Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ‘ಜನ ಸಾಹಿತ್ಯ ಸಮ್ಮೇಳನ’...

ಬೆಂಗಳೂರು: ‘ಜನ ಸಾಹಿತ್ಯ ಸಮ್ಮೇಳನ’ ಉದ್ಘಾಟನೆ

8 Jan 2023 10:49 AM IST
share
ಬೆಂಗಳೂರು:  ‘ಜನ ಸಾಹಿತ್ಯ ಸಮ್ಮೇಳನ’ ಉದ್ಘಾಟನೆ

ಬೆಂಗಳೂರು, ಜ.8: ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಪರಂಪರೆ, ದಲಿತ, ಅಲ್ಪಸಂಖ್ಯಾತ ಹಾಗೂ ಮಹಿಳೆಯರ ಕಡೆಗಣನೆಯನ್ನು ಖಂಡಿಸಿ, ಪರ್ಯಾಯವಾಗಿ ಕೆ.ಆರ್. ವೃತ್ತದಲ್ಲಿನ ಅಲುಮ್ನಿ ಅಸೋಸಿಯೇಷನ್ ಆವರಣದಲ್ಲಿ ಆಯೋಜಿಸಿರುವ ‘ಜನ ಸಾಹಿತ್ಯ ಸಮ್ಮೇಳನ’ ರವಿವಾರ ಬೆಳಗ್ಗೆ ಉದ್ಘಾಟನೆಗೊಂಡಿತು.

‘ಚಂಪಾ ವೇದಿಕೆ’ಯಲ್ಲಿ ಹಿರಿಯ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸಮ್ಮೇಳನವನ್ನು ಉದ್ಘಾಟಿಸಿದರು. ಸಾಹಿತಿ ಬಾನು ಮುಸ್ತಾಕ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ ಪ್ರೊ.ಎಸ್.ಜಾಫೆಟ್, ಜಾಣಗೆರೆ ವೆಂಕಟರಾಮಯ್ಯ, ಜನ್ನಿ(ಜನಾರ್ದನ್), ಅಗ್ನಿ ಶ್ರೀಧರ್, ಅಕ್ಕೈ ಪದ್ಮಶಾಲಿ, ವಡ್ಡಗೆರೆ ನಾಗರಾಜಯ್ಯ, ನಟ ಪ್ರಕಾಶ್ ರೈ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ವ್ಯಂಗ್ಯಚಿತ್ರ ಮತ್ತು ಪೋಸ್ಟರ್‌ಗಳ ಪ್ರದರ್ಶನವನ್ನು ಕಲಾವಿದ ರಘುನಂದನ ಉದ್ಘಾಟಿಸಿದರು. ಖ್ಯಾತ ವ್ಯಂಗ್ಯ ಚಿತ್ರಕಾರರಾದ ಪಿ.ಮುಹಮ್ಮದ್, ದಿನೇಶ್ ಕುಕ್ಕುಜಡ್ಕ, ಸತೀಶ್ ಆಚಾರ್ಯ, ಪಂಜುಗಂಗೊಳ್ಳಿ, ಬಾದಲ್ ನಂಜುಂಡಸ್ವಾಮಿ, ಚೇತನ್ ಪುತ್ತೂರು, ರೂಮಿ ಹರೀಶ್ ರೂಪಶ್ರೀ ಕಲ್ಲಿಗನೂರು, ಚರಿತಾ ಮೈಸೂರು, ನಭಾ ಒಕ್ಕುಂದ ಸೇರಿದಂತೆ ಇನ್ನಿತರ ಕಲಾವಿದರು ಉಪಸ್ಥಿತರಿದ್ದರು.

 9 ಗಂಟೆಗೆ ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು.

ಮಧ್ಯಾಹ್ನ 12:30ರಿಂದ 1:30ಕ್ಕೆ ‘ಸಾಹಿತ್ಯ, ಪ್ರಭುತ್ವ ಮತ್ತು ಬಹುತ್ವ’ ವಿಚಾರಗೋಷ್ಠಿ ನಡೆಯಲಿದೆ. ಡಾ.ಮಹಮ್ಮದ್ ಮುಸ್ತಫಾ ವಿಷಯ ಮಂಡನೆ ಮಾಡಲಿದ್ದಾರೆ. ‘ಕನ್ನಡ ನಾಡು ನುಡಿ-ಟಿಪ್ಪು ಕೊಡುಗೆಗಳು’ ಕುರಿತು ಪತ್ರಕರ್ತ ಟಿ.ಗುರುರಾಜ್ ಮಾತನಾಡಲಿದ್ದಾರೆ. ಲಿಂಗದೇವರು ಹಳೆಮನೆ ಸಂಪಾದಕತ್ವದ ‘ಧೀರ ಟಿಪ್ಪು ಲಾವಣಿಗಳು’ ಮತ್ತು ಟಿ.ಗುರುರಾಜ್ ಬರೆದಿರುವ ‘ನಮ್ಮ ಟಿಪ್ಪು-ವದಂತಿ ಮತ್ತು ಸತ್ಯ ಸಂಗತಿ’ ಪುಸ್ತಕಗಳ ಬಿಡುಗಡೆ ಮಾಡಲಿದ್ದು, ನಾ.ದಿವಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ.

 ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಡಾ.ಜಿ.ರಾಮಕೃಷ್ಣ ವಹಿಸಲಿದ್ದು, ಸಮಾರೋಪ ಭಾಷಣವನ್ನು ಡಾ.ಕೆ. ಮರುಳಸಿದ್ದಪ್ಪ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಿ.ಬಸವಲಿಂಗಯ್ಯ, ಪಿಚ್ಚಳ್ಳಿ ಶ್ರೀನಿವಾಸ್, ದು.ಸರಸ್ವತಿ, ಯು.ಟಿ.ಫರ್ಝಾನ, ವಸಂತರಾಜ್, ಅನಂತ್ ನಾಯ್ಕ್, ರವಿಕುಮಾರ್ ಟೆಲೆಕ್ಸ್ ಪಾಲ್ಗೊಳ್ಳಲಿದ್ದಾರೆ.  

share
Next Story
X