Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್‌ನಿಂದ ನ್ಯಾಯಾಂಗದ ಸ್ವಾತಂತ್ರ...

ಇಸ್ರೇಲ್‌ನಿಂದ ನ್ಯಾಯಾಂಗದ ಸ್ವಾತಂತ್ರ ಮೊಟಕು: ಟೆಲ್‌ಅವೀವ್‌ನಲ್ಲಿ ಬೃಹತ್ ಪ್ರತಿಭಟನೆ

ಪ್ರಜಾಪ್ರಭುತ್ವದ ದಮನಕ್ಕೆ ಮುಂದಾಗಿರುವ ಬೆಂಜಮಿನ್ ಸರಕಾರ: ಪ್ರತಿಭಟನಕಾರರ ಆರೋಪ

8 Jan 2023 11:28 PM IST
share
ಇಸ್ರೇಲ್‌ನಿಂದ ನ್ಯಾಯಾಂಗದ ಸ್ವಾತಂತ್ರ ಮೊಟಕು: ಟೆಲ್‌ಅವೀವ್‌ನಲ್ಲಿ ಬೃಹತ್ ಪ್ರತಿಭಟನೆ
ಪ್ರಜಾಪ್ರಭುತ್ವದ ದಮನಕ್ಕೆ ಮುಂದಾಗಿರುವ ಬೆಂಜಮಿನ್ ಸರಕಾರ: ಪ್ರತಿಭಟನಕಾರರ ಆರೋಪ

 ಟೆಹರಾನ್,ಜ.8: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ನೇತೃತ್ವದ ನೂತನ ಸರಕಾರವು ಜಾರಿಗೊಳಿಸಲು ಹೊರಟಿರುವ ಕೆಲವು ಯೋಜನೆಗಳು ಪ್ರಜಾಪ್ರಭುತ್ವ ಹಾಗೂ ಸ್ವಾತಂತ್ರಕ್ಕೆ ಬೆದರಿಕೆಯಾಗಿವೆ ಎಂದು ಆರೋಪಿಸಿ ಶನಿವಾರ ಸಂಜೆ ಸಾವಿರಾರು ನಾಗರಿಕರು ರಾಜಧಾನಿ ಟೆಲ್‌ಅವೀನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

 ದೇಶದ 74 ವರ್ಷಗಳ ಇತಿಹಾಸದಲ್ಲೇ ಕಟ್ಟಾ ಬಲಪಂಥೀಯ ಹಾಗೂ ಧಾರ್ಮಿವಾಗಿ ಸಂಪ್ರದಾಯವಾದಿಯಾದ ಸರಕಾರವು ಅಧಿಕಾರವಹಿಸಿಕೊಂಡ ಕೆಲವೇ ದಿನಗಳ ಬಳಿಕ ಈ ಪ್ರತಿಭಟನೆ ನಡೆದಿದೆ.

ಎಡಪಂಥೀಯರು, ಇಸ್ರೇಲ್ ಸಂಸತ್‌ನಲ್ಲಿರುವ ಅರಬ್‌ಸಮುದಾಯದ ಸಂಸದರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.ನೂತನ ಸರಕಾರವು ಈಗಾಗಲೇ ಪ್ರಸ್ತಾವಿಸಸಿರುವ ಯೋಜನೆಗಳು ನ್ಯಾಯಾಂಗ ವ್ಯವಸ್ಥೆಯ ಅಧಿಕಾರ ವ್ಯಾಪ್ತಿಯನ್ನು ಮೊಟುಗಳಿಸುವ ಹಾಗೂ ಸಾಮಾಜಿಕ ಅಂತರವನ್ನು ಹೆಚ್ಟಿಸುವ ಉದ್ದೇಶ ಹೊಂದಿವೆಯೆಂದವರು ಆರೋಪಿಸಿದ್ದಾರೆ.

