Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಸ್ಟಿಯಾನೊ ರೊನಾಲ್ಡೊ ಅಲ್ ನಸ್ರ್...

ಕ್ರಿಸ್ಟಿಯಾನೊ ರೊನಾಲ್ಡೊ ಅಲ್ ನಸ್ರ್ ಸೇರ್ಪಡೆ: ವಿಶ್ವಕಪ್ ಫೈನಲ್‌ ಗಿಂತಲೂ ಅಧಿಕ ವೀಕ್ಷಣೆ

9 Jan 2023 9:45 AM IST
share
ಕ್ರಿಸ್ಟಿಯಾನೊ ರೊನಾಲ್ಡೊ ಅಲ್ ನಸ್ರ್ ಸೇರ್ಪಡೆ: ವಿಶ್ವಕಪ್ ಫೈನಲ್‌ ಗಿಂತಲೂ ಅಧಿಕ ವೀಕ್ಷಣೆ

ದೋಹಾ: ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ  (Cristiano Ronaldo) ಅಲ್ ನಸ್ರ್ ಕ್ಲಬ್ ಸೇರ್ಪಡೆಯ ವಿಡಿಯೋ, ಲಿಯೊನೆಲ್ ಮೆಸ್ಸಿಯವರ (Lionel Messi) ವಿಶ್ವಕಪ್ ವಿಜೇತ ಕ್ಷಣಕ್ಕಿಂತಲೂ ಹೆಚ್ಚು ವೀಕ್ಷಣೆಯನ್ನು ದಾಖಲಿಸಿದೆ.

ಸ್ಪೇನ್ ಪತ್ರಕರ್ತ ರೆಡ್ರೊ ಸೆಪುವೆಡಾ ಅವರ ಪ್ರಕಾರ ರೊನಾಲ್ಡೊ ಉಪಸ್ಥಿತಿ ಇದ್ದ ಪಂದ್ಯವನ್ನು ವಿಶ್ವಾದ್ಯಂತ 40ಕ್ಕೂ ಹೆಚ್ಚು ಚಾನಲ್‌ಗಳಲ್ಲಿ 300 ಕೋಟಿಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಅರ್ಜೆಂಟೀನಾ ಮತ್ತು ಫ್ರಾನ್ಸ್ ನಡುವಿನ ಫೈನಲ್ ಪಂದ್ಯವನ್ನು ಈ 40 ಚಾನಲ್‌ಗಳಲ್ಲಿ ಪ್ರಸಾರ ಮಾಡಿದರೆ, ಈ ಸಂಖ್ಯೆಯನ್ನೂ ಅದು ಮೀರಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರೊನಾಲ್ಡೊ ಅಲ್ ನಸ್ರ್ ಉದ್ಘಾಟನಾ ಪಂದ್ಯದ ವೇಳೆ ಉಪಸ್ಥಿತರಿದ್ದರೂ, ಅವರು ಭಾಗವಹಿಸಲು ಸಾಧ್ಯವಾಗಲಿಲ್ಲ. ಅವರು ವಿಐಪಿ ಬಾಕ್ಸ್‌ನಲ್ಲಿ ಕುಳಿತು ಪಂದ್ಯ ವೀಕ್ಷಿಸಿದರು. ಈ ಪಂದ್ಯವನ್ನು ಅಲ್ ನಸ್ರ್ 2-0 ಅಂತರದಿಂದ ಗೆದ್ದಿದೆ. ಯುನೈಟೆಡ್ ತಂಡದಲ್ಲಿದ್ದಾಗ ಅಭಿಮಾನಿಯೊಬ್ಬರ ಮೊಬೈಲ್ ಅಪ್ಪಳಿಸಿದ ಕಾರಣಕ್ಕಾಗಿ ರೊನಾಲ್ಡೊ ಅವರಿಗೆ ಎರಡು ಪಂದ್ಯಗಳ ನಿಷೇಧ ಹೇರಿರುವ ಕಾರಣ, ರಿಯಾದ್‌ನಲ್ಲಿ ಬಹು ನಿರೀಕ್ಷಿತ ಚೊಚ್ಚಲ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ.

ಫಿಫಾ ನಿಯಮಾವಳಿ ಪ್ರಕಾರ, ಯಾವುದೇ ಆಟಗಾರನ ಮೇಲೆ ನಾಲ್ಕು ಪಂದ್ಯಗಳವರೆಗೆ ಹಿಂದಿನ ಸಂಸ್ಥೆ ನಿಷೇಧ ಹೇರಿದಾಗ, ಹೊಸ ಸಂಸ್ಥೆ ಕೂಡಾ ಅದನ್ನು ಅನುಸರಿಸಬೇಕಾಗುತ್ತದೆ. ಎಐ ಥಾಯ್ ವಿರುದ್ಧದ ಅಲ್ ನಸ್ರ್ ಪಂದ್ಯ ಗುರುವಾರ ನಡೆಯಬೇಕಿತ್ತು. ಆದರೆ ಭಾರಿ ಮಳೆಯಿಂದಾಗಿ 24 ಗಂಟೆ ಮುಂದೂಡಲ್ಪಟ್ಟಿತು. ಮ್ಯಾಂಚೆಸ್ಟರ್ ಯುನೈಟೆಡ್ ತಂಡವನ್ನು ತ್ಯಜಿಸಿದ ರೊನಾಲ್ಡೊ ಅಲ್ ನಸರ್ ಕ್ಲಬ್ ಸೇರಿದ್ದರು.

share
Next Story
X