಮಾಡಿದ್ದರು. ಆದರೆ ರಾತ್ರಿ 9.45 ಸಮಯವಾದರೂ ಸಹ ಅವರಿಗೆ ರಾತ್ರಿ ಊಟವನ್ನು ಝೊಮೋಟೋ ಕಂಪೆನಿಯಿಂದ ತಲುಪಿಸಿರಲಿಲ್ಲ. 

ಇದರಿಂದ ಬೇಸತ್ತ ಅವರು ತಾವು ಮಾಡಿದ ಊಟಕ್ಕಾಗಿ ಮಾಡಿದ ಆರ್ಡರ್ ಅನ್ನು ರದ್ದುಪಡಿಸಿದರು. ತಕ್ಷಣ ಝೊಮೋಟೋ ಕಂಪೆನಿ ಅವರು ಪಾವತಿಸಿದ್ದ ಹಣವನ್ನು ವಾಪಾಸ್ ಅವರಿಗೆ ಪಾವತಿಸಿತ್ತು. ಇದರಿಂದ ಸಮಾಧಾನಗೊಳ್ಳದ ಗ್ರಾಹಕ ತಮಗಾಗಿರುವ ಮಾನಸಿಕ ಕಿರುಕುಳಕ್ಕೆ 1 ಲಕ್ಷ ಪರಿಹಾರ ನೀಡುವಂತೆ ಕೋರಿ ಎಪ್ರಿಲ್ ತಿಂಗಳ ಕೊನೆಯಲ್ಲಿ ಶಾಂತಿನಗರದಲ್ಲಿರುವ ಗ್ರಾಹಕ ನ್ಯಾಯಾಲಯದಲ್ಲಿ ಝೊಮೋಟೋ ಕಂಪೆನಿ ವಿರುದ್ಧ ಪ್ರಕರಣ ದಾಖಲಿಸಿದ್ದರು ಹಾಗೂ ಕೇಸ್‍ಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಗ್ರಾಹಕ ನ್ಯಾಯಾಲಯಕ್ಕೆ ಒದಗಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಗ್ರಾಹಕ ನ್ಯಾಯಾಲಯವು ಝೊಮೋಟೋ ಕಂಪೆನಿಯ ಸೇವೆಯಲ್ಲಿನ ನ್ಯೂನತೆ ಸಾಬೀತಾದ ಹಿನ್ನೆಲೆ ಊಟ ಆದೇಶಿಸಿದ್ದ ಗ್ರಾಹಕ ಅಭಿಷೇಕ್ ಅವರಿಗೆ 3 ಸಾವಿರ ರೂ. ಪರಿಹಾರ ಒದಗಿಸುವಂತೆ ಸೂಚಿಸಿದೆ. ಇದರಲ್ಲಿ 2 ಸಾವಿರ ರೂ.ಗಳು ಅಭಿಷೇಕ್ ಅವರಿಗೆ ಪರಿಹಾರ ರೂಪದಲ್ಲಿ ನೀಡಬೇಕು ಹಾಗೂ ಉಳಿದ 1 ಸಾವಿರ ರೂ.ಗಳನ್ನು ನ್ಯಾಯಾಲಯದ ವೆಚ್ಚವನ್ನಾಗಿ ಭರಿಸಬೇಕೆಂದು ತೀರ್ಪು ನೀಡಿದೆ.

share
Next Story
X