 ಈ ಯೋಜನೆಯು ಕಾನೂನು ವ್ಯವಸ್ತೆಯ ವಿರುದ್ಧ ಸಮರ ಸಾರಿದೆ. ನೂತನ ಆಡಳಿತ ಮೈತ್ರಿಕೂಟಕ್ಕೆ ಸಂಪೂರ್ಣ ಅಧಿಕಾರವನ್ನು ನೀಡುವ ಮೂಲಕ ಪ್ರಜಾತಾಂತ್ರಿಕ ಸಂಸ್ಥೆಗಳನು ಕ್ಷುಲ್ಲಕಗೊಳಿಸಿದೆ ಎಂದು ಅವು ಖಂಡಿಸಿವೆೆ.

  ಭ್ರಷ್ಟಾಚಾರ ಆರೋಪಗಳಿಗಾಗಿ ದೋಷಿಯೆಂದು ನ್ಯಾಯಾಲಯದಿಂದ ಪರಿಗಣಿಸಲ್ಪಟ್ಟಿರುವ ನೆತನ್ಯಾಹು ಅವರು ುು ತನ್ನ ವಿರುದ್ಧದ ನ್ಯಾಯಾಂಗ ತನಿಖೆಯನ್ನು ತೊಡೆದುಹಾಕಬೇಕೆಂಬ ಏಕಮಾತ್ರ ಉದ್ದೇಶದಿಂದಾಗಿ ನ್ಯಾಯಾಂಗದ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿದ್ದಾರೆ. ದೇಶವು ನಿರಂಕುಶತೆಡೆಯೆಗೆ ಸಾಗುತ್ತಿದೆ ಎಂದು ಪ್ರತಿಭಟನಕಾರರು ಆಪಾದಿಸಿದ್ದಾರೆ.

 ಇಸ್ರೇಲ್‌ನಲ್ಲಿ ಯೆಹೂದಿಗಳು ಹಾಗೂ ಅರಬ್ಬರು ಶಾಂತಿ ಹಾಗೂ ಸೌಹಾರ್ದತೆಯಿಂದ ಬಾಳಬೇಕೆಂದು ಪ್ರತಿಭಟನಕಾರರು ಘೋಷಣೆಗಳನ್ನು ಕೂಗಿದರು. ಪೆಲೆಸ್ತೀನಿಯರು, ಅಲ್ಪಸಂಖ್ಯಾತರು ಹಾಗೂ ಎಲ್‌ಜಿಬಿಟಿಕ್ಯೂಗಳ ವಿರುದ್ಧ ಕಠಿಣ ಕಾನೂನುಗಳನ್ನು ಜಾರಿಗೊಳಿಸಲು ಹೊರಟಿದೆಯೆಂದು ಅರಬ್ ಹಾಗೂ ಯಹೂದಿಗಳ ಏಕತೆಯನ್ನು ಪ್ರತಿಪಾದಿಸುವ ಸಂಘಟನೆ ‘ಸ್ಟಾಂಡಿಂಗ್ ಟುಗೆದರ್’ನ ನೂರುಲಾ ದಾವೂದ್ ಆರೋಪಿಸಿದ್ದಾರೆ.

ಇಸ್ರೇಲ್‌ನ ಕಾನೂನು ಸಚಿವ ಯಾರಿವ್ ಲೆವಿನ್ ಅವರು ಬುಧವಾರ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆಯನ್ನು ತರುವ ಯೋಜನೆಯೊಂದನ್ನು ಅನಾವರಣಗೊಳಿಸಿದ್ದರು. ಆದರೆ ಈ ಯೋಜನೆಯು ಸುಪ್ರೀಂಕೋರ್ಟ್ ಅನ್ನು ದುರ್ಬಲಗೊಳಿಸುವ ದುರುದ್ದೇಶವನ್ನು ಹೊಂದಿವೆಯೆಂಬುದು ಪ್ರತಿಪಕ್ಷಗಳು ಆರೋಪಿಸಿವೆ.

This is new #ISRAEL where Jews are burning their own national flags in protests against #ZIONIST ISRAELI REGIME for crimes against #Palestinians & humanity. pic.twitter.com/9CS9Jnrced

— Rizwan Malik (@Rizwanmalik49) January 8, 2023
share
Next Story
X