Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕದನ ವಿರಾಮ ಅಂತ್ಯಗೊಳಿಸಿದ ಬೆನ್ನಲ್ಲೇ...

ಕದನ ವಿರಾಮ ಅಂತ್ಯಗೊಳಿಸಿದ ಬೆನ್ನಲ್ಲೇ ರಶ್ಯದಿಂದ ಉಕ್ರೇನ್ ಮೇಲೆ ಬಾಂಬ್ ದಾಳಿ‌

9 Jan 2023 12:13 AM IST
share
ಕದನ ವಿರಾಮ ಅಂತ್ಯಗೊಳಿಸಿದ ಬೆನ್ನಲ್ಲೇ ರಶ್ಯದಿಂದ ಉಕ್ರೇನ್ ಮೇಲೆ ಬಾಂಬ್ ದಾಳಿ‌

ಮಾಸ್ಕೊ,ಜ.8: ತಾನು ಸ್ವಯಂಪ್ರೇರಿತವಾಗಿ ಘೋಷಿಸಿದ್ದ ಮೂರು ದಿನಗಳ ಕದನವಿರಾಮವನ್ನು ಶನಿವಾರ ಮಧ್ಯರಾತ್ರಿಯ ವೇಳೆಗೆ ಕೊನೆಗೊಳಿಸಿದ ಕೆಲವೇ ನಿಮಿಷಗಳ ಬಳಿಕ ರಶ್ಯವು ಪೂರ್ವ ಉಕ್ರೇನ್ನ ಪ್ರದೇಶಗಳ ಮೇಲೆ ಬಾಂಬ್ಗಳ ಸುರಿಮಳೆಗೈದಿದೆ. ಈ ದಾಳಿಯಲ್ಲಿ ಕನಿಷ್ಠ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ರಶ್ಯ ಹಾಗೂ ಉಕ್ರೇನ್ನಲ್ಲಿ ಶನಿವಾರ ಆರ್ಥೊಡೊಕ್ಸ್ ಕ್ರಿಸ್ಮಸ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುತಿನ್, ಶುಕ್ರವಾರದಿಂದ 36 ತಾಸುಗಳ ಕದನವಿರಾಮವನ್ನು ಘೋಷಿಸಿದ್ದರು. ಆದರೆ ಈ ಕದನವಿರಾಮವನ್ನು ಉಕ್ರೇನ್ ತಿರಸ್ಕರಿಸಿತ್ತು .ಮಾಸ್ಕೊ ಕದನವಿರಾಮವನ್ನು ಕೊನೆಗೊಳಿಸಿದ ಬೆನ್ನಲ್ಲೇ ಈಶಾನ್ಯ ಪ್ರಾಂತವಾದ ಖಾರ್ಕಿವ್ನಲ್ಲಿ ರಶ್ಯ ಸೇನೆಯ ಶೆಲ್ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ ಎಂದು ಉಕ್ರೇನ್ ಆಡಳಿತ ತಿಳಿಸಿದೆ.ಉಕ್ರೇನ್ ಹಾಗೂ ರಶ್ಯ ದೇಶಗಳ  ಬಹುತೇಕ ಆರ್ಥೊಡಕ್ಸ್ ಕ್ರೈಸ್ತರು ಜನವರಿ 7ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸುತ್ತಾರೆ. ಆದರೆ ಈ ವರ್ಷ ಉಕ್ರೇನ್ ಆರ್ಥೊಡಕ್ಸ್ ಚರ್ಚ್ ಜನವರಿ 25ರಂದು ಕೂಡಾ ಕ್ರಿಸ್ಮಸ್ ಅಚರಣೆಗೆ ಅವಕಾಶ ನೀಜಿತ್ತು.

ಈ ಮಧ್ಯೆ ರಶ್ಯ ಹೇಳಿಕೆಯೊಂದನ್ನು ನೀಡಿ, ಉಕ್ರೇನ್ನಲ್ಲಿ ತನ್ನ ವಿಶೇಷ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುವುದಾಗಿಯೂ ತಿಳಿಸಿದೆ. ‘‘ ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಅಧ್ಯಕ್ಷ ಪುತಿನ್ ವಹಿಸಿಕೊಟ್ಟಿರುವ ಹೊಣೆಗಾರಿಕೆಯು ಇನ್ನಷ್ಟೇ ಈಡೇರಬೇಕಾಗಿದೆ. ಖಂಡಿತವಾಗಿಯ ಗೆಲುವು ದೊರೆಯಲಿದೆ ’’ ಎಂದು ರಶ್ಯದ ಸೇನಾಪಡೆಗಳ ಉಪವರಿಷ್ಠ ಸೆರ್ಗೆಯಿ ಕಿರಿಯೆಂಕೊ ತಿಳಿಸಿದ್ದಾರೆ.ಉಕ್ರೇನ್ನಲ್ಲಿ ರಶ್ಯದ ಸೇನಾಕ್ರಮಣ ಆರಂಭಗೊಂಡು 11 ತಿಂಗಳಾಗಿದ್ದು, ಸದ್ಯಕ್ಕೆ ಯುದ್ಧ ಕೊನೆಗೊಳ್ಳುವ ಲಕ್ಷಣಗಳು ಕಂಡುಬರುತ್ತಿಲ್ಲವಂದು ಅಂತಾರಾಷ್ಟ್ರೀಯ ವಿಶ್ಲೇಷಕರು ತಿಳಿಸಿದ್ದಾರೆ.

share
Next Story
X