Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಗೃಹ ಸಚಿವರು ಇದ್ದ ವೇದಿಕೆ...

ಶಿವಮೊಗ್ಗ: ಗೃಹ ಸಚಿವರು ಇದ್ದ ವೇದಿಕೆ ಎದುರು ಗ್ರಾ.ಪಂ ಅಧ್ಯಕ್ಷರಿಂದ ಕಪ್ಪು ಬಾವುಟ ಪ್ರದರ್ಶನ

9 Jan 2023 7:45 PM IST
share
ಶಿವಮೊಗ್ಗ: ಗೃಹ ಸಚಿವರು ಇದ್ದ ವೇದಿಕೆ ಎದುರು ಗ್ರಾ.ಪಂ ಅಧ್ಯಕ್ಷರಿಂದ ಕಪ್ಪು ಬಾವುಟ ಪ್ರದರ್ಶನ

ಹೊಸನಗರ (ಶಿವಮೊಗ್ಗ), ಜ.9: ಸೋಮವಾರ ಹೊಸನಗರ ತಾಲೂಕಿನ ಕೊಡೂರಿನ ಅಮ್ಮನ ಘಟ್ಟ  ಜೇನುಕಲ್ಲಮ್ಮ ದೇವಸ್ಥಾನದ ಸಭಾಭವನದ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಸ್ಥಳೀಯ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗಿದೆ ಹಾಗೂ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಗ್ರಾ.ಪಂ ಜನಪ್ರತಿನಿಧಿಳು ಪ್ರತಿಭಟನೆ ನಡೆಸಿದರು. 

ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗವಹಿಸಿದ್ದು, ವೇದಿಕೆಯ ಎದುರು ಮಾರುತಿಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಚಿದಂಬರ್ ಎಂಬವರು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಿಗೆ ಕಪ್ಪು ಬಾವುಟ ತೋರಿಸಿ, ಧಿಕ್ಕಾರ ಕೂಗಿದರು. 

ಕಾರ್ಯಕ್ರಮದಲ್ಲಿ ಮಾರುತಿಪುರ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗೆ ಹಾಗೂ ಮಾರುತಿಪುರ ಗ್ರಾಮ ಪಂಚಾಯತ್ ಅನ್ನು ಅವಮಾನಿಸಿರುವುದು ಖಂಡನೀಯ. ಮುಂದಿನ ದಿನಗಳಲ್ಲಿ ಇಂಥ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ಎಚ್ಚರ ವಹಿಸ ಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸದರು. 

ಬಳಿಕ ಪ್ರತಿಭನಾಕಾರರನ್ನು ತಡೆದ ಪೊಲೀಸರು, ಗ್ರಾಮ ಪಂಚಾಯತ್ ಸದಸ್ಯರಾದ ಇಂದ್ರೇಶ್ ಎನ್. ಪ್ರಕಾಶ್ ಜಿಎಂ. ಶಂಕರ್ ಶೆಟ್ಟಿ. ನಗರ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಶೆಟ್ಟಿ. ಚಂದ್ರಪ್ಪ. ಉಪಾಧ್ಯಕ್ಷರಾದ ಜಯಮ್ಮ. ಸದಸ್ಯ ದೀಪಿಕಾ ಕೃಷ್ಣ ರಂಬವರನ್ನು ಬಂಧಿಸಿ ರಿಪ್ಪನ್ ಪೇಟೆ ಠಾಣೆಗೆ ಕರೆತಂದು ಕೆಲಕಾಲದ ಬಳಿಕ ಬಿಡುಗಡೆಗೊಳಿಸಿದರು. 

share
Next Story
X